- Tag results for Karnataka High Court
![]() | ಗೇಟೆಡ್ ಕಮ್ಯುನಿಟಿ ಪರಿಕಲ್ಪನೆ ಇಲ್ಲ, ರಸ್ತೆಗಳು ಕೇವಲ ನಿವಾಸಿಗಳಿಗೆ ಮೀಸಲಾಗಿರುವುದಿಲ್ಲ: ಕರ್ನಾಟಕ ಹೈಕೋರ್ಟ್ಏಕಸದಸ್ಯ ಪೀಠದ ತೀರ್ಪನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್, ರಸ್ತೆಗಳ ಮೇಲಿನ ನಿಯಂತ್ರಣವನ್ನು ನಾಗರಿಕ ಸಂಸ್ಥೆಗಳಿಗೆ ಬಿಟ್ಟುಕೊಟ್ಟ ನಂತರ ಬಡಾವಣೆಯ ಭೂ ಮಾಲೀಕರು ಅಥವಾ ಡೆವಲಪರ್ಗಳಿಗೆ ಅಲ್ಲಿನ ರಸ್ತೆ ಮತ್ತು ಇತರ ಸೇವೆಗಳ ಮೇಲೆ ಯಾವುದೇ ಹಕ್ಕು ಇರುವುದಿಲ್ಲ ಎಂದಿದೆ. |
![]() | ಈದ್ಗಾ ಬಳಿ ಮದ್ಯದಂಗಡಿ: ಪರವಾನಗಿ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುವ 'ಈದ್ಗಾ'ದಿಂದ 100 ಮೀಟರ್ಗಿಂತ ಕಡಿಮೆ ದೂರದಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ಗೆ ನೀಡಲಾದ ಪರವಾನಗಿಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. |
![]() | ದಾನಿಗಳ ವೀರ್ಯದಿಂದ ಬಾಡಿಗೆ ತಾಯ್ತನಕ್ಕೆ 13 ದಂಪತಿಗಳಿಗೆ ಕರ್ನಾಟಕ ಹೈಕೋರ್ಟ್ ಅನುಮತಿದಾನಿಗಳ ವೀರ್ಯ ಪಡೆದು ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡು ಮಕ್ಕಳನ್ನು ಹೊಂದಲು 13 ದಂಪತಿಗಳಿಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ಅವಕಾಶ ಕಲ್ಪಿಸಿದೆ. |
![]() | ನಾಗಮಂಗಲದ ಸೌಮ್ಯಕೇಶವ ದೇಗುಲದ ಸುತ್ತಲಿನ ಒತ್ತುವರಿ ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶಅಧಿಕಾರಿಗಳ ನಿಷ್ಕ್ರಿಯತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ನಾಗಮಂಗಲದ ಸೌಮ್ಯಕೇಶವ ದೇವಸ್ಥಾನದ ಸುತ್ತಲಿನ ಅನಧಿಕೃತ ಮತ್ತು ಅಕ್ರಮ ಒತ್ತುವರಿಗೆ ಸಂಬಂಧಿಸಿದಂತೆ ನೀಡಲಾದ ನೋಟಿಸ್ಗಳನ್ನು ಅನುಸರಿಸಿ, ಕಾನೂನು ಪ್ರಕಾರ ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಸೂಚಿಸಿದೆ. |
![]() | ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿ ಸಮುದಾಯಗಳ ನಡುವೆ ದ್ವೇಷ ಹರಡಿದ ಆರೋಪದ ಮೇಲೆ ಯುವಾ ಬ್ರಿಗೇಡ್ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. |
![]() | ಅಸ್ಪಷ್ಟ ಜಾತಿ ಪ್ರಮಾಣಪತ್ರಕ್ಕಾಗಿ ಅಭ್ಯರ್ಥಿ ತಿರಸ್ಕಾರ: ಕೆಎಂಎಫ್ ಗೆ ಕರ್ನಾಟಕ ಹೈಕೋರ್ಟ್ ತರಾಟೆಆನ್ಲೈನ್ನಲ್ಲಿ ಅಪ್ಲೋಡ್ ಮಾಡಿದ ಜಾತಿ ಪ್ರಮಾಣ ಪತ್ರ ಅಸ್ಪಷ್ಟ ಎಂಬ ಕಾರಣಕ್ಕೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಯ ಅರ್ಜಿ ವಜಾ ಮಾಡಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಕ್ರಮ ಸರಿಯಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪ: ಕೆಎಂಎಫ್ಗೆ ಕರ್ನಾಟಕ ಹೈಕೋರ್ಟ್ ತರಾಟೆಉದ್ಯೋಗ ಅರ್ಜಿಯೊಂದಿಗೆ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿದ ಸಾಮಾಜಿಕ ಸ್ಥಾನಮಾನದ ಪ್ರಮಾಣಪತ್ರವು ಅಸ್ಪಷ್ಟವಾಗಿದೆ ಎಂಬ ಕಾರಣಕ್ಕಾಗಿ ಮೀಸಲಾತಿ ವರ್ಗದ ಅಭ್ಯರ್ಥಿಯನ್ನು ಸಾಮಾನ್ಯ ವರ್ಗಕ್ಕೆ ಸೇರಿಸಿದ್ದಕ್ಕಾಗಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟವನ್ನು (ಕೆಎಂಎಫ್) ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. |
![]() | ಹೊಸಪೇಟೆ: ಚರಂಡಿಗೆ ಬಿದ್ದ ಮಗು ಸಾವು, ಪಾಲಿಕೆಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ತೆರೆದ ಚರಂಡಿಗೆ ಬಿದ್ದು ಆರು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ಪಾಲಿಕೆಗೆ ಕರ್ನಾಟಕ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. |
![]() | ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಹೈಕೋರ್ಟ್ನಿಂದ ಜಾಮೀನು ಮಂಜೂರುಉದ್ಯಮಿಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. |
![]() | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರೋಪಿ ಸಂತೋಷ್ ರಾವ್ ಖುಲಾಸೆ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಕೆಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರಲ್ಲಿ ನಡೆದ ತೀವ್ರ ಸಂಚಲನ ಮೂಡಿಸಿದ್ದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ. |
![]() | ರಾಜ್ಯದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕೊರತೆ; ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಮಂಗಳವಾರ ಕೈಗೆತ್ತಿಕೊಂಡಿದೆ. |
![]() | Kannada Rajyotsava at Chamrajpet Maidan: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. |
![]() | ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ನಾಯಕ ಎಚ್ಡಿ ರೇವಣ್ಣಗೆ ಮತ್ತೆ ಸಮನ್ಸ್ ಜಾರಿಗೆ ಕರ್ನಾಟಕ ಹೈಕೋರ್ಟ್ ಆದೇಶಎಚ್ಡಿ ರೇವಣ್ಣ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆರೋಪಿಸಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ ಎಚ್ಡಿ ರೇವಣ್ಣ ಅವರಿಗೆ ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶಿಸಿದೆ. |
![]() | ಕೈಗಾರಿಕಾ ನ್ಯಾಯಮಂಡಳಿಗೆ ನೇಮಕಾತಿ ವಿಳಂಬ: ₹10 ಲಕ್ಷ ದಂಡ ವಿಧಿಸುವುದಾಗಿ ಕೇಂದ್ರಕ್ಕೆ ಹೈಕೋರ್ಟ್ ಎಚ್ಚರಿಕೆಮುಂದಿನ ಮೂರು ವಾರಗಳಲ್ಲಿ ಬೆಂಗಳೂರಿನಲ್ಲಿರುವ ಕೇಂದ್ರ ಕೈಗಾರಿಕಾ ನ್ಯಾಯಮಂಡಳಿ ಕಮ್ ಕಾರ್ಮಿಕ ನ್ಯಾಯಾಲಯಕ್ಕೆ ಅಧಿಕಾರಿ ನೇಮಕಕ್ಕೆ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ 10 ಲಕ್ಷ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. |
![]() | ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಪ್ರಮಾಣ ವಚನ ಸ್ವೀಕಾರಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ವಕೀಲ ಕೆವಿ ಅರವಿಂದ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. |