- Tag results for Karnataka High Court
![]() | ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಜಾಗತಿಕ ಹೂಡಿಕೆ ಸಮಾವೇಶ ಚಲನಚಿತ್ರ ತಯಾರಿ ಬಾಕಿ ಪಾವತಿಸುವಂತೆ ಹೈಕೋರ್ಟ್ ನಿರ್ದೇಶನಜಾಗತಿಕ ಹೂಡಿಕೆ ಸಮಾವೇಶ ಕುರಿತು ಚಲನಚಿತ್ರ ತಯಾರಿಸಿದ್ದ ಸಂಸ್ಥೆಗೆ ಬಾಕಿ ಹಣ ಪಾವತಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. |
![]() | ಹೈಕೋರ್ಟ್ ಆದೇಶ ಧಿಕ್ಕರಿಸಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸುತ್ತಲೂ ವಿವಿಧ ಪಕ್ಷಗಳ ರಾಜಕೀಯ ನಾಯಕರ ಪೋಸ್ಟರ್ನಗರದಾದ್ಯಂತ ಬ್ಯಾನರ್, ಪೋಸ್ಟರ್ ಮತ್ತು ಕಟೌಟ್ಗಳನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದರೂ, ವಿವಿಧ ರಾಜಕೀಯ ಪಕ್ಷಗಳು ಇನ್ನೂ ಅದನ್ನೂ ಬಿಟ್ಟಿಲ್ಲ. ದೊಮ್ಮಲೂರು-ಇಂದಿರಾನಗರ ಜಂಕ್ಷನ್ ಸುತ್ತಲೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯು ತಮ್ಮದು ಎಂದು ಹೇಳಿಕೊಂಡಿರುವ ವಿವಿಧ ಪಕ್ಷಗಳ ಭಿತ್ತಿ ಪತ್ರಗಳು ರಾರಾಜಿಸುತ್ತಿವೆ. |
![]() | ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್!ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. |
![]() | ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ: ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ಚಾಟಿಗಣಿ ಉದ್ಯಮಿ ಮತ್ತು ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ಬಿಜೆಪಿ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. |
![]() | ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ; ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಆ್ಯಪ್ ಆಧಾರಿತ ಪ್ರಯಾಣ ಸೇವೆ ಒದಗಿಸುತ್ತಿರುವ ಓಲಾ, ಉಬರ್ (Uber, Ola) ಕಂಪನಿಗಳ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಪಡಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ (Karnataka High Court) ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. |
![]() | ತನಿಖೆಯಿಲ್ಲದೆ ವರ್ಗಾವಣೆ ಬೇಡ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ದೂರುಗಳಿದ್ದಲ್ಲಿ ಸರ್ಕಾರಿ ನೌಕರರ ತನಿಖೆಯಿಲ್ಲದೆ ವರ್ಗಾವಣೆ ಬೇಡ ಎಂದು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. |
![]() | ಶಟ್ಲರ್ ಲಕ್ಷ್ಯ ಸೇನ್ ವಿರುದ್ಧದ ಪ್ರಕರಣ; ಮುಂದಿನ ವಿಚಾರಣೆಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್ಲಕ್ಷ್ಯ ಸೇನ್ ಅವರು ವಯಸ್ಸಿನ ಸುಳ್ಳು ಮಾಹಿತಿ ನೀಡಿರುವ ಆರೋಪದ ಮೇಲೆ ನಗರದ ಪೊಲೀಸರು ಶಟ್ಲರ್ ಲಕ್ಷ್ಯ ಸೇನ್ ಮತ್ತು ಕೋಚ್ ಯು. ವಿಮಲ್ ಕುಮಾರ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಸಂಬಂಧ ಮುಂದಿನ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆನೀಡಿದೆ. |
![]() | KGF-2 ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ 3 ಕೈ ನಾಯಕರ ವಿರುದ್ಧ FIRಗೆ ಹೈಕೋರ್ಟ್ ತಡೆ!ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಕನ್ನಡ ಚಿತ್ರದ ಸಂಗೀತ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಲವು ನಾಯಕರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. |
![]() | ಲಸಿಕೆ ಒಪ್ಪಂದ: ಭಾರತ್ ಬಯೋಟೆಕ್ಗೆ ಕರ್ನಾಟಕ ಹೈಕೋರ್ಟ್ನಿಂದ ಬಿಗ್ ರಿಲೀಫ್ಖಾಸಗಿ ಒಪ್ಪಂದದಿಂದ ಉದ್ಭವಿಸಿದ ಸಮಸ್ಯೆಯಲ್ಲಿ ಖಾಸಗಿ ಸಂಸ್ಥೆಯಿಂದ ಮತ್ತೊಂದು ಖಾಸಗಿ ಸಂಸ್ಥೆಯಿಂದ ಹಣವನ್ನು ವಸೂಲಿ ಮಾಡುವಂತೆ ರಿಟ್ ಅರ್ಜಿಯನ್ನು ಪುರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು. |
![]() | ನಿರ್ದಯವಾಗಿ ವರ್ತಿಸಿದ್ದಕ್ಕೆ ಬಿಡಿಎಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂ. ನಷ್ಟ ತುಂಬಿಕೊಡಲು ಆದೇಶಕರ್ನಾಟಕ ಉಚ್ಛ ನ್ಯಾಯಾಲಯವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಫಿರ್ಯಾದಿಗಳಿಗೆ 5 ಲಕ್ಷ ರೂಪಾಯಿಗಳ ವೆಚ್ಚವನ್ನು ತುಂಬಿಕೊಡುವಂತೆ ಆದೇಶಿಸಿದೆ. |
![]() | ಜಂಗಲ್ ರೆಸಾರ್ಟ್ಗಳಿಗೆ ಮಾತ್ರ ಅತ್ಯುತ್ತಮ ಸಫಾರಿ ವಾಹನ; ಹೈಕೋರ್ಟ್ ಮೊರೆ ಹೋದ ಖಾಸಗಿ ರೆಸಾರ್ಟ್ಗಳುಸರ್ಕಾರ ಮತ್ತು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಸಫಾರಿ ವಾಹನಗಳ ಹಂಚಿಕೆಯಲ್ಲಿ ತಾರತಮ್ಯ ಮತ್ತು ಹೊಸ ರೆಸಾರ್ಟ್ಗಳಿಗೆ ಹೊಸ ಸಫಾರಿ ಪರವಾನಗಿಗಳನ್ನು ನೀಡಿರುವುದನ್ನು ವಿರೋಧಿಸಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ರೆಸಾರ್ಟ್ಗಳ ಸಂಘ ಹಾಗೂ ಖಾಸಗಿ ರೆಸಾರ್ಟ್ಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿವೆ. |
![]() | ಓಲಾ, ಉಬರ್ ಆಟೋರಿಕ್ಷಾ ಸೇವೆ: ದರ ಹೆಚ್ಚಳ ಕೋರಿಕೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನಆ್ಯಪ್ ಮೂಲಕ ನೀಡಲಾಗುತ್ತಿರುವ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಮಧ್ಯಪ್ರವೇಶ ಮನವಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದ್ದು, ಮಧ್ಯಂತರ ತಡೆಯಾಜ್ಞೆ ಮುಂದುವರಿಸಿದೆ. |
![]() | SC/ST ಕಾಯಿದೆಯಲ್ಲಿ ಡಿಸಿ ವಕೀಲರ ನೇಮಿಸಬಹುದು: ಕರ್ನಾಟಕ ಹೈಕೋರ್ಟ್ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ನಿಯಮಗಳು ಮೇಲ್ವರ್ಗದ ಜನರ ವಿರುದ್ಧದ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಿಚಾರಣೆಗೆ ಒಳಪಡಿಸಲು ದಲಿತರ ಪರವಾಗಿ ಖ್ಯಾತ ಹಿರಿಯ ವಕೀಲರನ್ನು ನೇಮಿಸುವ ಅಧಿಕಾರವನ್ನು ಡಿಸಿಗಳಿಗೆ ಒದಗಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | RTI ಕಾರ್ಯಕರ್ತ ಲಿಂಗರಾಜು ಹತ್ಯೆ: ಪಾಲಿಕೆ ಮಾಜಿ ಸದಸ್ಯೆ ಗೌರಮ್ಮ, ಪತಿ ಗೋವಿಂದರಾಜು ಸೇರಿ ಎಲ್ಲ ಆರೋಪಿಗಳ ಖುಲಾಸೆ!ರಾಜ್ಯಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಆರ್ ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪಾಲಿಕೆ ಮಾಜಿ ಸದಸ್ಯೆ ಗೌರಮ್ಮ, ಪತಿ ಗೋವಿಂದರಾಜು ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. |
![]() | ಕಾಂಗ್ರೆಸ್, ಭಾರತ್ ಜೋಡೋ ಯಾತ್ರೆ ಟ್ವಿಟರ್ ಖಾತೆ ನಿರ್ಬಂಧ ಆದೇಶ ತೆರವು: ಹೈಕೋರ್ಟ್ಕೆಜಿಎಫ್-2 ಚಿತ್ರದ ಮ್ಯೂಸಿಕ್ ಅನ್ನು ಟ್ವಿಟರ್ ಖಾತೆಯಲ್ಲಿ ಬಳಕೆ ಮಾಡಿದ ಆರೋಪದ ಮೇರೆಗೆ ಕಾಂಗ್ರೆಸ್, ಭಾರತ್ ಜೋಡೋ ಯಾತ್ರೆ ಟ್ವಿಟರ್ ಖಾತೆ ನಿರ್ಬಂಧಿಸುವ ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ತೆರವು ಮಾಡಿದೆ. |