- Tag results for Karnataka Police
![]() | ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಸೋಮೇಶ್ವರ ಬೀಚ್ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆಕರ್ನಾಟಕದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸೋಮೇಶ್ವರ ಬೀಚ್ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಕುಷ್ಟಗಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. |
![]() | ಅರಕಲಗೂಡು: ಪೊಲೀಸ್ ಅಧಿಕಾರಿಯ ಮನೆಗೇ ಬೆಂಕಿ ಇಟ್ಟ ಕಿಡಿಗೇಡಿಗಳುದುಷ್ಕರ್ಮಿಗಳ ತಂಡವೊಂದು ಪೊಲೀಸ್ ಅಧಿಕಾರಿಯೊಬ್ಬರ ಮನೆಗೇ ಬೆಂಕಿ ಇಟ್ಟಿರುವ ಆತಂಕಕಾರಿ ಘಟನೆ ಹಾಸನದಲ್ಲಿ ವರದಿಯಾಗಿದೆ. |
![]() | ಗದಗದಲ್ಲಿ ಭೀಕರ ಸರಣಿ ಅಪಘಾತ: 2 ಬೈಕ್ ಗೆ ಕಾರು ಡಿಕ್ಕಿ, 3 ಸಾವುಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. |
![]() | ಸಿಸಿಬಿ ಭರ್ಜರಿ ಕಾರ್ಯಾಚರಣೆ: SSLC-PUC ನಕಲಿ ಅಂಕಪಟ್ಟಿ ಜಾಲ ಪತ್ತೆ, ಮೂವರ ಬಂಧನಬೆಂಗಳೂರಿನಲ್ಲಿ SSLC-PUC ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ಮೂರು ಮಂದಿಯನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: 'ಅನೈತಿಕ ಸಂಬಂಧ' ಪ್ರಶ್ನಿಸಿದ ಮಹಿಳೆಯನ್ನೇ ಕೊಂದ ವ್ಯಕ್ತಿಅನೈತಿಕ ಸಂಬಂಧಕ್ಕೆ ಮಹಿಳೆ ಬಲಿಯಾಗಿರುವ ದಾರುಣ ಘಟನೆ ಬೆಂಗಳೂರಿನ ಬಸವೇಶ್ವರನಗರದ ಜೆಸಿ ನಗರದಲ್ಲಿ ಗುರುವಾರ ನಡೆದಿದೆ. |
![]() | ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿಡಿಯೋ ಮಾಡಿ ನವವಿವಾಹಿತೆ ಆತ್ಮಹತ್ಯೆ!ವಿವಾಹಿತ ಮಹಿಳೆಯೊಬ್ಬರು ಮೊಬೈಲ್ ವಿಡಿಯೋ ಆನ್ ಮಾಡಿ ನೇಣು ಬಿಗಿದು ಆತ್ಮಹತ್ಯೆ (ಲೈವ್ ಸೊಸೈಡ್) ಮಾಡಿಕೊಂಡಿರುವ ವಿಜಯಪುರದಲ್ಲಿ ನಡೆದಿದೆ. |
![]() | ರ್ಯಾಪಿಡೊ ಚಾಲಕನಿಂದ ಲೈಂಗಿಕ ಕಿರುಕುಳ; ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದ ಯುವತಿ!ಲೈಂಗಿಕ ಕಿರುಕುಳ ನೀಡುತ್ತಿದ್ದ ರ್ಯಾಪಿಡೊ ಚಾಲಕನಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. |
![]() | ಬೆಂಗಳೂರು: ಬೇರೆ ಸಂಬಂಧ ಶಂಕೆ, ಬರ್ತ್ ಡೇ ದಿನವೇ ಕೇಕ್ ಕಟ್ ಮಾಡಿಸಿ, ಯುವತಿಯ ಕತ್ತು ಕೊಯ್ದ ಪ್ರಿಯಕರ!ಪ್ರೇಯಸಿಯ ಹುಟ್ಟುಹಬ್ಬವನ್ನು ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಬೇರೆ ಸಂಬಂಧ ಶಂಕೆ ಮೇರೆಗೆ ಆಕೆಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಧಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಠಾಣೆಗೆ ಬಂದ ಮಹಿಳೆ ಮೈಕೈ ಮುಟ್ಟಿ PSI ಅನುಚಿತ ವರ್ತನೆ: ಟ್ವಿಟರ್ನಲ್ಲಿ ಮಹಿಳೆ ದೂರುವರದಕ್ಷಿಣೆ ಪ್ರಕರಣದಲ್ಲಿ ಹೇಳಿಕೆ ನೀಡುವ ಸಲುವಾಗಿ ಠಾಣೆಗೆ ಬಂದ ಮಹಿಳೆಯ ಮೈ ಕೈ ಮುಟ್ಟಿ ಅನುಚಿತ ವರ್ತನೆ ತೋರಿದ್ದಾರೆಂದು ಸುದ್ದಗುಂಟೆಪಾಳ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. |
![]() | ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ದೂರು, ಆರೋಪಿಗಳಿಗೆ 7 ದಿನ ಪೋಲಿಸ್ ಕಸ್ಟಡಿಜಾನುವಾರು ಸಾಗಾಟ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ. |
![]() | ಬೈದರು ಎಂದು ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ ಭೂಪ: ಕರ್ನಾಟಕದ ಹುಣಸೂರಿನಲ್ಲಿ ಘಟನೆ!ಮದಿರೆಯ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಹಾ ಎಡವಟ್ಟು ಮಾಡಿಕೊಂಡಿದ್ದು, ಮರ್ಮಾಂಗ ಕತ್ತರಿಸಿಕೊಂಡು ಪೇಚಿಗೆ ಸಿಲುಕಿದ ಘಟನೆ ಕರ್ನಾಟಕದ ಹುಣಸೂರಿನಲ್ಲಿ ನಡೆದಿದೆ. |
![]() | ಬೆಂಗಳೂರು: ಐಫೋನ್ ಕಳ್ಳರ 'ಖತರ್ನಾಕ್ ಗ್ಯಾಂಗ್' ಸೆರೆದುಬಾರಿ ಬೆಲೆಯ ಐಫೋನ್ ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಮೂವರು ಗ್ಯಾಂಗ್ನ್ನು ಬಂಧಿಸುವಲ್ಲಿ ವಿವೇಕನಗರ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ಬೆಂಗಳೂರು: ಕಾರು ನಿಲ್ಲಿಸುವ ವೇಳೆ ಜಗಳ, ಯುವಕನ ಕೊಲೆಕಾರು ನಿಲ್ಲಿಲುವ ವೇಳೆ ಏರ್ಪಟ್ಟ ಜಗಳ ತಾರಕಕ್ಕೇರಿ ಕೊಲೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಕಾವೇರಿ ಗಲಾಟೆ: ಉಲ್ಟಾ ಹೊಡೆದ ಬಿಎಂಟಿಸಿ ಚಾಲಕ-ಕಂಡಕ್ಟರ್, 20 ಮಂದಿ ಖುಲಾಸೆ2016ರ ಕಾವೇರಿ ಗಲಾಟೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಚಾಲಕ ಮತ್ತು ಕಂಡಕ್ಟರ್ ಇದೀಗ ಉಲ್ಟಾ ಹೊಡೆದ ಪರಿಣಾಮ ಪ್ರಕರಣದ 20 ಮಂದಿ ಆರೋಪಿಗಳು ಖುಲಾಸೆಗೊಂಡಿದ್ದಾರೆ. |