- Tag results for Karnataka assembly
![]() | ವಿರೋಧ ಪಕ್ಷದ ನಾಯಕನಿಲ್ಲದೆ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ತೆರೆ16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಇಂದು ತೆರೆ ಬಿದ್ದಿದೆ. ಈ ಅಧಿವೇಶನದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಹೊಸ ಬಜೆಟ್ ಮಂಡಿಸಿದೆ. ಹಾಗೆಯೇ ವಿರೋಧ ಪಕ್ಷದ ನಾಯಕನಿಲ್ಲದೆ ನಡೆದ ಅಧಿವೇಶನ ಹೊಸ ಇತಿಹಾಸಕ್ಕೂ ಕಾರಣವಾಗಿದೆ. |
![]() | ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರಿಂದ ಗೂಂಡಾ ವರ್ತನೆ: ಡಿಕೆ ಶಿವಕುಮಾರ್ಬಿಜೆಪಿ ಪ್ರತಿಭಟನೆ ವಿರುದ್ಧ ತೀವ್ರ ಕಿಡಿಕಾರಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಹೇಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು: ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್, ಉಪಸಭಾಪತಿಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. |
![]() | ಶಾಸಕರ ಅಮಾನತು ಪ್ರಕರಣ ಪ್ರಜಾಪ್ರಭುತ್ವದ ಕಗ್ಗೊಲೆ- ಹೆಚ್ ಡಿಕೆ; ಇದು ಹಿಟ್ಲರ್ ಮನಸ್ಥಿತಿಯ ಸರ್ಕಾರ-ಬೊಮ್ಮಾಯಿ ಕಿಡಿಸಭಾಧ್ಯಕ್ಷರ ಪೀಠದ ಮೇಲೆ ಪೇಪರ್ ತೂರಿ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದಕ್ಕೆ ಮಾಜಿ ಸಿಎಂ ಹೆಚ್ ಡಿಕೆ, ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಸದಸ್ಯರ ಅಮಾನತು ಖಂಡಿಸಿ ಪ್ರತಿಭಟನೆ: ಬೊಮ್ಮಾಯಿ, ಎಚ್ ಡಿಕೆ ಸೇರಿ ಹಲವರು ಪೊಲೀಸ್ ವಶಕ್ಕೆ, ಕುಸಿದುಬಿದ್ದ ಶಾಸಕ ಯತ್ನಾಳ್ ಆಸ್ಪತ್ರೆಗೆಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸೌಧ ಆವರಣದಲ್ಲೇ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಆರೋಗ್ಯ ಏರುಪೇರಿನಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಸಿದು ಬಿದ್ದಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಜಂಟಿ ಅವಿಶ್ವಾಸ ನೋಟಿಸ್10 ಬಿಜೆಪಿ ಸದಸ್ಯರನ್ನು ಅಧಿವೇಶನದಿಂದ ಅಮಾನತು ಮಾಡಿದ ಪ್ರಕರಣದ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ವಿಧಾನಸಭೆ ಕಾರ್ಯದರ್ಶಿಗೆ ಜಂಟಿ ಅವಿಶ್ವಾಸ ನೋಟಿಸ್ ನೀಡಿದ್ದಾರೆ. |
![]() | ದಲಿತ ಸಭಾಧ್ಯಕ್ಷನ ಮೇಲೆ ಪೇಪರ್ ಎಸೆದು ಬಿಜೆಪಿಗರು ನಿರ್ಲಜ್ಜತನ ತೋರಿದ್ದಾರೆ: ಶಾಸಕ ಶಿವಲಿಂಗೇಗೌಡ!ಸದನದಲ್ಲಿಂದು ಧರಣಿ ನಡೆಸುವ ನೆಪದಲ್ಲಿ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನು ಹರಿದು ಸಭಾಧ್ಯಾಕ್ಷರ ಪೀಠದಲ್ಲಿ ಆಸೀನರಾಗಿದ್ದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಎಸೆದಿದ್ದನ್ನು ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರವಾಗಿ ಖಂಡಿಸಿದ್ದಾರೆ. |
![]() | ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ: ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆತ, ಅಧಿವೇಶನದಿಂದ 10 ಬಿಜೆಪಿ ಸದಸ್ಯರ ಅಮಾನತುಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. |
![]() | ಕರ್ನಾಟಕ ಚುನಾವಣೆ ಗೆಲುವು ವಿಪಕ್ಷಗಳ ಮೈತ್ರಿ ರಚನೆಯಲ್ಲಿ ಕಾಂಗ್ರೆಸ್ ಗೆ ಒಂದು 'ಗೇಮ್ ಚೇಂಜರ್': ಹೇಗೆ? ಇಲ್ಲಿದೆ ವಿಶ್ಲೇಷಣೆಈ ಬಾರಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಿರುವುದು ಈಗ ಇತಿಹಾಸ. ಇದು ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಕಾಂಗ್ರೆಸ್ ಗೆ ಗೇಮ್ ಚೇಂಜರ್ ಆಗಲಿದೆಯೇ ಎಂಬ ಮಾತುಗಳು, ಚರ್ಚೆಗಳು ನಡೆಯುತ್ತಿವೆ. ಅದಕ್ಕೆ ಕಾರಣ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ವಿರೋಧ ಪಕ್ಷಗಳ ಸಭೆ. |
![]() | ನಾಲ್ಕು ತಿದ್ದುಪಡಿ ಮಸೂದೆಗಳು ವಿಧಾನಸಭೆಯಲ್ಲಿ ಮಂಡನೆನೌಕರರ ಸಾಮಾನ್ಯ ಕೇಡರ್ ನ್ನು ರೂಪಿಸಲು ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸೊಸೈಟಿ (ತಿದ್ದುಪಡಿ) ಮಸೂದೆ, 2023 ನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. |
![]() | ಸಿದ್ದು ಬಜೆಟ್ ಮಂಡನೆ ವೇಳೆ ಸದನದಲ್ಲಿ ಶಾಸಕರ ಜಾಗದಲ್ಲಿ 15 ನಿಮಿಷ ಕೂತಿದ್ದ ವ್ಯಕ್ತಿ ಬಂಧನ: ಪೊಲೀಸರಿಂದ ವಿಚಾರಣೆಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಭದ್ರತಾ ಲೋಪವಾಗಿದ್ದು, ಸದನದಲ್ಲಿ ಶಾಸಕರ ಜಾಗದಲ್ಲಿ 15 ನಿಮಿಷ ಕೂತಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. |
![]() | ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ, ವಿಧಾನಸಭೆಯಲ್ಲಿ ಕೋಲಾಹಲಸಚಿವರೊಬ್ಬರ ಒತ್ತಡದಿಂದ ವಿನಾಕಾರಣ ತನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ ಟಿಸಿ ಡಿಪೋ ಚಾಲಕ ಕಮ್ ಕಂಡಕ್ಟರ್ ಜಗದೀಶ್ ಅವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ... |
![]() | ಕಾಂಗ್ರೆಸ್ ಖಾತರಿಗಳ ಅನುಷ್ಠಾನದ ಮೇಲಿನ ಚರ್ಚೆಗೆ ಸ್ಪೀಕರ್ ಸಮಯ ನಿಗದಿ; ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿಕಾಂಗ್ರೆಸ್ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು. |
![]() | 10,034 ಪೊಲೀಸ್ ಕ್ವಾರ್ಟರ್ಸ್ ನಿರ್ಮಾಣಕ್ಕೆ 2,000 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ: ಪರಮೇಶ್ವರರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಾಗಿ 10,034 ಕ್ವಾರ್ಟರ್ಸ್ ನಿರ್ಮಿಸಲು ಪ್ರತ್ಯೇಕವಾಗಿ 2,000 ಕೋಟಿ ರೂ.ಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಮಂಗಳವಾರ ತಿಳಿಸಿದರು. |
![]() | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರ: ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ- ಆರ್ ಅಶೋಕ್ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ. |