social_icon
  • Tag results for Karnataka assembly Elections

ಸೋಲಿಗೆ ಕಾರಣವೇನು?: ಪಕ್ಷದ ಮತಗಳಿಕೆ ಕಡಿಮೆಯಾಗಿಲ್ಲ, ಜೆಡಿಎಸ್‌ ಮತಗಳು ಕಾಂಗ್ರೆಸ್‌ಗೆ ಹಂಚಿಕೆಯಾಗಿದೆ- ಬಿಜೆಪಿ

ಚುನಾವಣೆಯಲ್ಲಿ ನಿರಾಶಾದಾಯಕ ಸೋಲಿನ ನಂತರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸೋಲಿಗೆ ಕಾರಣ ಏನೆಂಬುದನ್ನು ಪರಾಮರ್ಶಿಸಲು ಪಕ್ಷದ ಚುನಾವಣಾ ಸಮಿತಿ ಸದಸ್ಯರು ಮತ್ತು ಶಾಸಕರೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ. 

published on : 22nd May 2023

ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

published on : 20th May 2023

ಸೋತಾಗ ಬಿಜೆಪಿ ಅಪಮಾನ ಎಂದುಕೊಳ್ಳುತ್ತದೆ, ಸುಳ್ಳಿನ ಕಾರ್ಖಾನೆಗಳು ಅತ್ಯಂತ ಕ್ರಿಯಾಶೀಲವಾಗಿವೆ: ಕಾಂಗ್ರೆಸ್

ಚುನಾವಣೆಯಲ್ಲಿ ಸೋತ ಬಿಜೆಪಿಗೆ ಅಪಮಾನವಾಗಿದೆ ಮತ್ತು ಪ್ರತಿಸ್ಪರ್ಧಿ ಪಕ್ಷವು ಸಾಮಾಜಿಕ ಸಾಮರಸ್ಯವನ್ನು ಕದಡಲು ದುಷ್ಕೃತ್ಯದ ಪ್ರಯತ್ನಗಳನ್ನು ಮಾಡುತ್ತಿದೆ. ದ್ವೇಷ ಉತ್ಪಾದಿಸುವ ಕಾರ್ಖಾನೆಗಳು ಹೈಪರ್‌ ಆ್ಯಕ್ಟಿವ್ ಆಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

published on : 16th May 2023

ಕಾಂಗ್ರೆಸ್ ಶಾಸಕಾಂಗ ಸಭೆಗೆ ವೇದಿಕೆ ಸಜ್ಜು, ಸೋಮವಾರ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಶನಿವಾರ ಸಂಜೆ ಇಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನೂತನ ಮುಖ್ಯಮಂತ್ರಿ ಆಯ್ಕೆಗೆ ವೇದಿಕೆ ಸಜ್ಜಾಗಿದೆ. ಮೂಲಗಳ ಪ್ರಕಾರ, ಸೋಮವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

published on : 14th May 2023

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಸುನಾಮಿ ನಡುವೆಯೂ ಸಿಲಿಕಾನ್ ಸಿಟಿಯಲ್ಲಿ ಸ್ಥಾನ ಉಳಿಸಿಕೊಂಡ ಬಿಜೆಪಿ

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಸರಳ ಬಹುಮತದೊಂದಿಗೆ ಬಿಜೆಪಿಯನ್ನು 66 ಸ್ಥಾನಗಳಿಗೆ ಇಳಿಯುವಂತೆ ಮಾಡಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 16 ಮತ್ತು ಕಾಂಗ್ರೆಸ್ 12ರಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಮತ್ತು ಆಪ್ ಖಾತೆ ತೆರೆಯಲು ವಿಫಲವಾಗಿದೆ.

published on : 14th May 2023

ಎರಡು ದಶಕಗಳ ನಂತರ ಚಿಕ್ಕಮಗಳೂರು, ಕೊಡಗಿನಲ್ಲಿ ಕ್ಲೀನ್ ಸ್ವೀಪ್; ಕಳೆದುಕೊಂಡಿದ್ದ ವೈಭವವನ್ನು ಮತ್ತೆ ಗಳಿಸಿದ ಕಾಂಗ್ರೆಸ್!

ಸುಮಾರು ಎರಡು ದಶಕಗಳ ನಂತರ ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿ ಹಳೆಯ ವೈಭವವನ್ನು ಮರಳಿ ಪಡೆದಿದೆ. ಇನ್ನೊಂದೆಡೆ, ಕೊಡಗು ಜಿಲ್ಲೆಯಲ್ಲಿ ಬಿಜೆಪಿಯ ಎರಡು ದಶಕಗಳ ಹಿಡಿತವನ್ನು ಕಾಂಗ್ರೆಸ್ ಛಿದ್ರಗೊಳಿಸಿದೆ.

published on : 14th May 2023

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನಲ್ಲಿ ಮುಗಿಲುಮುಟ್ಟಿದ ಸಂಭ್ರಮ, ಬಿಜೆಪಿಯಲ್ಲಿ ನೀರವ ಮೌನ

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲು ಆರಂಭಿಸುತ್ತಿದ್ದಂತೆಯೇ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿ, ಸಿಹಿ ಹಂಚಿ ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ವಿಶ್ವಾಸದೊಂದಿಗೆ ಸಂಭ್ರಮಿಸಿದರು.

published on : 14th May 2023

ನೆಲಕಚ್ಚಿದ ಜಗದೀಶ್ ಶೆಟ್ಟರ್ ಪ್ರತಿಷ್ಠೆ; ಲಿಂಗಾಯತ ಹೃದಯಭಾಗದಲ್ಲಿಯೇ ಭಾರಿ ಅಂತರದಿಂದ ಸೋಲು

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರಬಲ ಲಿಂಗಾಯತ ನಾಯಕ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸುಮಾರು 34,053 ಮತಗಳ ಅಂತರದಿಂದ ಮೊದಲ ಬಾರಿಗೆ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋತಿದ್ದಾರೆ. 

published on : 14th May 2023

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳ ಒಡಕು; ಅಹಿಂದ ಒಗ್ಗಟ್ಟಿನಿಂದ ಕಾಂಗ್ರೆಸ್‌‌ಗೆ ಭರ್ಜರಿ ಬಹುಮತ!

ಒಕ್ಕಲಿಗ ಸಮುದಾಯದ ಮತಬ್ಯಾಂಕ್‌ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮೂರು ಪಕ್ಷಗಳಿಂದ ರಣಾಂಗಣವಾಗಿ ಮಾರ್ಪಟ್ಟಿದ್ದ ಹಳೇ ಮೈಸೂರು ಭಾಗದಲ್ಲಿ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್‌ ಅನಾಯಾಸವಾಗಿ ಗೆಲುವು ಸಾಧಿಸಿದೆ. 2013 ಮತ್ತು 1999 ರಲ್ಲಿ ಆಗಿನ ಕೆಪಿಸಿಸಿ ಮುಖ್ಯಸ್ಥ ಎಸ್‌ಎಂ ಕೃಷ್ಣ ನೇತೃತ್ವದಲ್ಲಿ ಪಕ್ಷ ಮಾಡಿದ ಸಾಧನೆಯನ್ನು ಇದೀಗ ಪುನರಾವರ್ತಿಸಿದೆ.

published on : 14th May 2023

ಕೆಲಸ ಮಾಡದ ಅನಿತಾ ಕುಮಾರಸ್ವಾಮಿ, ನಿಖಿಲ್‌ ಮೇಲೆ ಮತದಾರರ ಮುನಿಸು, ಜೆಡಿಎಸ್ ಮತ ಸೆಳೆದ ಬಿಜೆಪಿ!

ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿಸಿಕೊಂಡಿದ್ದ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರರಲ್ಲಿ ಸೋತಿದೆ. ಸೋತವರಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡರ ಮೊಮ್ಮಗ ನಟ ನಿಖಿಲ್ ಕುಮಾರಸ್ವಾಮಿ ಕೂಡ ಇದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿಜಯ ಸಾಧಿಸಿದ್ದಾರೆ. 

published on : 14th May 2023

ಕರ್ನಾಟಕ ವಿಧಾನಸಭೆ ಚುನಾವಣೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ಯಾರು? 

ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಸಂಭ್ರಮಿಸಿದೆ. ಕಲ್ಯಾಣ ಕರ್ನಾಟಕವು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಏಳು ಜಿಲ್ಲೆಗಳನ್ನು ಒಳಗೊಂಡಿದೆ.

published on : 14th May 2023

ಕಿಂಗ್ ಮೇಕರ್ ಆಗಿ ರಾಜ್ಯದ ಗದ್ದುಗೆ ಏರುವ ಕನಸು ಕಂಡಿದ್ದ ಜೆಡಿಎಸ್‌ಗೆ ವಿಧಾನಸೌಧದಿಂದಲೇ ಗೇಟ್ ಪಾಸ್?

ವಿಧಾನಸಭೆ ಚುನಾವಣೆಯಲ್ಲಿ ಶೇ 10ಕ್ಕಿಂತ ಕಡಿಮೆ ಸ್ಥಾನಗಳನ್ನು ಗಳಿಸುವ ಮೂಲಕ ಕಳಪೆ ಪ್ರದರ್ಶನ ತೋರಿದ ಜೆಡಿಎಸ್‌ಗೆ ವಿಧಾನಸೌಧದಲ್ಲಿ ಕಚೇರಿ ಲಭ್ಯವಾಗುವುದು ಕಷ್ಟ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಈ ಬಾರಿ ಜೆಡಿಎಸ್‌ಗೆ ಅಧಿಕೃತ ಪಕ್ಷದ ಮಾನ್ಯತೆ ಸಿಗುವ ಸಾಧ್ಯತೆ ಇಲ್ಲ. 

published on : 14th May 2023

ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ

ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ. 

published on : 13th May 2023

ಕರ್ನಾಟಕ ಚುನಾವಣೆ ಫಲಿತಾಂಶ: ಬಿರುಸಿನ ಮತ ಎಣಿಕೆ; ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ, ಕಾಂಗ್ರೆಸ್‌ ಪೈಪೋಟಿ

ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ರಾಜ್ಯದಾದ್ಯಂತ ಆಡಳಿತಾರೂಢ ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೂಡ ತೀವ್ರ ಪೈಪೋಟಿ ನೀಡುತ್ತಿದೆ.

published on : 13th May 2023

ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳಾಗುತ್ತವೆ: ಬಿಜೆಪಿ ನಾಯಕ ಬಿಎಲ್ ಸಂತೋಷ್

ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳಾಗುತ್ತವೆ. ಈ ಹಿಂದೆಯೂ ಅವು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಊಹಿಸಿರಲಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗುರುವಾರ ಹೇಳಿದ್ದಾರೆ.

published on : 11th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9