- Tag results for Karnataka government
![]() | ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ಸರ್ಕಾರದಿಂದ ಎಸ್ಐಟಿಕೆ ರಚನೆಕರ್ನಾಟಕ ರಾಜ್ಯ ಪರಿವರ್ತನೆ ಸಂಸ್ಥೆ (SITK)ಯನ್ನು ರಚಿಸಲು ರಾಜ್ಯ ಸರ್ಕಾರ ಕೊನೆಗೂ ಆದೇಶ ಹೊರಡಿಸಿದೆ. ಇದು ಕೇಂದ್ರ ಸರ್ಕಾರದ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕದಲ್ಲಿರುವ ರಾಜ್ಯ ನೀತಿ ಮತ್ತು ಯೋಜನೆ ಆಯೋಗವನ್ನು ಬದಲಾಯಿಸಲಿದೆ. |
![]() | ಹೆಸರು ಗೊಂದಲದಿಂದ ಅಮಾಯಕನ ಬಂಧನ: 5 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್ಹೆಸರು ಗೊಂದಲದ ಹಿನ್ನೆಲೆಯಲ್ಲಿ ತಪ್ಪಾಗಿ ಬಂಧಿಸಲ್ಪಟ್ಟ ವ್ಯಕ್ತಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. |
![]() | ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಅರ್ಜಿ ಸಲ್ಲಿಕೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಸಲ್ಲಿಸಲಾಗುವುದು ಸಿಎಂ ತಿಳಿಸಿದ್ದಾರೆ. |
![]() | 'ಮೊದ್ಲು ನಿಮ್ಮ ಅಧಿಕಾರಿಗಳಿಗೆ ಕನ್ನಡ ಕಲ್ಸಿ': ಬೊಮ್ಮಾಯಿಗೆ ನೆಟ್ಟಿಗರ ತರಾಟೆ; ತಿದ್ದುಪಡಿ ಮಾಡಿ ಹೊಸ ಆದೇಶ ಹೊರಡಿಸಿದ ಸರ್ಕಾರ!ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ ಮತ್ತು ಸಾರ್ವಭೌಮ.ಕನ್ನಡಿಗರು ಕನ್ನಡ ಬರೆಯುವಾಗ, ಮಾತನಾಡುವಾಗ, ನಿತ್ಯ ವ್ಯವಹಾರದಲ್ಲಿ ಕನ್ನಡ ಪದಗಳನ್ನು ತಪ್ಪಿಲ್ಲದೆ ಬಳಸಬೇಕಾದ್ದು ಕರ್ತವ್ಯ. |
![]() | ರಾಜ್ಯ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೊಗೆ ನಿರ್ಬಂಧ ಆದೇಶ ಮಧ್ಯರಾತ್ರಿ ವಾಪಸ್!ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಂದರೆ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ. |
![]() | ನಾಲ್ವರು ಪೊಲೀಸ್ ಅಧೀಕ್ಷಕರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. |
![]() | ಸಾಲುಮರದ ತಿಮ್ಮಕ್ಕರನ್ನು 'ಪರಿಸರ ರಾಯಭಾರಿ'ಯಾಗಿ ಘೋಷಿಸಿ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರ ಆದೇಶಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. |
![]() | ಕವಿ ಸರ್ವಜ್ಞ ಹುಟ್ಟೂರಿನ ಮನೆ, ಸಮಾಧಿ ಸ್ಥಳ ಅಭಿವೃದ್ಧಿಗೆ ಸರ್ಕಾರದ ಅನುಮೋದನೆಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಿದೆ. |
![]() | ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯ ಸ್ಪಂದನೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸಂಜೀವ್ ಪಾಟೀಲ್ ಬೆಳಗಾವಿಗೆ ಎತ್ತಂಗಡಿ; ಬೆಂಗಳೂರಿನ 5 ವಿಭಾಗಕ್ಕೆ ಹೊಸ ಡಿಸಿಪಿಗಳ ನೇಮಕ!ರಾಜ್ಯ ಸರ್ಕಾರ 16 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಐದು ವಿಭಾಗಗಳಿಗೆ ಹೊಸ ಡಿಸಿಪಿಗಳನ್ನು ನೇಮಕ ಮಾಡಲಾಗಿದೆ. |
![]() | ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ: ಮಾರ್ಗಸೂಚಿ ಬಿಡುಗಡೆಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ... |
![]() | ಚಾರ್ಲಿ ಸಿನಿಮಾಗೆ ತೆರಿಗೆ ವಿನಾಯ್ತಿ ಘೋಷಿಸಿದ ರಾಜ್ಯ ಸರ್ಕಾರರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯ್ತಿ ಘೋಷಿಸಿದೆ. |
![]() | ಒಬಿಸಿ ಮೀಸಲಾತಿ ನಿಗದಿ ಮಾಡದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದಿಲ್ಲ: ರಾಜ್ಯ ಸರ್ಕಾರಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ' ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಣೆ ನೀಡಿದ್ದಾರೆ. |
![]() | ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. |
![]() | ತಾಕತ್ತಿದ್ರೆ ಎಸ್ ಡಿಪಿಐ, ಎಂಐಎಂ, ಆರ್ಎಸ್ಎಸ್, ಬಜರಂಗದಳ ನಿಷೇಧಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲುಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ರೆ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ ಎಂದು ಆರೋಪಿಸಿ ಎಸ್ಡಿಪಿಐ, ಎಐಎಂಐಎಂ, ಆರ್ಎಸ್ಎಸ್ ಮತ್ತು ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸಲಿ... |