- Tag results for Karnataka tour
![]() | ರಾಜ್ಯಕ್ಕೆ ಜೆ ಪಿ ನಡ್ಡಾ, ನಿತಿನ್ ಗಡ್ಕರಿ ಆಗಮನ, ರಾಜಕೀಯ ಚಟುವಟಿಕೆ ಜೋರು: ಕಾಂಗ್ರೆಸ್-ಜೆಡಿಎಸ್ ಗೆ ಟೂಲ್ ಕಿಟ್ ರೆಡಿ ಮಾಡಿ ಎಂದ ಬಿಜೆಪಿರಾಜ್ಯಕ್ಕೆ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಆಗಮನವಾಗಿದೆ. ಇಂದು ಹಲವು ಕಾರ್ಯಕ್ರಮಗಳಲ್ಲಿ ಇಬ್ಬರೂ ನಾಯಕರು ಭಾಗಿಯಾಗಲಿದ್ದಾರೆ. |
![]() | ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಇಂದಿನಿಂದ ರಾಜ್ಯ ಪ್ರವಾಸ ಆರಂಭ2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಧ್ಯ ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆಯೇ, ಬಿಜೆಪಿ ಉನ್ನತ ಮಟ್ಟದ ನಾಯಕರು ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ. |
![]() | ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಕ್ಟೋಬರ್ 11 ರಂದು ಕಲ್ಯಾಣ ಕರ್ನಾಟಕ ಪ್ರದೇಶದ ರಾಯಚೂರಿನಿಂದ ರಾಜ್ಯಾದ್ಯಂತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. |
![]() | ಪ್ರವಾಸಿ ತಾಣಗಳ ಗೈಡ್ಗಳ ಪ್ರೋತ್ಸಾಹ ಧನ ಹೆಚ್ಚಳ: ಸಿಎಂ ಬೊಮ್ಮಾಯಿಪ್ರವಾಸಿ ತಾಣಗಳ ಮಾರ್ಗದರ್ಶಿ (ಗೈಡ್) ಗಳಿಗೆ ಪ್ರೋತ್ಸಾಹ ಧನವನ್ನು 2 ಸಾವಿರದಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. |
![]() | ಕರ್ನಾಟಕದ ಹಂಪಿಗೆ ಶೀಘ್ರ ಪ್ರವಾಸೋದ್ಯಮ ವಿವರಣಾ ಕೇಂದ್ರ!ವಿಜಯನಗರ ಜಿಲ್ಲಾಡಳಿತ ಹಂಪಿಯಲ್ಲಿ ಶೀಘ್ರ ಅತ್ಯಾಧುನಿಕ ಪ್ರವಾಸಿ ವ್ಯಾಖ್ಯಾನ ಅಥವಾ ವಿವರಣಾ ಕೇಂದ್ರ ನಿರ್ಮಿಸಲು ಮುಂದಾಗಿದೆ. |
![]() | ರಾಹುಲ್ ಗಾಂಧಿ ರಾಜ್ಯ ಪ್ರವಾಸ: ಸಿದ್ದು-ಡಿಕೆಶಿ ಗದ್ದುಗೆ ಗುದ್ದಾಟಕ್ಕೆ ಬ್ರೇಕ್; ಕೈ ನಾಯಕರಿಗೆ ಕ್ಲಾಸ್, ಒಗ್ಗಟ್ಟಿನ ಮಂತ್ರ ಪಠಣೆ?ಕಾಂಗ್ರೆಸ್ ಪಕ್ಷದಲ್ಲಿ ಜೋರಾಗಿರುವ ಸಿಎಂ ಸ್ಥಾನ ಗುದ್ದಾಟಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಬ್ರೇಕ್ ಹಾಕುವ ಸಾಧ್ಯತೆಯಿದೆ. ರಾಜ್ಯ ಪ್ರವಾಸ ಕೈಗೊಳ್ಳುವ ವೇಳೆ ಪಕ್ಷದ ನಾಯಕರಿಗೆ ಈ ಬಗ್ಗೆ ರಾಹುಲ್ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. |
![]() | ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ನಂತರವೇ ಎನ್ ಡಿಎ ಅಭ್ಯರ್ಥಿ ಘೋಷಣೆ, ಕೊನೆ ಕ್ಷಣದವರೆಗೂ ಸಸ್ಪೆನ್ಸ್!ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಿಂದ ಆಯ್ಕೆಯಾಗುವ ಹೆಸರಿನ ಬಗ್ಗೆ ಕುತೂಹಲ ತೀವ್ರವಾಗಿದೆ. ಕೇಸರಿ ಪಕ್ಷವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಅಭ್ಯರ್ಥಿಯನ್ನು ಸೂಚಿಸಲು ಇನ್ನೂ ಸಿದ್ಧತೆ ನಡೆಸಿಲ್ಲ. |
![]() | ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಕರ್ನಾಟಕದ ಮೊದಲ ವೈಲ್ಡ್ ಆರ್ಕಿಡೇರಿಯಂ ಸ್ಥಾಪನೆಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಆರ್ಕಿಡ್ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವ ಪ್ರಯತ್ನವಾಗಿ ಅರಣ್ಯ ಇಲಾಖೆ ಆರ್ಕಿಡೇರಿಯಂ ಸ್ಥಾಪಿಸಲು ಸಜ್ಜಾಗಿದೆ. |
![]() | ರಾಜ್ಯ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ: ನಾಯಕತ್ವ ಬದಲಾವಣೆ ಸಾಧ್ಯತೆ ತಳ್ಳಿಹಾಕಿದ ಬಿಜೆಪಿಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿದ್ದು ಈಗ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. |
![]() | ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಅನುದಾನ; ಬೂದಿ ದಿಬ್ಬ ಅಭಿವೃದ್ಧಿ, ಅಂತಾರಾಷ್ಟ್ರೀಯ ದರ್ಜೆಗೆ ಕಡಲ ತೀರಗಳುಸಿಎಂ ಯಡಿಯೂರಪ್ಪ ಮಾ.08 ರಂದು ಮಂಡಿಸಿದ 2021 ನೇ ಸಾಲಿನ ಆಯ-ವ್ಯಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. |