social_icon
  • Tag results for Karwar

PSI ಅಕ್ರಮ ನೇಮಕಾತಿ ಪ್ರಕರಣ; ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ

ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ.

published on : 25th March 2023

ಕಾರವಾರ: ಬೃಹತ್ ಗಾತ್ರದ ಹಸಿರು ಆಮೆ ಶವ ಪತ್ತೆ

ಕಾರವಾರದ ಕಾಳಿ ಅಳಿವೆ ದಂಡೆಯಲ್ಲಿ ಬೃಹತ್ ಗಾತ್ರದ ಹಸಿರು ಆಮೆಯ ಶವವೊಂದು ದಡದಲ್ಲಿ ಪತ್ತೆಯಾಗಿದೆ.

published on : 6th March 2023

ಭಟ್ಕಳದಲ್ಲಿ ನಾಲ್ವರ ಬರ್ಬರ ಹತ್ಯೆ ಪ್ರಕರಣ: ಇಬ್ಬರನ್ನು ಬಂಧಿಸಿದ ಪೊಲೀಸರು

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 

published on : 26th February 2023

ಕಾರವಾರ ಬಳಿ ಅಪರೂಪದ 'ಒಕ್ಕಣ್ಣಿನ ನಾಗರಹಾವು' ಪತ್ತೆ

ಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

published on : 23rd February 2023

ಸಿ.ಟಿ.ರವಿ ವಿರುದ್ಧ ಬಾಡೂಟ ಸವಿದು ದೇವಾಲಯ ಪ್ರವೇಶ ಆರೋಪ; ಎಲ್ಲೆಡೆ ವ್ಯಾಪಕ ಚರ್ಚೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ  ಹರಿದಾಡುತ್ತಿದೆ.

published on : 22nd February 2023

ರಾಜ್ಯ ಬಜೆಟ್ 2023-24: ಕಾರವಾರದಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ

ಸಿಎಂ ಬಸವರಾಜ ಬೊಮ್ಮಯಿ ಫೆ.17 ರಂದು ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದು,  ಮೀನುಗಾರಿಗೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. 

published on : 17th February 2023

ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದು!

ಉತ್ತರ ಕನ್ನಡ ಜಿಲ್ಲೆಯ ಬೈತಕೋಲ್ ಗ್ರಾಮದ ಬ್ರಿಟಿಷರ ಕಾಲದ ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ.

published on : 3rd February 2023

ಡಾಲ್ಫಿನ್ ಜಿಗಿಯುವುದನ್ನು ನೋಡಬೇಕಾ?: ಹಾಗಿದ್ದರೇ ಕಾರವಾರದ ದೇವಬಾಗ್ ಗೆ ಬನ್ನಿ!

ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ.  

published on : 8th December 2022

ಕಾರವಾರ: ಮುಸ್ಲಿಂ, ಹಿಂದೂ ಗೆಳೆಯರ ಬಳಗದಿಂದ ಕೃಷ್ಣ ಪೂಜೆ!

ಕಾರವಾರದ ಹಬ್ಬುವಾಡದಲ್ಲಿ ಕಳೆದೊಂದು ತಿಂಗಳಿನಿಂದ ಹಿಂದೂ, ಮುಸ್ಲಿಂ ಗೆಳೆಯರ ಗುಂಪೊಂದು ಕೃಷ್ಣನ ವಿಗ್ರಹ ಪ್ರತಿಷ್ಠಾಪಿಸಿ ಪೂಜೆಸುತ್ತಿದ್ದಾರೆ.

published on : 7th November 2022

ಕೋಟಿ ಕಂಠ ಗಾಯನ: ಕಾರವಾರದಲ್ಲಿ ಬಿಸಿಲ ಬೇಗೆಗೆ ಬಸವಳಿದು ಮೂರ್ಛೆ ಹೋದ ವಿದ್ಯಾರ್ಥಿಗಳು!

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ರಾಜ್ಯದ ಹಲವೆಡೆ ಕೋಟಿ ಕಂಠಸಿರಿಯಲ್ಲಿ ನನ್ನ ನಾಡು, ನನ್ನ ಹಾಡು ಹೆಸರಿನಲ್ಲಿ 6 ಹಾಡುಗಳು ಹೊರಮ್ಮಿವೆ.

published on : 29th October 2022

ಕಾರವಾರ: ಸಮುದ್ರದ ಅಲೆಗಳ ನಡುವೆ ಸಿಲುಕಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ತೆಲುಗು ನಟನ ರಕ್ಷಣೆ!

ಗೋಕರ್ಣದ ಕೊಡ್ಲೇ ಬೀಚ್​​ನಲ್ಲಿ ಈಜಲು ಹೋಗಿ ಸಮುದ್ರ ಅಲೆಗೆ ಸಿಲುಕಿದ್ದ ಪ್ರವಾಸಿಗನೊಬ್ಬನನ್ನು ಗೋಕರ್ಣ ಅಡ್ವೇಂಚರ್ ಸಿಬ್ಬಂದಿ ರಕ್ಷಣೆ ಮಾಡಿದೆ.

published on : 21st October 2022

ಸರ್ಕಾರಿ ವಸತಿ ಶಾಲೆಗಳಲ್ಲಿ ತರಬೇತಿ ಶಿಬಿರ: 'RSS ಎಂದ ಮಾತ್ರಕ್ಕೇ ಅವಕಾಶ ಕೊಟ್ಟಿಲ್ಲ' ಎಂದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸರ್ಕಾರಿ ಶಾಲೆಗಳಲ್ಲಿ ತರಬೇತಿ ಶಿಬಿರ ನಡೆಸುವ ಸಂಬಂಧ RSS ಎನ್ನುವ ಕಾರಣಕ್ಕೇ ನಾವು ಅವಕಾಶ ಕೊಟ್ಟಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

published on : 11th October 2022

ಶಿಕ್ಷಕರ ದಿನವೇ ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ನಿಧನ

ಮಾಜಿ ಸಚಿವ ಪ್ರಭಾಕರ್ ರಾಣೆ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

published on : 5th September 2022

ಉತ್ತರ ಕನ್ನಡದ ಅಂಶಿ ಘಾಟ್ ಸಂಚಾರ ಸಂಪೂರ್ಣ ಸ್ಥಗಿತ ಇಲ್ಲ: ಅಧಿಕಾರಿಗಳು

ಉತ್ತರ ಕನ್ನಡದ ಅಂಶಿ ಘಾಟ್ ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

published on : 18th July 2022

ಗಿಡ-ಮರ, ಹೂವು-ಹಣ್ಣು-ತರಕಾರಿ ಮಧ್ಯೆ ಬೆಳೆಯುವ ಕಾರವಾರದ ಸರ್ಕಾರಿ ಶಾಲೆ ಮಕ್ಕಳು, ಇವರಿಗೆ ಗ್ರಾಮಸ್ಥರೇ ಬೋಧಕರು!

ಸರ್ಕಾರಿ ಶಾಲೆಗಳಲ್ಲಿ ಪಾಠ ಎಂದಾಕ್ಷಣ ಸಾಮಾನ್ಯವಾಗಿ ನಮ್ಮ ಕಣ್ಣಮುಂದೆ ಬರುವುದು ವಿದ್ಯಾರ್ಥಿಗಳು ಶಿಕ್ಷಕರ ಪಾಠಗಳನ್ನು ಕುಳಿತು ಆಲಿಸುವುದು, ಟಿಪ್ಪಣಿಗಳನ್ನು ತೆಗೆದುಕೊಳ್ಳುವುದು, ಮುಂದಿನ ಪರೀಕ್ಷೆಯ ಬಗ್ಗೆ ಚಿಂತಿಸುತ್ತಾ ಪ್ರಶ್ನೆಗಳನ್ನು ಕೇಳುವುದು ಇತ್ಯಾದಿ. 

published on : 19th June 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9