- Tag results for Karwar
![]() | 19 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಿ, ಸಂಪರ್ಕ ರಸ್ತೆ, ಇಳಿಜಾರು ನಿರ್ಮಿಸಲು ಮರೆತ ಅಧಿಕಾರಿಗಳು!!ಇದೊಂದು ವಿಶಿಷ್ಠ ಸೇತುವೆ.. ಸ್ಥಳೀಯರ ಅನುಕೂಲಕ್ಕಾಗಿ ಅಧಿಕಾರಿಗಳು ಹತ್ತಾರು ಕೋಟಿ ವೆಚ್ಚ ಮಾಡಿ ಸೇತುವೆ ನಿರ್ಮಿಸಿದರೂ ಅದನ್ನು ಸ್ಥಳೀಯ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ.. |
![]() | ಕಾರವಾರ: ಅಸ್ತಿತ್ವದಲ್ಲಿಲ್ಲದ ನರ್ಸಿಂಗ್ ಕಾಲೇಜಿಗೆ ಸೀಟು ಹಂಚಿಕೆ, ವಿದ್ಯಾರ್ಥಿ-ಪೋಷಕರಲ್ಲಿ ಗೊಂದಲಆರು ವರ್ಷಗಳ ಹಿಂದೆಯೇ ಸ್ಥಳಾಂತರಗೊಂಡ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬರಿಗೆ ಸೀಟು ಹಂಚಿಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ನರ್ಸಿಂಗ್ ಡಿಪ್ಲೊಮಾ ಪರೀಕ್ಷಾ ಮಂಡಳಿ ಗೊಂದಲ ಸೃಷ್ಟಿಸಿದೆ. |
![]() | ಕಾರವಾರ ಬಂದರಿನಲ್ಲಿದ್ದ ಕಬ್ಬಿಣದ ಅದಿರು ಹರಾಜಿಗೆ ನ್ಯಾಯಾಲಯ ಅನುಮತಿಕಾರವಾರದ ಬೈತಕೋಲ್ ಬಂದರಿನಲ್ಲಿ ದಾಸ್ತಾನು ಮಾಡಿರುವ ಅಕ್ರಮ ಕಬ್ಬಿಣದ ಅದಿರಿನ್ನು ಲೈವ್ ಬಿಡ್ ನಡೆಸುವಂತೆ ನ್ಯಾಯಾಲಯವು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. |
![]() | ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ, 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, 16 ಮಂದಿ ಗಂಭೀರಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡದ ಕಾರವಾರದಲ್ಲಿ ನಡೆದಿದೆ. |
![]() | ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ರಾಜ್ಯಪಾಲ ಗೆಹ್ಲೋಟ್ ಭೇಟಿನೌಕಾಪಡೆಯ ದಿನವಾದ ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ಶನಿವಾರ ಭೇಟಿ ನೀಡಿ, ನೌಕಾಪಡೆಗಳಿಗೆ ಶುಭಾಶಯಗಳನ್ನು ಕೋರಿದರು. |
![]() | ಕಾರವಾರ ಕಾಳಜಿ: ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಶ್ರಮಕ್ಕೆ ಸಿಕ್ಕಿತು ಪ್ರತಿಫಲ!ಕಾರವಾರದಲ್ಲಿ ಐಎಎಸ್ ಅಧಿಕಾರಿಯೊಬ್ಬರು ಕೈಗೊಂಡಿದ್ದ ಮಾದರಿ ಕಾರ್ಯಕ್ರಮಗಳು ಇಂದು ಹಲವರಿಗೆ ಸ್ಪೂರ್ತಿ ನೀಡಿದ್ದು, ಕಸ ನಿರ್ವಹಣೆಯಲ್ಲಿ ಮಹತ್ತರ ಪಾತ್ರವಹಿಸಿದೆ. |
![]() | ಐಸಿಸ್ ಪತ್ರಿಕೆಯಲ್ಲಿ ಮುರುಡೇಶ್ವರ ಶಿವನ ಪ್ರತಿಮೆ ಭಗ್ನವಾದ ಚಿತ್ರ: ಹೆಚ್ಚಿನ ಭದ್ರತೆಗೆ ಕ್ರಮ ಎಂದ ಶಾಸಕ ಸುನೀಲ ನಾಯ್ಕಐಸಿಸ್ ದಾಳಿ ಸಂಚಿನ ಹಿನ್ನಲೆಯಲ್ಲಿ ಖ್ಯಾತ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಸೂಕ್ತ ಭದ್ರತೆ ಒದಗಿಸಲಾಗುತ್ತದೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ. |
![]() | ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಕರ್ನಾಟಕದ ಪ್ರಸಿದ್ಧ ಯಾತ್ರಾತಾಣದ ಮೇಲೆ ಐಸಿಸ್ ದಾಳಿಗೆ ಸಂಚು?ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿಗೆ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. |
![]() | ಕಾರವಾರದಲ್ಲಿ ಕ್ಯಾಸಿನೊ ಸ್ಥಾಪನೆ: ಶಿವರಾಮ ಹೆಬ್ಬಾರ್ ಹೇಳಿಕೆಗೆ ಸಾರ್ವಜನಿಕರು, ಬುದ್ಧಿಜೀವಿಗಳ ಆಕ್ರೋಶಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಪ್ರವಾಸಿಗರು, ನಿವಾಸಿಗಳನ್ನು ಆಕರ್ಷಿಸಲು ಕ್ಯಾಸಿನೋಗಳನ್ನು ತೆರೆಯುವ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. |
![]() | ಕಾರವಾರ: ರಾಸಾಯನಿಕ ತುಂಬಿದ್ದ ಲಾರಿ ಪಲ್ಟಿ, ಹೆದ್ದಾರಿಯಲ್ಲಿ ಹೊತ್ತಿಕೊಂಡ ಬೆಂಕಿರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ತಾಲ್ಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ಮುಂಜಾನೆ ಮಗುಚಿ ಬಿದ್ದಿದೆ. ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಬೆಂಕಿ ತಗುಲಿ ರೈತರ ತೋಟ ಗದ್ದೆಗಳಿಗೆ ಹಾನಿಯಾಗಿದೆ. |
![]() | ಆಯುಷ್ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ: ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಆಯುಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ಹವ್ಯಾಸಕ್ಕಾಗಿ ಕ್ಲಿಕ್ಕಿಸಿದ ಫೋಟೋಗಳು ವೈರಲ್ ಆಯ್ತು, ಕಾರವಾರ ರೈಲ್ವೇ ನಿಲ್ದಾಣ ಫೇಮಸ್ ಆಯ್ತು!ಸಾಮಾಜಿಕ ಜಾಲತಾಣಗಳ ಕಾಲದಲ್ಲಿ ಯಾವುದು ಹೇಗೆ ಖ್ಯಾತಿ ಗಳಿಸುತ್ತದೆ ಎಂಬುದು ತಿಳಿಯುವುದಿಲ್ಲ. ಸಾಕಷ್ಟು ಸುದ್ದಿಗಳು ವಸ್ತುಗಳು ವೈರಲ್ ಆಗುತ್ತಿವೆ. |
![]() | 'ಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ರೇಣುಕಾಚಾರ್ಯ ಹೆಸರು': ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ಎಂಪಿ ರೇಣುಕಾಚಾರ್ಯ ಹೆಸರಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಉತ್ತರ ಕನ್ನಡ: ಶಾಲಾ ದಾಖಲಾತಿಯಲ್ಲಿ ಕಾರವಾರ, ಸಿರ್ಸಿ ಮೇಲುಗೈಕಾರವಾರ ಮತ್ತು ಸಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ. |
![]() | ಕಾರವಾರಕ್ಕಿಂದು ರಾಜನಾಥ್ ಸಿಂಗ್ ಭೇಟಿ: ನೌಕಾನಲೆ ಸುತ್ತಲೂ ಬಿಗಿಭದ್ರತೆಏಷ್ಯಾದಲ್ಲಿಯೇ ಅತಿದೊಡ್ಡ ನೌಕಾನೆಲೆಯಾಗಿರುವ ಕಾರವಾರದ ಐಎನ್ಎಸ್ ಕದಂಬಕ್ಕೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲೆ ನೌಕಾನೆಲೆಯ ಸುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. |