- Tag results for Kasaragod
![]() | ಕೇರಳ: ಸೌದಿ ಅರಬೀಯಾದಿಂದ ಸ್ವದೇಶಕ್ಕೆ ಮರಳಿದ ಎನ್ ಆರ್ ಐ ಅಪಹರಣ, ಹಲ್ಲೆ, ಕೊಲೆ!ಸೌದಿ ಅರಬೀಯಾದಿಂದ ಒತ್ತಾಯದಿಂದ ವಾಪಸ್ಸಾದ ಕೂಡಲೇ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬನನ್ನು ಗ್ಯಾಂಗ್ ವೊಂದು ಅಪಹರಿಸಿ, ಹತ್ಯೆ ಮಾಡಿದೆ ಎಂದು ಕಾಸರಗೋಡು ಪೊಲೀಸರು ಹೇಳಿದ್ದಾರೆ. |
![]() | ಕಾಸರಗೋಡು: ಮೀನು ಮಾರುಕಟ್ಟೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್ ವಶಕ್ಕೆ ಪಡೆದ ಅಧಿಕಾರಿಗಳುಕಾಸರಗೋಡು ಮೀನುಮಾರುಕಟ್ಟೆಯಲ್ಲಿ ಆಹಾರ ಸುರಕ್ಷತಾ ಇಲಾಖೆಯು ಇಂದು ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್ ವಶಪಡಿಸಿಕೊಂಡಿದೆ. |
![]() | ಕವನ ಸುಂದರಿ: ಸ್ನೇಹಲತಾ ದಿವಾಕರ್, ಕಾಸರಗೋಡು: ಕವನದ ಶೀರ್ಷಿಕೆ: ಸಮರಸವೇ ಜೀವನಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ಕಾಸರಗೋಡಿನಲ್ಲಿ ಕನ್ನಡ ಭವನ ಕಟ್ಟಲು ನಿವೇಶನ ನೀಡುವಂತೆ ಕೇರಳಕ್ಕೆ ಒತ್ತಾಯಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಈ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ ಅಧ್ಯಕ್ಷರು ತಿಳಿಸಿದರು. |
![]() | ಪೋಷಕರನ್ನು ಕೊಚ್ಚಿ ಕೊಲೆ ಮಾಡಿದ ಮಗ: ಕೇರಳದ ಕಾಸರಗೋಡಿನ ವ್ಯಕ್ತಿಗೆ 28 ವರ್ಷದ ನಂತರ ಜೀವಾವಧಿ ಶಿಕ್ಷೆ28 ವರ್ಷಗಳ ಹಿಂದೆ ಪೋಷಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿರುವ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. |
![]() | ಕರ್ನಾಟಕದ ಹೊಸ ಕೋವಿಡ್ ನಿರ್ಬಂಧಗಳು ಕೇಂದ್ರ ಮಾರ್ಗಸೂಚಿಗಳ ಉಲ್ಲಂಘನೆ: ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ಅಂತರ್ ರಾಜ್ಯ ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರದ ಹೊಸ ನಿಯಮಾವಳಿಗಳು ಮತ್ತು ಗಡಿ ರಸ್ತೆಗಳ ನಿರ್ಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಗಳ ಉಲ್ಲಂಘನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ. |
![]() | ಕೇರಳದಲ್ಲಿ ಕೊರೋನಾ ಹೆಚ್ಚಳ: ಮಂಗಳೂರು-ಕಾಸರಗೋಡು ಮಧ್ಯೆ ಬಸ್ ಸಂಚಾರ ಸ್ಥಗಿತ, ನೆಗೆಟಿವ್ ಟೆಸ್ಟ್ ವರದಿ ಕಡ್ಡಾಯಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ಮಂಗಳೂರು-ಕಾಸರಗೋಡು (Mangaluru-Kasaragod) ಮಧ್ಯೆ ಭಾನುವಾರದಿಂದ ಒಂದು ವಾರ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. |
![]() | ಕಾಸರಗೋಡು ಬಳಿ ದೋಣಿ ಮುಳುಗಡೆ: ಮೂವರು ಮೀನುಗಾರರು ನಾಪತ್ತೆಕಾಸರಗೋಡು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ಮುಂಜಾನೆ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. |
![]() | ಕಾಸರಗೋಡು: ಸಮುದ್ರದಲ್ಲಿ ಮಗುಚಿಬಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. |
![]() | ಕಾಸರಗೋಡು ಗ್ರಾಮಗಳಿಗೆ ಮಲಯಾಳಂ ಹೆಸರು: ಕೇರಳದ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದ ಎಚ್ಡಿಕೆಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರವಾಗಿ ಕೇರಳ ಸರ್ಕಾರ ನೀಡಿರುವ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. |
![]() | ಕಾಸರಗೋಡು, ಮಂಜೇಶ್ವರದಲ್ಲಿ ಗ್ರಾಮಗಳ ಹೆಸರುಗಳ ಬದಲಾವಣೆ; ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಪತ್ರ: ಸಿಎಂಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ನಡೆಯನ್ನು ಸಿಎಂ ಪ್ರಶ್ನಿಸಿದ್ದಾರೆ. |
![]() | ಕಾಸರಗೋಡಿನ ಗಡಿ ಗ್ರಾಮಗಳ ಹೆಸರು ಮಲೆಯಾಳಂಗೆ ಬದಲು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಖಂಡನೆಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸುವ ಕೇರಳ ಸರ್ಕಾರದ ನಡೆಯನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ. |
![]() | ಬೆಲೆ ಏರಿಕೆ ನಡುವೆ ಮಾನವೀಯ ಸೇವೆ: ಆಟೋರಿಕ್ಷಾಗಳಿಗೆ ಉಚಿತವಾಗಿ 3 ಲೀ. ಪೆಟ್ರೋಲ್, ಡೀಸಲ್ ನೀಡಿದ ಕಾಸರಗೋಡಿನ ಬಂಕ್ಪೆಟ್ರೋಲ್ ಬೆಲೆ ಲೀಟರ್ಗೆ 100 ರೂ.ಗಳನ್ನು ದಾಟಿದ್ದು ಡೀಸೆಲ್ ಬೆಲೆ 95 ರೂ.ಗಳಷ್ಟು ಹೆಚ್ಚಾಗುತ್ತಿರುವ ವೇಳೆಯಲ್ಲಿ ಕಾಸರಗೋಡಿನ ಹಳ್ಳಿಯೊಂದರ ಬಂಕ್ ನಲ್ಲಿ ಎಲ್ಲಾ ಆಟೋರಿಕ್ಷಾ ಚಾಲಕರಿಗೆ ಮೂರು ಲೀ.ಇಂಧನವನ್ನು ಉಚಿತವಾಗಿ ಹಂಚಿಕೆ ಮಾಡಲಾಗಿದೆ. |
![]() | ಕಾಸರಗೋಡು: ಪುಟ್ಟ ಮಕ್ಕಳಿಬ್ಬರಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣುಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಬಳಿ ನಡೆದಿದೆ. |
![]() | ಮಂಗಳೂರು: ಮದುವೆಗೆ ಹೊರಟಿದ್ದವರು ಮಸಣಕ್ಕೆ; ಮನೆ ಮೇಲೆ ಉರುಳಿದ ಬಸ್, 7 ಮಂದಿ ದುರ್ಮರಣಮದುವೆಗೆ ಹೊರಟಿದ್ದ ಬಸ್ ರಸ್ತೆ ಬದಿಯಿದ್ದ ಮನೆ ಮೇಲೆ ಉರುಳಿಬಿದ್ದ ಪರಿಣಾಮ ಏಳು ಮಂದಿ ದುರ್ಮರಣ ಹೊಂದಿದ್ದಾರೆ. |