- Tag results for Kashmir
![]() | ಕಾಶ್ಮೀರದಲ್ಲಿ ರಕ್ತದೋಕುಳಿ ನಿಲ್ಲಿಸಲು ಪಾಕ್ ನೊಂದಿಗೆ ಮಾತುಕತೆ ಆರಂಭಿಸಿ: ಕೇಂದ್ರಕ್ಕೆ ಮುಫ್ತಿ ಒತ್ತಾಯಕಾಶ್ಮೀರದಲ್ಲಿ ಇತ್ತೀಚಿಗೆ ಉಗ್ರರ ದಾಳಿ ನಡೆದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ರಕ್ತದೋಕುಳಿ ನಿಲ್ಲಿಸಲು, ಶಾಂತಿಯನ್ನು ಖಾತ್ರಿಪಡಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಫೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ. |
![]() | ಕೃಷ್ಣ ಢಾಬಾ ದಾಳಿ: ಉಗ್ರರ ಅಡಗುದಾಣ ಭೇದಿಸಿದ ಭದ್ರತಾ ಪಡೆಗಳು, ಭಾರಿ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ವಶಶ್ರೀನಗರದ ಡಾಲ್ಗೇಟ್ ಬಳಿಯ ಕೃಷ್ಣಾ ಢಾಬಾ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ನಡೆಸಿದ್ದ ಭದ್ರತಾ ಪಡೆಗಳು ಅನಂತ್ನಾಗ್ ಕಾಡಿನಲ್ಲಿ ಉಗ್ರರು ನಿರ್ಮಿಸಿಕೊಂಡಿದ್ದ ಅಡಗುದಾಣವನ್ನು ಪತ್ತೆ ಮಾಡಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಭೀಕರ ವಿಡಿಯೋ: ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ಸುರಿಮಳೆಗರೆದು ಉಗ್ರ ಪರಾರಿ, ಇಬ್ಬರು ಪೊಲೀಸರ ಸಾವು!ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಹಾಡಹಗಲೇ ಹತ್ತಾರು ಸಾರ್ವಜನಿಕರನ ನಡುವೆಯೇ ರಾಜಾರೋಷವಾಗಿ ಬಂದ ಉಗ್ರ ಪೊಲೀಸರ ಮೇಲೆ ಗುಂಡಿನಮಳೆಗರೆದು ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ. |
![]() | ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಮತ್ತೊಬ್ಬರಿಗೆ ಗಾಯಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದು ಮತ್ತೊಬ್ಬರಿಗೆ ಗಾಯವಾಗಿದೆ. |
![]() | ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿ ಉಗ್ರರ ಅಡಗುತಾಣ ಪತ್ತೆ: ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಹೋರ್ ನಲ್ಲಿನ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಭದ್ರತಾ ಪಡೆಗಳು, ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. |
![]() | ಗಡಿಯಲ್ಲಿ ಭಯೋತ್ಪಾದಕರ ಕಾರ್ಖಾನೆ: ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಪಾಕ್ ಕೈವಾಡ ವಿವರಿಸಿದ ಸೇನಾಪಡೆಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕರ ಕಾರ್ಖಾನೆ ಕುರಿತು ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಭಾರತೀಯ ಸೇನಾಪಡೆ ಗುರುವಾರ ಮಾಹಿತಿ ನೀಡಿದೆ. |
![]() | ಜಮ್ಮು ಮತ್ತು ಕಾಶ್ಮೀರಕ್ಕೆ ವಿದೇಶಿ ರಾಯಭಾರಿಗಳ ನಿಯೋಗ ಭೇಟಿ; ಸ್ಥಳೀಯರೊಂದಿಗೆ ಚರ್ಚೆ2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಯುರೋಪಿಯನ್ ಯೂನಿಯನ್ ರಾಯಭಾರಿಗಳ ನಿಯೋಗವು ಬುಧವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಜೇಮ್ಸ್ ಸಿನಿಮಾ ಶೂಟಿಂಗ್ ಗಾಗಿ ಕಾಶ್ಮೀರಕ್ಕೆ ಪುನೀತ್ ಪ್ರಯಾಣ!ಚೇತನ್ ಕುಮಾರ್ ನಿರ್ದೇಶನದ ಆ್ಯಕ್ಷನ್-ಕಮರ್ಷಿಯಲ್ ಸಿನಿಮಾ ಶೂಟಿಂಗ್ ಸುಮಾರು ಅರ್ಧ ಮುಗಿದಿದ್ದು, ಹಾಡೊಂದರ ಶೂಟಿಂಗ್ ಸೇರಿದಂತೆ 10 ದಿನಗಳ ಶೆಡ್ಯೂಲ್ ಹಾಕಿಕೊಳ್ಳಲಾಗಿದೆ. |
![]() | ಜಮ್ಮು-ಕಾಶ್ಮೀರ: ಸಿಆರ್ ಪಿಎಫ್ ವಾಹನ ಗುರಿಯಾಗಿಸಿ ಐಇಡಿ ಸ್ಫೋಟ, ಯಾವುದೇ ಹಾನಿಯಿಲ್ಲಜಮ್ಮು- ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ವಾಹನವನ್ನು ಗುರಿಯಾಗಿಸಿಕೊಡ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ, |
![]() | ಗ್ರೆಟಾ ಥನ್ಬರ್ಗ್ ಗೆ ಟೂಲ್ ಕಿಟ್ ಕಳುಹಿಸಿದ್ದ ದಿಶಾ ರವಿಗೆ ಐಎಸ್ಐ ಕೆ2 ಜೊತೆ ಸಂಪರ್ಕವಿದೆಯೇ?: ದೆಹಲಿ ಪೊಲೀಸರಿಗೆ ಅನುಮಾನಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಕಾಶ್ಮೀರ ಖಲಿಸ್ತಾನ್ (ಕೆ 2)ನ ಪ್ರಮುಖ ಪ್ರತಿಪಾದಕ ಬಜನ್ ಸಿಂಗ್ ಬಿಂದರ್ ಅಲಿಯಾಸ್ ಇಕ್ಬಾಲ್ ಚೌಧರಿಗೆ ನಿಕಟವರ್ತಿ ಪೀಟರ್ ಫ್ರೈಡ್ ರಿಚ್ ಪರಿಚಯ ಟೂಲ್ ಕಿಟ್ ವಿವಾದದಲ್ಲಿ ಬಂಧನಕ್ಕೀಡಾಗಿರುವ ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಇದೆಯೇ? |
![]() | ತಪ್ಪಿದ ಭಾರಿ ಅನಾಹುತ: ಜಮ್ಮು ಬಸ್ ನಿಲ್ದಾಣದಲ್ಲಿ 7ಕೆಜಿ ಐಇಡಿ ಸ್ಫೋಟಕ ಪತ್ತೆಇತ್ತೀಚೆಗಷ್ಟೇ ಲೋಕಾರ್ಪಣೆಯಾದ ಜಮ್ಮು ಬಸ್ ನಿಲ್ದಾಣದಲ್ಲಿ ಭಾನುವಾರ ಬರೊಬ್ಬರಿ ಏಳು ಕೆಜಿ ತೂಕದ ಐಇಡಿ ಸ್ಫೋಟಕ ಪತ್ತೆಯಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ( ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರಗೊಂಡಿತು. |
![]() | ಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್ ಶಾಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ ಜನತೆಯ ಕನಸನ್ನು ಈಡೇರಿಸಲಿಲ್ಲವೇಕೆ?: ಸರ್ಕಾರ ವಿರುದ್ಧ ಕಾಂಗ್ರೆಸ್ ನಾಯಕ ಚೌಧರಿ ವಾಗ್ಡಾಳಿಜಮ್ಮು-ಕಾಶ್ಮೀರಕ್ಕೆ ಮೊದಲು ಇದ್ದ ರಾಜ್ಯ ಸ್ಥಾನಮಾನ ತೆಗೆದು ಸಂವಿಧಾನ ವಿಧಿ 370ನ್ನು ರದ್ದುಗೊಳಿಸಿದ ನಂತರ ಅಲ್ಲಿನ ಜನತೆಯ ಕನಸು ಈಡೇರಿಲ್ಲ ಎಂದು ಕಾಂಗ್ರೆಸ್ ನಾಯಕ ಎ ಆರ್ ಚೌಧರಿ ಲೋಕಸಭೆಯಲ್ಲಿ ಆಕ್ಷೇಪಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಆಕ್ರಮ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ನುಸುಳುಕೋರನೋರ್ವನನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ. |