social_icon
  • Tag results for Kathmandu

ಅಯೋಧ್ಯೆ ರಾಮಮಂದಿರ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲು ರವಾನೆ!

ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದೀಗ ದೇಗುಲದ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲುಗಳನ್ನು ಭಾರತಕ್ಕೆ ರವಾನಿಸಲಾಗುತ್ತಿದೆ.

published on : 30th January 2023

'ಬಿಕಿನಿ ಕಿಲ್ಲರ್' ಕುಖ್ಯಾತಿಯ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಜೈಲಿನಿಂದ ಬಿಡುಗಡೆ!

ಇಬ್ಬರು ಅಮೆರಿಕನ್ ಪ್ರವಾಸಿಗಳನ್ನು ಹತ್ಯೆಗೈದ ಆರೋಪದಲ್ಲಿ 2003ರಿಂದ ನೇಪಾಳದ ಜೈಲಿನಲ್ಲಿದ್ದ ಸೀರಿಯಲ್ ಕಿಲ್ಲರ್ 'ಬಿಕಿನಿ ಕಿಲ್ಲರ್' ಕುಖ್ಯಾತಿಯ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಇಂದು ಅಧಿಕೃತವಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

published on : 23rd December 2022

ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ: ಭೂಕುಸಿತದಲ್ಲಿ ಕನಿಷ್ಠ 17 ಮಂದಿ ಸಾವು

ನೇಪಾಳದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

published on : 17th September 2022

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ನೇಪಾಳ ಕ್ರಿಕೆಟ್ ತಂಡದ ನಾಯಕನ ವಿರುದ್ಧ ದೂರು ದಾಖಲು!

17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ನೇಪಾಳ ಕ್ರಿಕೆಟ್ ತಂಡದ ನಾಯಕ ಸಂದೀಪ್ ಲಮಿಚ್ಚನೆ (Sandeep Lamichhane) ವಿರುದ್ಧ ದೂರು ದಾಖಲಾಗಿದೆ.

published on : 7th September 2022

ಪೆಟ್ರೋಲಿಯಂ ಪೈಪ್‌ಲೈನ್‌ ನಿರ್ಮಾಣಕ್ಕೆ ಭಾರತದ ಸಹಾಯ ಕೇಳಿದ ನೇಪಾಳ!

ಸರ್ಕಾರದಿಂದ ಸರ್ಕಾರಕ್ಕೆ ಒಪ್ಪಂದದ ಅಡಿಯಲ್ಲಿ ಇನ್ನೂ ಎರಡು ಪೆಟ್ರೋಲಿಯಂ ಪೈಪ್‌ಲೈನ್ ಯೋಜನೆಗಳನ್ನು ನಿರ್ಮಿಸಲು ನೇಪಾಳವು ಭಾರತದ ತಾಂತ್ರಿಕ ಬೆಂಬಲ ಮತ್ತು ಅನುದಾನವನ್ನು ಕೋರಿದೆ ಎಂದು ತಿಳಿದುಬಂದಿದೆ.

published on : 2nd September 2022

ನೇಪಾಳದಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲು

ನೆರೆಯ ನೇಪಾಳದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0ರ ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.

published on : 31st July 2022

ಕಠ್ಮಂಡು ಕಣಿವೆಯಲ್ಲಿ ಪಾನಿ ಪುರಿ ಮಾರಾಟ ನಿರ್ಬಂಧ: ಕಾರಣ ಏನು ಗೊತ್ತೇ?

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪಾನಿಪುರಿ ಮಾರಾಟವನ್ನು ನಿರ್ಬಂಧಿಸಲಾಗಿದೆ. 

published on : 27th June 2022

ನೇಪಾಳ: 4 ಭಾರತೀಯರು ಸೇರಿ 22 ಜನರಿದ್ದ ವಿಮಾನ ನಾಪತ್ತೆ, ಅಪಘಾತಕ್ಕೀಡಾಗಿರುವ ಶಂಕೆ

ನೆರೆಯ ರಾಷ್ಟ್ರ ನೇಪಾಳದಲ್ಲಿ ವಿಮಾನವೊಂದು ನಾಪತ್ತೆಯಾಗಿದ್ದು, 4 ಮಂದಿ ಭಾರತೀಯರು ಸೇರಿದಂತೆ ವಿಮಾನದಲ್ಲಿ 22 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

published on : 29th May 2022

ಕಠ್ಮಂಡು ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ: ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್, ಬಿಜೆಪಿ ನಾಯಕರಿಂದ ಟೀಕೆಯ ಸುರಿಮಳೆ

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಲು ಹೊಸ ಅಸ್ತ್ರ ಸಿಕ್ಕಿದೆ. ಈ ವಿಡಿಯೊ, ಫೋಟೋ ಇಂದು ಬೆಳಗ್ಗೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಅದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ (Rahul Gandhi) ಕುರಿತ ವಿಡಿಯೊ.

published on : 3rd May 2022

ವಿಸ್ತಾರವಾದಿ ಚೀನಾದಿಂದ ಗಡಿ ಒತ್ತುವರಿ: ಜಾಗತಿಕ ಸಮುದಾಯದ ಮೊರೆ ಹೋದ ನೇಪಾಳ ಸರ್ಕಾರ

ವಿಸ್ತಾರವಾದಿ ಚೀನಾದಿಂದ ಭಾರತ ಮಾತ್ರವಲ್ಲ ಇದೀಗ ನೇಪಾಳ ಗಡಿಯನ್ನೂ ಒತ್ತುವರಿ ಮಾಡಿಕೊಂಡಿದ್ದು, ಚೀನಾ ಕ್ಯಾತೆ ವಿರುದ್ಧ ನೇಪಾಳ ಜಾಗತಿಕ ಸಮುದಾಯದ ಮೊರೆ ಹೋಗಿದೆ.

published on : 8th February 2022

ಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್‌ಗಳು ನೋಂದಣಿ ಇಲ್ಲದೇ ಕಾರ್ಯಾರಂಭ; ವಿವಾದ ಸೃಷ್ಟಿ

ಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್‌ಗಳು ನೋಂದಣಿ ಇಲ್ಲದೇ ಕಾರ್ಯಾರಂಭ ಮಾಡುವ ಮೂಲಕ ವಿವಾದಕ್ಕೀಡಾಗಿವೆ.

published on : 21st November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9