social_icon
  • Tag results for Kerala

ಕೇರಳ: ಕುಡಿಯುವ ನೀರಿಗಾಗಿ ಬಾವಿ ತೋಡಲು ಸ್ನೇಹಿತೆಗೆ ಸಹಾಯ ಮಾಡಿದ 7 ಮಹಿಳೆಯರು!

ಪ್ರತಿ ಬೇಸಿಗೆಯಲ್ಲೂ ಜೆಸ್ಸಿ ಸಾಬು ಮತ್ತು ಅವರ ಕುಟುಂಬಕ್ಕೆ ಅಗ್ನಿ ಪರೀಕ್ಷೆ. ಪತಿ ಸಾಬು ಮತ್ತು ಮೂವರು ಮಕ್ಕಳೊಂದಿಗೆ ಕೇರಳದ ಪತ್ತನಂತಿಟ್ಟದ ನಾರಣಮ್ಮೂಜಿಯಲ್ಲಿ ವಾಸಿಸುವ 45 ವರ್ಷದ ಜೆಸ್ಸಿ ಅವರು ಬೇಸಿಗೆಯಲ್ಲಿ ತೀವ್ರ...

published on : 20th March 2023

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರಮುಖ ಆರೋಪಿ ಸ್ವಪ್ನಾ ಸುರೇಶ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಸ್ವಪ್ನಾ ಸುರೇಶ್ ಪರ ವಕೀಲ ಆರ್ ಕೃಷ್ಣ ರಾಜ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಇಮೇಲ್ ಮೂಲಕ ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದು, ಸಂಬಂಧ ಕೆಆರ್ ಪುರಂ ಪೊಲೀಸರು ಸ್ವಪ್ನಾ ಸುರೇಶ್ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

published on : 12th March 2023

ಕೇರಳದಲ್ಲಿ ಹೊಸ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು

ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

published on : 10th March 2023

ಕೇರಳ: ಪತ್ನಿಯನ್ನೇ ಮರುವಿವಾಹವಾದ ಮುಸ್ಲಿಂ ವಕೀಲರಿಗೆ ಬೆದರಿಕೆ!

ಮಗಳ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಪತ್ನಿಯನ್ನು ಮರುವಿವಾಹವಾದ ಮುಸ್ಲಿಂ ವಕೀಲರೊಬ್ಬರಿಗೆ ಬೆದರಿಕೆ ಹಾಕಲಾಗಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ. 

published on : 10th March 2023

ದೇಶದ ಮೊದಲ ತೃತೀಯ ಲಿಂಗಿ ದಂಪತಿಯ ಮಗಳಿಗೆ ನಾಮಕರಣ

ಕೇರಳದ ಕೋಝಿಕ್ಕೋಡ್‌ನ ಉಮ್ಮಲತ್ತೂರ್‌ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಮಗುವಿಗೆ ಜನ್ಮ ನೀಡಿದ್ದು ಇದೀಗ ದಂಪತಿ ಮಗುವಿಗೆ ನಾಮಕರಣ ಮಾಡಿದ್ದಾರೆ.

published on : 8th March 2023

ಏಷ್ಯಾನೆಟ್ ಕಚೇರಿಗಳಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಕೇರಳ ಹೈಕೋರ್ಟ್ ಆದೇಶ

ಮಲಯಾಳಂನ ಪ್ರಮುಖ ಸುದ್ದಿ ವಾಹಿನಿ ಏಷ್ಯಾನೆಟ್ ಕಚೇರಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಕೇರಳ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

published on : 8th March 2023

ಮೂವರು ಪುತ್ರಿಯರಿಗಾಗಿ ಕೇರಳದ ಮುಸ್ಲಿಂ ದಂಪತಿ ಮರುಮದುವೆ; ಏಕೆ? ಇಲ್ಲಿದೆ ಆಸಕ್ತಿಕರ ಉತ್ತರ...

ಕೇರಳದ ಕಾಞಂಗಾಡ್‌ನ ಖ್ಯಾತ ವಕೀಲ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ ಶೀನಾ ಅವರು ಅಂತಾರಾಷ್ಟ್ರೀಯ ಮಹಿಳಾ ದಿನವಾದ ಇಂದು ಮಾರ್ಚ್ 8ರಂದು ಮರುಮದುವೆಯಾಗುತ್ತಿದ್ದಾರೆ. ಅದು ತಮ್ಮ ಮೂವರು ಪುತ್ರಿಯರಿಗೋಸ್ಕರ.

published on : 8th March 2023

ಕೇರಳ: ಸಿಪಿಎಂ- ಏಷ್ಯಾ ನೆಟ್ ನಡುವಿನ ತಿಕ್ಕಾಟ: ಇಲ್ಲಿದೆ ವಿವರ

ಕೇರಳದ ಪ್ರತಿಷ್ಠಿತ, ಪ್ರಮುಖ ಸುದ್ದಿ ಸಂಸ್ಥೆ ಏಷ್ಯಾ ನೆಟ್ ನ್ಯೂಸ್ ಮೇಲೆ ಪೊಲೀಸ್ ದಾಳಿ ನಡೆದಿದ್ದು, ಆಡಳಿತಾರೂಢ ಸಿಪಿಎಂ ಹಾಗೂ ಚಾನಲ್ ನಡುವಿನ ತಿಕ್ಕಾಟ ತಾರಕಕ್ಕೇರಿದೆ.

published on : 6th March 2023

ಎಡಪಕ್ಷಗಳ ಆಡಳಿತವಿರುವ ಕೇರಳವೂ ದೂರವಿಲ್ಲ, ಮುಂದಿನ ದಿನಗಳಲ್ಲಿ ಬಿಜೆಪಿ ಅಲ್ಲಿ ಸರ್ಕಾರ ರಚಿಸುತ್ತದೆ: ಪ್ರಧಾನಿ ಮೋದಿ

ನಿನ್ನೆ ಗುರುವಾರ ಪ್ರಕಟವಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿರುವ ವಿಧಾನಸಭಾ ಫಲಿತಾಂಶದಿಂದ ಉತ್ತೇಜಿತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಮುಂದಿನ ದಿನಗಳಲ್ಲಿ ಅದೇ ಮಾದರಿಯಲ್ಲಿ ಎಡಪಕ್ಷಗಳ ಆಡಳಿತವಿರುವ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

published on : 3rd March 2023

ಕೇರಳ: ಉದ್ಯೋಗದ ನೆಪದಲ್ಲಿ ಮೈಸೂರಿನ ವೈದ್ಯೆ ಮೇಲೆ ಅತ್ಯಾಚಾರ, ಪುರುಷ ನರ್ಸ್ ಬಂಧನ

ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಮಹಿಳಾ ವೈದ್ಯೆಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ ಪುರುಷ ನರ್ಸ್ ಒಬ್ಬನನ್ನು ಗುರುವಾರ ಬಂಧಿಸಲಾಗಿದೆ.

published on : 2nd March 2023

ಹವಾಲ ಆರೋಪ: ಕೇರಳ ಮೂಲದ ಜೋಯಾಲುಕ್ಕಾಸ್ ಕಂಪನಿಯ 305 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆ

ಚಿನ್ನಾಭರಣ ಮಾರಾಟ ಕಂಪನಿ ಜೋಯಾಲುಕ್ಕಾಸ್ ಸಮೂಹ ಸಂಸ್ಥೆಯ ಮಾಲೀಕ ಅಲುಕ್ಕಾಸ್ ವರ್ಗೀಸ್ ಅವರ ರೂ. 305 ಕೋಟಿಗೂ ಅಧಿಕ ಮೊತ್ತದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಶುಕ್ರವಾರ ತಿಳಿಸಿದೆ.

published on : 24th February 2023

ಕೇರಳದಿಂದ ಬರುವ ತ್ಯಾಜ್ಯದಿಂದ ತುಂಬಿ ತುಳುಕುತ್ತಿರುವ ಕೊಡಗಿನ ಅರಣ್ಯ ಪ್ರದೇಶಗಳು...

ಕೇರಳದಿಂದ ಆಗಮಿಸುವ ಟ್ರಕ್‌ಗಟ್ಟಲೆ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯುತ್ತಿರುವುದರಿಂದ ಕೊಡಗಿನಲ್ಲಿ ಅರಣ್ಯ ಮತ್ತು ವನ್ಯಜೀವಿಗಳು ಗಂಭೀರ ಅಪಾಯವನ್ನು ಎದುರಿಸುತ್ತಿವೆ. ಸಾರ್ವಜನಿಕ ಅರಿವಿನ ಕೊರತೆ ಮತ್ತು ಪ್ರವಾಸಿಗರಿಗೆ ಸರಿಯಾದ ಸೌಲಭ್ಯಗಳ ಕೊರತೆಯಿಂದಾಗಿ NH-275 ರ ಅರಣ್ಯದ ಅಂಚಿನಲ್ಲಿ ಕಸ ಹಾಕುವ ಅಪಾಯವಿದೆ.

published on : 19th February 2023

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಫೆಬ್ರುವರಿ 25 ರಿಂದ ಮೊದಲ ಬಾರಿಗೆ ರಣಹದ್ದು ಗಣತಿ

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮೊದಲ ಬಾರಿಗೆ ರಣಹದ್ದುಗಳ ಗಣತಿಯನ್ನು ಫೆಬ್ರುವರಿ 25 ಮತ್ತು 26 ರಂದು ನಡೆಸಲಾಗುವುದು. ಈ ಗಣತಿಯು ಅವುಗಳ ಸಂಖ್ಯೆ ಮತ್ತು ಆವಾಸಸ್ಥಾನದ ಬಗ್ಗೆ ಹೆಚ್ಚು ನಿಖರವಾದ ಅಂದಾಜನ್ನು ಪಡೆಯಲು ಸಹಾಯ ಮಾಡುತ್ತದೆ.

published on : 19th February 2023

ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಸ್ಐಎಸ್ ಬೆಂಬಲಿಗರಿಗಾಗಿ ಎನ್ಐಎ ಶೋಧ

ರಾಷ್ಟ್ರೀಯ ತನಿಖಾ ದಳ (ಎನ್ಐಎ) ಫೆ.15 ರಂದು ಬೆಳಿಗ್ಗೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿ 60 ಸ್ಥಳಗಳಲ್ಲಿ ಶಂಕಿತ ಐಎಸ್ಐಎಸ್ ಬೆಂಬಲಿಗರಿಗಾಗಿ ಶೋಧಕಾರ್ಯಾಚರಣೆ ನಡೆಸಿದೆ.

published on : 15th February 2023

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ತೀವ್ರ ಅನಾರೋಗ್ಯ; ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ ಲಿಫ್ಟ್

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ವಿಮಾನದ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ...

published on : 12th February 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9