- Tag results for Killed
![]() | ಬೆಳಗಾವಿ: ಬೆಳಂಬೆಳಿಗ್ಗೆ ಭೀಕರ ಅಪಘಾತ, ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಏಳು ಜನರ ದುರ್ಮರಣಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ. |
![]() | ಅಸ್ಸಾಂ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರ ಸಾವು, ಸಿಎಂ ಬಿಸ್ವಾ ಶರ್ಮಾ ವೈಮಾನಿಕ ಸಮೀಕ್ಷೆಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. |
![]() | ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ... |
![]() | ಮೈಸೂರು: ಟ್ಯಾಂಕರ್ ಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ರಂಗಯ್ಯನಕೊಪ್ಪಲು ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. |
![]() | ಪುಲ್ವಾಮಾ: ಗುಂಡಿಟ್ಟು ಪೊಲೀಸ್ ಅಧಿಕಾರಿಯ ಹತ್ಯೆಗೈದ ಉಗ್ರರು!ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. |
![]() | ಗುಜರಾತ್ ನಲ್ಲಿ ಭಾರೀ ಮಳೆ: ಮನೆ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವು, ಸಿಡಿಲಿಗೆ ಒಬ್ಬ ಬಲಿಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ ಮೊರ್ಬಿ ಜಿಲ್ಲೆಯ ಹಲ್ವಾದ್ ತಾಲೂಕಿನ ಸುಂದರಿ ಭವಾನಿ ಗ್ರಾಮದಲ್ಲಿ... |
![]() | ಕಾಶ್ಮೀರದಲ್ಲಿ ಈ ವರ್ಷ ಭದ್ರತಾ ಪಡೆಗಳಿಂದ 100 ಉಗ್ರರು ಹತ್ಯೆಈ ವರ್ಷದ ಆರಂಭದಿಂದ ಇಲ್ಲಿಯವರೆಗೂ ಕಾಶ್ಮೀರದಲ್ಲಿ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಕುಲ್ಗಾಂ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕ ಹತಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. |
![]() | ಪಬ್ ಜಿ ಗೇಮ್ ತಡೆದ ತಾಯಿಯನ್ನೇ ಕೊಂದ ಮಗ: ರೂಮ್ ಫ್ರೆಶ್ನರ್ ಸಿಂಪಡಿಸಿ 3 ದಿನ ಕಳೆದ ಅಪ್ರಾಪ್ತ!ಬಾಲಕನೋರ್ವ ಆನ್ಲೈನ್ ಗೇಮ್ ಪಬ್ ಜಿ ಆಡುವುದನ್ನು ತಡೆದ ತಾಯಿಯನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ 8 ಜನರ ದುರ್ಮರಣ, 15 ಮಂದಿಗೆ ಗಾಯರಾಸಾಯನಿಕ ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟು, ಇತರ 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪೂರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಕಲಬುರಗಿ: ಕಮಲಾಪುರ ಬಳಿ ಭೀಕರ ಬಸ್ ದುರಂತ; ನಾಲ್ವರ ಸಜೀವ ದಹನಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು, ಸುಮಾರು ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. |
![]() | ಕಾಶ್ಮೀರ: ಬದ್ಗಾಮ್ನಲ್ಲಿ ಉಗ್ರರ ದಾಳಿ; ಓರ್ವ ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಅವಂತಿಪೋರಾದಲ್ಲಿ ಎನ್ಕೌಂಟರ್, ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. |
![]() | ಉತ್ತರ ಪ್ರದೇಶ: ಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ, ಏಳು ಜನರ ದುರ್ಮರಣ, 9 ಮಂದಿಗೆ ಗಾಯಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 9 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ: 6 ವರ್ಷದ ಮಗನನ್ನು ಕೊಳದಲ್ಲಿ ಮುಳುಗಿಸಿ ಕೊಂದ ಪಾಪಿ ತಂದೆ!ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಆರು ವರ್ಷದ ಮಗನನ್ನು ಕೊಳದಲ್ಲಿ ಮುಳುಗಿಸಿ ಕೊಂದಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |