- Tag results for Killed
![]() | ಬೆಂಗಳೂರು: ಮದ್ಯದ ಅಮಲು, ಅತಿವೇಗದ ಚಾಲನೆ; ಕಂಬಕ್ಕೆ BMW ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರ ಸಾವುಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು 31 ವರ್ಷದ ಮನಮೋಹನ್ ಹಾಗೂ 25 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ. |
![]() | ಛತ್ತೀಸ್ಗಢ: ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ-ನಕ್ಸಲೀಯರ ನಡುವೆ ಗುಂಡಿನ ಚಕಮಕಿ, ಇಬ್ಬರು ಮಹಿಳಾ ನಕ್ಸಲೀಯರ ಹತ್ಯೆದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ. |
![]() | ಅಸ್ಸಾಂನಲ್ಲಿ ಒಂದು ತಿಂಗಳ ಮಗುವಿನ ತಾಯಿಯ ಅತ್ಯಾಚಾರ ಹಾಗೂ ಬರ್ಬರ ಹತ್ಯೆ!ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿಯನ್ನು ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. |
![]() | ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ; 7 ದಿನಗಳ ಕೋಕರ್ನಾಗ್ ಎನ್ಕೌಂಟರ್ ಅಂತ್ಯಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ. ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಇಂದು ಈ ಮಾಹಿತಿ ನೀಡಿದ್ದಾರೆ. |
![]() | ಮಧ್ಯಪ್ರದೇಶ: ವಿದಿಶಾದಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದ ಕಾರು; ಒಂದೇ ಕುಟುಂಬದ ನಾಲ್ವರ ಸಾವುಮಳೆನೀರು ತುಂಬಿದ ಹೊಂಡಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. |
![]() | ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್ಥೆಕ್ ಗ್ರಾಮದಲ್ಲಿ ಭಾರತೀಯ ಸೇನೆಯ ಯೋಧನ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ... |
![]() | ನೋಯ್ಡಾ: ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಸಾವುನಿರ್ಮಾಣ ಹಂತದಲ್ಲಿರುವ ಹೌಸಿಂಗ್ ಸೊಸೈಟಿ ಗುಂಪಿನ ಸರ್ವಿಸ್ ಲಿಫ್ಟ್ ಕುಸಿದು ಬಿದ್ದ ನಂತರ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವೆಸ್ಟ್ ಗ್ರೇಟರ್ ನೋಯ್ಡಾದಲ್ಲಿ ಶುಕ್ರವಾರ ನಡೆದಿದೆ. |
![]() | ಮಧ್ಯ ಪ್ರದೇಶ: ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ; ಐವರು ಸಾವು, 8 ಮಂದಿಗೆ ಗಾಯಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಬುಧವಾರ ಸಾಕು ಪ್ರಾಣಿಗಳನ್ನು ಮೇಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ... |
![]() | ರಾಜಸ್ಥಾನ: ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್ಗೆ ಲಾರಿ ಡಿಕ್ಕಿ, 11 ಮಂದಿ ಸಾವು; 12 ಜನರಿಗೆ ಗಂಭೀರ ಗಾಯಭರತ್ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಂತ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದಾರೆ ಇತರೆ 12 ಮಂದಿ ಗಾಯಗೊಂಡಿದ್ದಾರೆ. |
![]() | ಸಾಮಾಜಿಕ ಜಾಲತಾಣದಲ್ಲಿ 'ಆಕ್ಷೇಪಾರ್ಹ ಫೋಸ್ಟ್' ಘರ್ಷಣೆಯಲ್ಲಿ ಒಬ್ಬರು ಸಾವು, 8 ಮಂದಿಗೆ ಗಾಯಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವುರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ಸೋಮವಾರ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಚಿತ್ರದುರ್ಗ: ಸರ್ಕಾರಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ; ಐವರ ಸಾವುಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ರಾಜ್ಯ ಸರ್ಕಾರಿ ಬಸ್ಸು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ. |
![]() | ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವುಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಇಬ್ಬರು ಸಾವು, 45 ಮಂದಿಗೆ ಗಾಯಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್ನಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೆಕ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 45 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು... |