- Tag results for Kodagu
![]() | ಮಡಿಕೇರಿ: 10 ತಿಂಗಳ ಗರ್ಭಿಣಿ ಆನೆಗೆ ಎಸ್ಟೇಟ್ ಮಾಲೀಕರ ಗುಂಡೇಟು, ಭ್ರೂಣದೊಂದಿಗೇ ಪ್ರಾಣಬಿಟ್ಟ ಹೆಣ್ಣಾನೆಕೊಡಗಿನ ಕುಶಾಲನಗರ ವ್ಯಾಪ್ತಿಯಲ್ಲಿ ಇಬ್ಬರು ಎಸ್ಟೇಟ್ ಮಾಲೀಕರು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದು, ಸಾಯುವ ವೇಳೆ ಆನೆ ಗರ್ಭಿಣಿಯಾದ ಪರಿಣಾಮ ತಾಯಿ ಆನೆಯೊಂದಿಗೆ ಭ್ರೂಣದಲ್ಲಿದ್ದ ಆನೆ ಕೂಡ ಸಾವನ್ನಪ್ಪಿದೆ. |
![]() | ಕೊಡಗು: ಸುಗಮ ಮತದಾನಕ್ಕೆ ಸಂಪೂರ್ಣ ಸಿದ್ಧತೆ; ಜಿಲ್ಲಾಧಿಕಾರಿ ಮಾಹಿತಿರಾಜ್ಯ ವಿಧಾನಸಭೆ ಚುನಾವಣೆಗಾಗಿ ಇದುವರೆಗೂ ಶೇ.96ಕ್ಕೂ ಹೆಚ್ಚು ಮತದಾರರ ಚೀಟಿಗಳನ್ನು ವಿತರಿಸಲಾಗಿದ್ದು, ಶೀಘ್ರದಲ್ಲಿಯೇ ಉಳಿದ ಮತದಾರರ ಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ. |
![]() | ಕೊಡಗು: ಪಕ್ಷದ ಅಭ್ಯರ್ಥಿಗೆ ವಿರೋಧ, ಕಾಂಗ್ರೆಸ್ ತೊರೆದ ಜೀವಿಜಯಮಡಿಕೇರಿ ಕಾಂಗ್ರೆಸ್ ಅಭ್ಯರ್ಥಿಗೆ ವಿರೋಧ ವ್ಯಕ್ತಪಡಿಸಿ ಹಿರಿಯ ಕಾಂಗ್ರೆಸ್ ನಾಯಕ ಬಿಎ ಜೀವಿಜಯ ಪಕ್ಷ ತೊರೆದ್ದಾರೆ. |
![]() | ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ!ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ. |
![]() | ಕೊಡಗು: ಆಸ್ಪತ್ರೆಗೆ ಎನ್ ಜಿಒಗಳಿಂದ ಸಿಟಿ ಸ್ಕ್ಯಾನ್ ಘಟಕ ಕೊಡುಗೆಕೊಡಗಿನ ಅಮ್ಮಾಟಿಯ ಗ್ರಾಮೀಣ ಭಾರತ ಆರೋಗ್ಯ ಯೋಜನೆ (ಆರ್ ಐಹೆಚ್ ಪಿ) ಆಸ್ಪತ್ರೆಯ ಈಗ ಸಿ.ಟಿ ಸ್ಕ್ಯಾನ್ ಸೌಲಭ್ಯವನ್ನು ಹೊಂದಿದೆ. |
![]() | ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಪ್ರವೇಶಿಸಲು ಇನ್ಮುಂದೆ ಎಲ್ಲಾ ವಾಹನಗಳು ಹಣ ಪಾವತಿಸಬೇಕುಕೇವಲ ಅಂತರರಾಜ್ಯ ಮಾತ್ರವಲ್ಲದೆ, ಈಗ ಇತರ ಜಿಲ್ಲೆಯ ವಾಹನಗಳು ಕೂಡ ಕೊಡಗಿನ ನಾಗರಹೊಳೆ ಅರಣ್ಯದ ದ್ವಾರಗಳಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಕಸದ ರಾಳಿ ಮತ್ತು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಎಲ್ಲೆಂಡರಲ್ಲಿ ಉಗಿಯುವುದಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ. |
![]() | ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ, ಪ್ರಾಣಾಪಾಯದಿಂದ ಪಾರುವಿಶ್ವ ಹಿಂದೂ ಪರಿಷತ್ನ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. |
![]() | ಅರಣ್ಯ ಭೂಮಿ ಒತ್ತುವರಿ: ರಾಜಕೀಯ ನಾಯಕರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎನ್ಜಿಟಿ ಸಮಿತಿ ಮುಂದು!ಕೊಡಗಿನಲ್ಲಿ ಮರಗಳನ್ನು ಅಕ್ರಮವಾಗಿ ಕಡಿಯಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಾಜಿ ಸ್ಪೀಕರ್, ಶಾಸಕ, ಎಂಎಲ್'ಸಿ, ಮಾಜಿ ಅರಣ್ಯಾಧಿಕಾರಿ ಹಾಗೂ ಕೊಡಗು ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಎನ್ಜಿಟಿ ಸಮಿತಿ ಮುದಾಗಿದೆ. |
![]() | ಕೊಡಗಿನಲ್ಲಿ ಅಕ್ರಮ ಮರ ಕಡಿತ: ಎನ್ಜಿಟಿ ಆದೇಶ ನಿರ್ಲಕ್ಷ್ಯ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ!ಕೊಡಗಿನಲ್ಲಿ ‘ಕಾನೂನುಬಾಹಿರವಾಗಿ’ ಮರಗಳನ್ನು ಕಡಿದ ತಪ್ಪಿತಸ್ಥ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ವಿರುದ್ಧ 17 ವರ್ಷಗಳಾದರೂ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ. |
![]() | ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗಿಗೆ ಸ್ಥಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗನ್ನು ಸೇರಿಸಲಾಗುವುದು ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಹೇಳಿದರು. |
![]() | ಇಳಿವಯಸ್ಸಿನಲ್ಲಿ ಚಿನ್ನ: ಚಾಂಪಿಯನ್ ಆಗಿ ಕೊಡಗಿಗೆ ಮರಳಿದ ಪಾಲೇಕಂಡ ಸಹೋದರರು!ಆಸ್ಟ್ರೇಲಿಯನ್ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು, ಪಾಲೇಕಂಡ ಸಹೋದರರು ಕೊಡಗಿನ ಕಾಡನೂರಿಗೆ ಮರಳಿದರು. ಚಿನ್ನದ ಪದಕವನ್ನು ಕೊರಳಿಗೆ ಧರಸಿದ್ದ ಅವರನ್ನು ಜೀಪ್ ನಲ್ಲಿ ಮೆರವಣಿಗೆ ಮಾಡಲಾಯಿತು. 95 ವರ್ಷದ ಪಾಳೇಕಂಡ ಬೋಪಯ್ಯ ಮತ್ತು 86 ವರ್ಷದ ಬೆಳ್ಳಿಯಪ್ಪ ತಲಾ ಎರಡು ಪದಕ ಗೆದಿದ್ದಾರೆ. |
![]() | ಕೌಟುಂಬಿಕ ಕಲಹ: ಮಾವನನ್ನು ಗುಂಡಿಟ್ಟು ಕೊಂದ ಸೊಸೆಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ತನ್ನ ಮಾವನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಕರ್ಕಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಕೊಡಗು: ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ!ಆಕಸ್ಮಿಕ ಬೆಂಕಿಯಂತಹ ಅವಘಡಗಳಿಂದ ರಕ್ಷಣೆಗಾಗಿ ಕೊಡಗಿನ ಅರಣ್ಯದಲ್ಲಿ 200 ಕಿ.ಮೀ.ಗೂ ಹೆಚ್ಚು ದೂರ ಬೆಂಕಿ ರೇಖೆಗಳನ್ನು ಎಳೆಯಲಾಗಿದೆ. ಅರಣ್ಯದಂಚಿನಲ್ಲಿ ಆಕಸ್ಮಿಕ ಬೆಂಕಿ ಘಟನೆಗಳು ನಿಯಮಿತವಾಗಿ ವರದಿಯಾಗುತ್ತಿದ್ದು, ಭೂ ಸಮಸ್ಯೆಗಳು ಅವುಗಳಿಗೆ ಕಾರಣವೆಂದು ಪರಿಗಣಿಸಲಾಗಿದೆ. |
![]() | 95, 86ರ ಇಳಿವಯಸ್ಸಿನಲ್ಲೂ ಕ್ರೀಡೆಯಲ್ಲಿ ಸಹೋದರರ ಉತ್ಸಾಹ: ಮಾಸ್ಟರ್ಸ್ ಟೂರ್ನಿಗಾಗಿ ಸಿಡ್ನಿಗೆ ತೆರಳಲು ಭರ್ಜರಿ ಸಿದ್ಧತೆ!55-60 ವರ್ಷವಾಗುತ್ತಿದ್ದಂತೆಯೇ ಸಾಕಷ್ಟು ಮಂದಿ ನಮಗೆ ವಯಸ್ಸಾಯಿತು, ಮಂಡಿ ನೋವು, ಸೊಂಟ ನೋವು ಹೀಗೆ ಹಲವು ಆರೋಗ್ಯ ಸಮಸ್ಯೆಗಳ ಹೇಳಿಕೊಂಡು ವೃದ್ಧಾಪ್ಯವೆಂದು ವಿಶ್ರಾಂತಿ ಪಡೆದುಕೊಳ್ಳುವುದುಂಟು. ಆದರೆ, ಕೊಡಗಿನ ಈ ಸಹೋದರರು ಇವರಿಗೆ ತದ್ವಿರುದ್ಧವಾಗಿದ್ದು, 95 ಮತ್ತು 86ರ ಇಳಿವಯಸ್ಸಿನಲ್ಲಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಇತರರಿಗೆ ಮಾದರಿಯಾಗಿ ನಿಂತಿದ್ದಾರೆ. |
![]() | ಕೊಡಗಿನ ಐದು ಪಂಚಾಯ್ತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ 105 ಪಂಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ರಾಜ್ಯದ ಮೊದಲ ಜಿಲ್ಲೆಗಳಲ್ಲಿ ಕೊಡಗು ಆಗಿದೆ. ಅಭಿವೃದ್ಧಿ ಹೊಂದಿದ ಸಮಾಜವನ್ನು ರೂಪಿಸುವಲ್ಲಿ ಜಿಲ್ಲೆಯ ಪಂಚಾಯಿತಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಈ ವರ್ಷ ಒಟ್ಟು ಐದು ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. |