social_icon
  • Tag results for Kolar

ವೇತನ ಹೆಚ್ಚಳಕ್ಕೆ ಆಗ್ರಹ: ವಿಸ್ಟ್ರಾನ್ ಮುಂದೆ ಸಿಬ್ಬಂದಿಗಳ ಪ್ರತಿಭಟನೆ

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಐಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನ ನೂರಾರು ಸಿಬ್ಬಂದಿಗಳು ಕೋಲಾರದ ಕಂಪನಿಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

published on : 18th May 2023

ಕೋಲಾರ-ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ

ಇತ್ತೀಚಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೋಲಾರ-ಆಂಧ್ರ ಪ್ರದೇಶ  ಗಡಿಯಲ್ಲಿಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ನಡೆದಿದೆ.

published on : 12th May 2023

ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ.

published on : 2nd May 2023

ಸರ್ಪ ಎಂದಿಗೂ ಶಿವನ ಕೊರಳಿನಲ್ಲಿರುತ್ತೆ: ಖರ್ಗೆ 'ವಿಷ ಸರ್ಪ' ಹೇಳಿಕೆ ವಿರುದ್ಧ ಪ್ರಧಾನಿ ಮೋದಿ ಕಿಡಿ

ಅಭಿವೃದ್ಧಿಯ ಬಗ್ಗೆ ಚರ್ಚಿಸುವ ಬದಲು ಕಾಂಗ್ರೆಸ್ ನಾಯಕರು ವಿಷದ ಹಾವಿನ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಬಗ್ಗೆ ನನಗೇನು ಬೇಸರವಿಲ್ಲ. ಶಿವನ ಕೊರಳಿಗೆ ಶೋಭಾಯ ಮಾನವಾಗಿರುವುದು ಹಾವು. ನನಗೆ ಈ ದೇಶದ ಜನತೆ ಶಿವ ಸ್ವರೂಪಿ. ಶಿವ ಸ್ವರೂಪಿಯಾದ ನಿಮ್ಮ ಕೊರಳಲ್ಲಿ ಹಾವಾಗಿ ಇರಲು ನನಗೆ ಖುಷಿ ಇದೆ...

published on : 30th April 2023

ಕರ್ನಾಟಕವನ್ನು ನಂ.1 ರಾಜ್ಯವನ್ನಾಗಿ ಮಾಡುವುದು ನಮ್ಮ ಉದ್ದೇಶ, ಕಾಂಗ್ರೆಸ್​ನಂತಹ ಗುಜರಿ ಇಂಜಿನ್​​ನಿಂದ ಅದು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಚಿನ್ನದ ನಾಡು ಕೋಲಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಬಿಜೆಪಿ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದಾರೆ.

published on : 30th April 2023

ಕೋಲಾರ ಕಾಂಗ್ರೆಸ್ ನಲ್ಲಿ ಬಣ ಬಡಿದಾಟ: ರಾಹುಲ್ ಗಾಂಧಿ ರ‍್ಯಾಲಿ ಮೇಲೆ ಹೊಡೆತ

ಚಿನ್ನದ ನಾಡು ಕೋಲಾರ ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ, ಕಚ್ಚಾಟಗಳಿರುವುದರಿಂದ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಜೈ ಭಾರತ್ ರ್ಯಾಲಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಫಲ ನೀಡುವ ಸಾಧ್ಯತೆಗಳು ಕಡಿಮೆ. ಇಲ್ಲಿ ಎರಡು ಬಣಗಳಿದ್ದು, ಬಣಗಳ ನಡುವಿನ ಶೀತಲ ಸಮರ ಪಕ್ಷಕ್ಕೆ ನಷ್ಟವನ್ನುಂಟುಮಾಡುವ ಸಾಧ್ಯತೆಗಳೇ ಹೆಚ್ಚು. 

published on : 18th April 2023

ಸಿದ್ದರಾಮಯ್ಯಗೆ ಸಿಗದ ಕೋಲಾರ ಕ್ಷೇತ್ರದ ಟಿಕೆಟ್: ಕಾರ್ಯಕರ್ತರ ಆಕ್ರೋಶ, ಕಾಂಗ್ರೆಸ್ ಕಚೇರಿಯ ಪೀಠೋಪಕರಣ ಧ್ವಂಸ

ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರದಿಂದ ಕೋತೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.

published on : 16th April 2023

ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮನ: ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.

published on : 15th April 2023

ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್ ಹಿರಿಯ ನಾಯಕ ವಿಆರ್ ಸುದರ್ಶನ್ ನಿವೃತ್ತಿ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

published on : 15th April 2023

ವರುಣಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಫಿಕ್ಸ್: ಕೋಲಾರಕ್ಕೆ ಡಿಕೆಶಿ ಶಿಷ್ಯ ಕೊತ್ತೂರು ಮಂಜುನಾಥ್

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಪ್ಲಾನ್ ಕೈಬಿಟ್ಟಿದ್ದಾರೆ ಎನ್ನಲಾಗಿದೆ.

published on : 15th April 2023

ಸಂಸದ ಸ್ಥಾನದಿಂದ ಅನರ್ಹ: ರಾಹುಲ್ ಗಾಂಧಿ ಕೋಲಾರ ಭೇಟಿ ಮತ್ತೆ ಮುಂದೂಡಿಕೆ

ಕೋಲಾರದಲ್ಲಿ ಏಪ್ರಿಲ್ 10 ರಂದು ನಡೆಯಬೇಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಮತ್ತೆ ಮುಂದೂಡಲಾಗಿದ್ದು, ಇದೀಗ ಏಪ್ರಿಲ್ 16 ರಂದು ಕೋಲಾರಕ್ಕೆ ಆಗಮಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್...

published on : 8th April 2023

ಗೆಲ್ಲುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಬೇಟೆ? ಡಿಕೆಶಿಯ 'ಒಬ್ಬ ನಾಯಕ, ಒಂದೇ ಕ್ಷೇತ್ರ' ನೀತಿಯಿಂದಾಗಿ ಸಿದ್ದುಗಿಲ್ಲ ಕೋಲಾರ ಟಿಕೆಟ್?

ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ ತನ್ನ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಚ್‌ವೈ ಮೇಟಿ, ಬಾಬುರಾವ್ ಚಿಂಚನಸೂರ್, ಸಂತೋಷ್ ಲಾಡ್, ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಅಭ್ಯರ್ಥಿಗಳ ಹೆಸರಿವೆ.

published on : 7th April 2023

ಕೋಲಾರ: ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ಸಂಬಂಧಿಕರಿಂದ ಚಿಕಿತ್ಸೆ ವಿಳಂಬ ಆರೋಪ!

ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಬಾಣಂತಿ ಮೃತಪಟ್ಟಿದ್ದು ಮೃತಳ ಪತಿ ಹಾಗೂ ಸಂಬಂಧಿಕರು ಸಾವಿಗೆ ವೈದ್ಯರು ಹಾಗೂ ಸ್ಟಾಫ್ ನರ್ಸ್‌ಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

published on : 4th April 2023

ರಾಹುಲ್ ಗಾಂಧಿ ಅನರ್ಹತೆ: ಪ್ರಜಾಪ್ರಭುತ್ವ ಮೌಲ್ಯಗಳ ಕೊಗ್ಗೊಲೆ ಎಂದು ಸುರ್ಜೇವಾಲಾ ಕಿಡಿ

ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳ ಕೊಲೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶನಿವಾರ ಕಿಡಿಕಾರಿದ್ದಾರೆ.

published on : 2nd April 2023

ವಿಧಾನಸಭಾ ಚುನಾವಣೆ: ಹೈಕಮಾಂಡ್ ಸೂಚಿಸಿದರೆ ಕೋಲಾರ ಕೈಬಿಡಲು ಸಿದ್ದರಾಮಯ್ಯ ನಿರ್ಧಾರ!

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರಗಳೆರಡಲ್ಲೂ ಸ್ಪರ್ಧೆಗಿಳಿಯಲು ನಿರ್ಧರಿಸಿರುವ ವಿರೋಧ ಪಕ್ಷಧ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು, ಹೈಕಮಾಂಡ್ ಸೂಚಿಸಿದ್ದೇ ಆದರೆ, ಕೋಲಾರ ಕೈಬಿಟ್ಟು, ವರುಣಾದಿಂದ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

published on : 31st March 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9