- Tag results for Kolkata
![]() | ಎಲ್ ಒಸಿಯಿಂದ ಎಲ್ ಎಸಿಯವರೆಗೆ ಬಲಿಷ್ಠ ಭಾರತ ನೇತಾಜಿಯವರ ಹೆಜ್ಜೆಗಳನ್ನು ಅನುಸರಿಸುತ್ತದೆ: ಪ್ರಧಾನಿ ಮೋದಿನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೃಷ್ಟಿಕೋನ ಮತ್ತು ತಮ್ಮ ಸರ್ಕಾರದ ಕೆಲಸಗಳು ಒಂದಕ್ಕೊಂದು ಪೂರಕವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳುವ ಪ್ರಯತ್ನ ಮಾಡಿದರು. ಅದು ಕೋಲ್ಕತ್ತಾದಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಸಮಾರಂಭ. |
![]() | ಕೇಂದ್ರ ಸರ್ಕಾರದ ಪ್ರತಿ ನಡೆಗೆ ವಿರುದ್ಧವಾಗಿ ಹೋಗುವುದು ಸಂಯುಕ್ತ ವ್ಯವಸ್ಥೆಯ ಉತ್ಸಾಹಕ್ಕೆ ವಿರುದ್ಧವಾಗುತ್ತದೆ: ಮಮತಾ ಸರ್ಕಾರ ವಿರುದ್ಧ ರಾಜ್ಯಪಾಲ ಧಂಕರ್ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ವರ್ಷವಿಡೀ ಪರಾಕ್ರಮ ದಿವಸವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್, ಕೇಂದ್ರ ಸರ್ಕಾರದ ಪ್ರತಿ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗುವುದು ದೇಶದ ಸಂಯುಕ್ತ ವ್ಯವಸ್ಥೆಗೆ ವಿರುದ್ಧವಾಗುತ್ತದೆ ಎಂದಿದ್ದಾರೆ. |
![]() | ದೇಶಕ್ಕೆ ನಾಲ್ಕು ರಾಷ್ಟ್ರ ರಾಜಧಾನಿ ಮಾಡಬೇಕು, ಕೋಲ್ಕತಾ ಅವುಗಳಲ್ಲಿ ಒಂದಾಗಿರಬೇಕು: ಮಮತಾ ಆಗ್ರಹಕೋಲ್ಕತಾ ಸೇರಿದಂತೆ ದೇಶದಲ್ಲಿ ನಾಲ್ಕು ಪ್ರತ್ಯೇಕ ರಾಷ್ಟ್ರ ರಾಜಧಾನಿಗಳನ್ನು ನಿರ್ಮಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಒತ್ತಾಯಿಸಿದ್ದಾರೆ. |
![]() | ಕೋವಿಡ್-19 ಲಸಿಕೆ: ಅಲರ್ಜಿ ಸಮಸ್ಯೆಯಿಂದ ದೆಹಲಿಯ ಸೆಕ್ಯುರಿಟಿ ಗಾರ್ಡ್, ಕೋಲ್ಕತ್ತಾದಲ್ಲಿ ನರ್ಸ್ ಆಸ್ಪತ್ರೆಗೆ ದಾಖಲುದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡ ಭದ್ರತಾ ಸಿಬ್ಬಂದಿಗೆ ಅಲರ್ಜಿ ಕಾಣಿಸಿಕೊಂಡು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. |
![]() | ಕೋಲ್ಕತ್ತಾ ಕೊಳೆಗೇರಿಯಲ್ಲಿ ಭಾರೀ ಬೆಂಕಿ ಅವಘಡ , ಹಲವು ಮನೆಗಳು ಭಸ್ಮಕೋಲ್ಕತ್ತಾದ ಬಾಗ್ಬಜಾರ್ ಪ್ರದೇಶದ ಕೊಳೆಗೇರಿಯೊಂದರಲ್ಲಿ ಬುಧವಾರ ಸಂಜೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಲವು ಗುಡಿಸಲುಗಳು ಸುಟ್ಟುಹೋಗೊವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಲಕ್ಷ್ಮಿ ರತನ್ ಶುಕ್ಲಾ ಶಾಸಕರಾಗಿ ಮುಂದುವರೆಯಲಿದ್ದಾರೆ: ಸಿಎಂ ಮಮತಾ ಬ್ಯಾನರ್ಜಿದಿಢೀರನೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಲಕ್ಷ್ಮಿ ರತನ್ ಶುಕ್ಲಾ ಅವರು ಸಚಿವರಾಗಿ ಅಲ್ಲ ಶಾಸಕರಾಗಿ ಮುಂದುವರೆಯಲಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ: ದೀದಿಗೆ ಮತ್ತೊಂದು ಆಘಾತ; ಸಚಿವ ಲಕ್ಷ್ಮಿ ರತನ್ ಶುಕ್ಲಾ ರಾಜಿನಾಮೆಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾಗಿದ್ದ ಲಕ್ಷ್ಮಿ ರತನ್ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | ನಾಳೆ ಆಸ್ಪತ್ರೆಯಿಂದ ಸೌರವ್ ಗಂಗೂಲಿ ಡಿಸ್ಚಾರ್ಜ್; ಮನೆಯಲ್ಲೇ ನಿತ್ಯ ತಜ್ಞರ ಮೇಲ್ವಿಚಾರಣೆಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವುಡ್ ಲ್ಯಾಂಡ್ಸ್ ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ಚಿತ್ರೀಕರಣಕ್ಕಾಗಿ ಭಾರತಕ್ಕೆ ಬಂದಿದ್ದ ಬ್ರಿಟೀಷ್ ನಟಿಗೆ ಕೋವಿಡ್ ಸೋಂಕು ದೃಢ!ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿದ್ದ ಬ್ರಿಟೀಷ್ ನಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |
![]() | ಸೌರವ್ ಗಂಗೂಲಿಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು; ಅಗತ್ಯ ಬಿದ್ದರೆ ಮತ್ತೊಂದು ಶಸ್ತ್ರ ಚಿಕಿತ್ಸೆಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. |
![]() | ಸೌರವ್ ಗಂಗೂಲಿಗೆ ಇಂತಹ ಸಮಸ್ಯೆಯಿದೆ ಎಂದು ಊಹಿಸಿರಲಿಲ್ಲ: ಮಮತಾ ಬ್ಯಾನರ್ಜಿಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಾಮರ್ಶಿಸಿದ್ದಾರೆ. |
![]() | ಭಾರತೀಯ ನೌಕಾಪಡೆಗೆ 8ನೇ ‘ಲ್ಯಾಂಡಿಂಗ್ ಕ್ರಾಫ್ಟ್ ಯುಟಿಲಿಟಿ’ ನೌಕೆ ಸೇರ್ಪಡೆಭಾರತೀಯ ನೌಕಾಪಡೆಗೆ 8ನೇ ‘ಲ್ಯಾಂಡಿಂಗ್ ಕ್ರಾಫ್ಟ್ ಯುಟಿಲಿಟಿ’ ನೌಕೆ ಸೇರ್ಪಡೆಯಾಗಿದ್ದು, ಈ ಯುದ್ಧನೌಕೆಯು ದೇಶದ ರಕ್ಷಣಾ ಸನ್ನದ್ಧತೆಗೆ ಮತ್ತಷ್ಟು ಬಲ ತುಂಬಲಿದೆ ಎನ್ನಲಾಗಿದೆ. |
![]() | ಕೋಲ್ಕತ್ತಾ: ಡರ್ಟಿ ಪಿಕ್ಚರ್ ನಟಿ ಆರ್ಯಾ ಬ್ಯಾನರ್ಜಿ ನಿಗೂಢ ಸಾವು!ಡರ್ಟಿ ಪಿಕ್ಚರ್ ಸೇರಿದಂತೆ ಬಾಲಿವುಡ್ ನಲ್ಲಿ ನಟಿಸಿದ್ದ 35 ವರ್ಷದ ನಟಿ ಆರ್ಯಾ ಬ್ಯಾನರ್ಜಿ ದಕ್ಷಿಣ ಕೋಲ್ಕತ್ತಾದಲ್ಲಿರುವ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. |
![]() | ಐಪಿಎಲ್ 2020: ರಾಜಸ್ಥಾನವನ್ನು ಮಣಿಸಿ ಎಂಟರಿಂದ ನಾಲ್ಕನೇ ಸ್ಥಾನಕ್ಕೆ ಜಿಗಿದ ಕೆಕೆಆರ್, ಪ್ಲೇ ಆಫ್ ಕನಸು ಜೀವಂತರಾಜಸ್ಥಾನ ರಾಯಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ 8 ರಿಂದ 4ನೇ ಸ್ಥಾನಕ್ಕೆ ಜಿಗಿಯುವ ಮೂಲಕ ತನ್ನ ಪ್ಲೇ ಆಪ್ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಅಂತೆಯೇ ಹಾಲಿ ಐಪಿಎಲ್ ಟೂರ್ನಿ ಮತ್ತಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ. |
![]() | ಐಪಿಎಲ್ 2020: ಜಡೇಜಾ ಆರ್ಭಟ, ಕೋಲ್ಕತ್ತಾ ವಿರುದ್ಧ ಚೆನ್ನೈಗೆ 6 ವಿಕೆಟ್ ಗೆಲುವುಐಪಿಎಲ್ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿದೆ. |