- Tag results for Kolkata
![]() | ಗೂಗಲ್, ಅಮೆಜಾನ್ ಆಫರ್ ತಿರಸ್ಕರಿಸಿ ಫೇಸ್ ಬುಕ್ ಆಫರ್ ಒಪ್ಪಿಕೊಂಡ ಕೋಲ್ಕತಾ ವಿದ್ಯಾರ್ಥಿ ಸಂಬಳ ಎಷ್ಟು ಗೊತ್ತಾ?ಕೋಲ್ಕತ್ತಾದ ಜಾದವ್ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಫೇಸ್ಬುಕ್ನಲ್ಲಿ 1.8 ಕೋಟಿ ರೂ. ವಾರ್ಷಿಕ ವೇತನ ಪ್ಯಾಕೇಜ್ನೊಂದಿಗೆ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಇದು ಈ ವರ್ಷ ವಿಶ್ವವಿದ್ಯಾನಿಲಯದ ಯಾವುದೇ... |
![]() | ಕೊಲ್ಕತಾ: ಆಸ್ಪತ್ರೆಯ ಏಳನೇ ಅಂತಸ್ತಿನಿಂದ ಕೆಳಗೆ ಬಿದ್ದ ವ್ಯಕ್ತಿ, ಗಂಭೀರ ಗಾಯನಗರದ ಹೃದಯ ಭಾಗದಲ್ಲಿರುವ ಮುಲಿಕ್ ಬಜಾರ್ ನ ಖಾಸಗಿ ಆಸ್ಪತ್ರೆಯೊಂದರ ಬೆಡ್ ನಿಂದ ಪರಾರಿಯಾಗಿದ್ದ ಪುರುಷ ರೋಗಿಯೊಬ್ಬ ಆಸ್ಪತ್ರೆಯ ಏಳನೇ ಅಂತಸ್ತಿನ ಮೂಲೆಯೊಂದರಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕುಳಿತಿದ್ದು ನಂತರ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಅಗ್ನಿಪಥ್ ನೊಂದಿಗೆ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳುವ ಪ್ರಯತ್ನ: ಮಮತಾ ಬ್ಯಾನರ್ಜಿಅಗ್ನಿಪಥ್ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೊಸ ಸೇನಾ ನೇಮಕಾತಿ ಯೋಜನೆ ಮೂಲಕ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳಲು ಪ್ರಯತ್ನದಲ್ಲಿದೆ ಎಂದು ಆರೋಪಿಸಿದ್ದಾರೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ಬಂಗಾಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಸೆಕ್ಷನ್ 144 ಮುಂದುವರಿಕೆ, ಇಂಟರ್ನೆಟ್ ಸ್ಥಗಿತಪ್ರವಾದಿ ಕುರಿತ ಹೇಳಿಕೆ ವಿವಾದ ಸಂಬಂಧ ಬಂಗಾಳದಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಸ್ತುತ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಮುಂದುವರಿಸಲಾಗಿದೆ. |
![]() | ಕೋಲ್ಕತ್ತಾದಲ್ಲಿ ಶೂಟೌಟ್: ಆತ್ಮಹತ್ಯೆಗೂ ಮುನ್ನ ಹಲವು ಸುತ್ತು ಗುಂಡು ಹಾರಿಸಿದ ಕಾನ್ಸ್ಟೆಬಲ್, ಮಹಿಳೆ ಸಾವುಮಧ್ಯ ಕೋಲ್ಕತ್ತಾದ ಬ್ಯುಸಿ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್ನ ಹೊರಗೆ ಪೊಲೀಸ್ ಅಧಿಕಾರಿಯೊಬ್ಬರು ಹಲವು ಸುತ್ತು ಗುಂಡು ಹಾರಿಸಿ, ಗುಂಡು ಹಾರಿಸಿಕೊಂಡು... |
![]() | ಸರ್ಕಾರಿ ಉದ್ಯೋಗ ಪಡೆದ ಪತ್ನಿ ಅಂಗೈಯನ್ನೇ ಕತ್ತರಿಸಿದ 'ಪಾಪಿ' ಪತಿ!ಇತ್ತೀಚೆಗಷ್ಟೇ ಸರ್ಕಾರಿ ಉದ್ಯೋಗ ಗಿಟ್ಟಿಸಿದ್ದ ಪತ್ನಿಯ ಅಂಗೈಯನ್ನೇ ಕತ್ತರಿಸಿ ಹಾಕಿರುವ ಘಟನೆ ಪಶ್ಟಿಮ ಬಂಗಾಳದಲ್ಲಿ ನಡೆದಿದೆ. |
![]() | 'ಹಣೆ ಮೇಲೆ ಗಾಯ, ರಕ್ತಸಿಕ್ತ ಟವೆಲ್': ಮರಣೋತ್ತರ ಪರೀಕ್ಷೆ ವರದಿ ಬಹಿರಂಗ; ಗಾಯಕ ಕೆಕೆ ಸಾವಪ್ಪಿದ್ದು ಹೇಗೆ?ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನ ರೀತಿಯಲ್ಲೇ ಅಚಾನಕ್ಕಾಗಿ ಸಾವನ್ನಪ್ಪಿದ ಖ್ಯಾತ ಸಿನಿ ಗಾಯಕ ಕೃಷ್ಣ ಕುಮಾರ್ ಕುನ್ನತ್ (ಕೆಕೆ) ಅವರ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದೆ. |
![]() | ಕೋಲ್ಕತಾ: ಸಂಗೀತ ಕಾರ್ಯಕ್ರಮದ ನಂತರ ಖ್ಯಾತ ಬಾಲಿವುಡ್ ಗಾಯಕ ಕೆಕೆ ಕುಸಿದು ಬಿದ್ದು ಸಾವುಖ್ಯಾತ ಬಾಲಿವುಡ್ ಗಾಯಕ, ಕೆಕೆ ಎಂದೇ ಹೆಸರಾಗಿದ್ದ ಕೃಷ್ಣಕುಮಾರ್ ಕುನ್ನತ್ ಅವರು ಮಂಗಳವಾರ ರಾತ್ರಿ ಇಲ್ಲಿ ನಡೆದ ಸಂಗೀತ ಕಾರ್ಯಕ್ರಮದ ನಂತರ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. |
![]() | ಕೋಲ್ಕತಾದ ನಿವಾಸದಲ್ಲಿ ಮತ್ತೋರ್ವ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದ ನಿವಾಸದಲ್ಲಿ ಮತ್ತೋರ್ವ ಮಾಡೆಲ್ ಸಾವನ್ನಪ್ಪಿದ್ದಾರೆ. ಹದಿನೈದು ದಿನಗಳಲ್ಲಿ ನಗರದಲ್ಲಿ ಇಂತಹ ನಾಲ್ಕನೇ ಘಟನೆ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಕೋಲ್ಕತಾ: ಮತ್ತೊಬ್ಬ ರೂಪದರ್ಶಿ ಆತ್ಮಹತ್ಯೆಗೆ ಶರಣುಬಿದಿಶಾ ಡೆ ಮಜುಂದಾರ್ ಬಳಿಕ ಕೋಲ್ಕತಾದಲ್ಲಿ ಮತ್ತೊಬ್ಬ ರೂಪದರ್ಶಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. |
![]() | ಐಪಿಎಲ್ 2022 ಎಲಿಮಿನೇಟರ್ ಪಂದ್ಯ: ರಜತ್ ಶತಕದ ನೆರವು, 14 ರನ್ ಗಳಿಂದ ಆರ್ ಸಿಬಿ ಗೆಲುವುಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 14 ರನ್ ಗಳಿಂದ ಆರ್ ಸಿಬಿ ಸೋಲಿಸಿದೆ. |
![]() | ಐಪಿಎಲ್ 2022 ಎಲಿಮಿನೇಟರ್ ಪಂದ್ಯ: ರಜತ್ ಚೊಚ್ಚಲ ಶತಕ, ಲಕ್ನೋ ಗೆಲ್ಲಲು 208 ರನ್ ಗಳ ಗುರಿ ನೀಡಿದ ಆರ್ ಸಿಬಿಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಆಟಗಾರ ರಜತ್ ಪಾಟಿದಾರ್ ಅವರ ಶತಕದ ನೆರವಿನಿಂದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ 207 ರನ್ ಕಲೆಹಾಕಿದೆ. |
![]() | ಐಪಿಎಲ್ 2022 ಮೊದಲ ಕ್ವಾಲಿಫೈಯರ್: ಏಳು ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ಸೋಲಿಸಿದ ಗುಜರಾತ್ ಫೈನಲ್ ಗೆ ಲಗ್ಗೆ!ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ ಫೈನಲ್ ಗೆ ಲಗ್ಗೆಯಿಟ್ಟಿದೆ. |
![]() | ಐಪಿಎಲ್ 2022: ಈಡನ್ ಗಾರ್ಡನ್ ನಲ್ಲಿ ಗುಜರಾತ್ vs ರಾಜಸ್ಥಾನ ಮೊದಲ ಕ್ವಾಲಿಫೈಯರ್ ಇಂದುಐಪಿಎಲ್ 2022 ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯ ಮಂಗಳವಾರ ನಡೆಯಲಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಸಂಜೆ 7-30ಕ್ಕೆ ಪಂದ್ಯ ಆರಂಭವಾಗಲಿದ್ದು, ಹೈವೊಲ್ಟೇಜ್ ಪಂದ್ಯದಲ್ಲಿ ಉಭಯ ತಂಡಗಳು ಮುಂದಿನ ಹಂತ ಪ್ರವೇಶಿಸಲು ತೀವ್ರ ಪೈಪೋಟಿ ನಡೆಸಲಿವೆ. |
![]() | ಕೇಂದ್ರದ ಆಡಳಿತ ಹಿಟ್ಲರ್, ಮುಸೊಲೊನಿಗಿಂತ ಕೆಟ್ಟದಾಗಿದೆ: ಮಮತಾ ಬ್ಯಾನರ್ಜಿಕೇಂದ್ರದ ಬಿಜೆಪಿ ಆಡಳಿತ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸೊಲೊನಿ ಆಡಳಿತಕ್ಕಿಂತ ಕೆಟ್ಟದಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. |