- Tag results for Kolkata
![]() | ಕೋಲ್ಕತ್ತಾ: ಇಂದು ಸಂಜೆ ಮಮತಾ ಬ್ಯಾನರ್ಜಿ ಭೇಟಿ ಮಾಡಲಿರುವ ಎಚ್.ಡಿ ಕುಮಾರಸ್ವಾಮಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ. |
![]() | ಸಮುದ್ರ ಮಟ್ಟ ಏರಿಕೆಯಿಂದ ನಿರ್ದಿಷ್ಟ ಅಪಾಯದಲ್ಲಿರುವ ನಗರಗಳ ಪಟ್ಟಿಯಲ್ಲಿ ಚೆನ್ನೈ, ಕೋಲ್ಕತ್ತಾ: ಅಧ್ಯಯನಈ ಶತಮಾನದ ಸಮುದ್ರ ಮಟ್ಟ ಏರಿಕೆಯು ಕೆಲವು ಏಷ್ಯಾದ ಮೆಗಾಸಿಟಿಗಳು, ಪಶ್ಚಿಮ ಉಷ್ಣವಲಯದ ಪೆಸಿಫಿಕ್ ದ್ವೀಪಗಳು ಮತ್ತು ಪಶ್ಚಿಮ ಹಿಂದೂ ಮಹಾಸಾಗರದ ಮೇಲೆ ಅಸಮಾನವಾಗಿ ಪರಿಣಾಮ ಬೀರಬಹುದು ಎಂದು ಸಂಶೋಧನೆಯಿಂದ ತಿಳಿದುಬಂದಿದೆ. |
![]() | ಕೋಲ್ಕತ್ತಾ: ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ, 4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರುಗುರುವಾರ ಶಾಲೆಯೊಂದರಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ತುಂಡುಗಳನ್ನು ವಿದ್ಯಾರ್ಥಿಗಳಿಗೆ ಹಾಕಿಲ್ಲ. ಕೋಳಿಯ ಎಲ್ಲಾ ಉತ್ತಮ ಭಾಗಗಳನ್ನು ತಮಗಾಗಿ ಶಿಕ್ಷಕರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಘಟನೆ ಮಾಲ್ಡಾ ಜಿಲ್ಲೆಯ ಇಂಗ್ಲಿಷ್ಬಜಾರ್ ಪ್ರದೇಶದ ಅಮೃತಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. |
![]() | 2ನೇ ಏಕದಿನ ಪಂದ್ಯ: 215 ರನ್ ಗಳಿಗೆ ಶ್ರೀಲಂಕಾ ಕಟ್ಟಿಹಾಕಿದ ಭಾರತಇಲ್ಲಿನ ಈಡನ್ ಗಾರ್ಡನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಅವರ ನೆರವಿನಿಂದ ಟೀಂ ಇಂಡಿಯಾ, ಲಂಕಾ ಪಡೆಯನ್ನು ಕೇವಲ 215 ರನ್ ಗಳಿಗೆ ಕಟ್ಟಿ ಹಾಕಿದೆ. |
![]() | ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದ ಟ್ರಕ್!ಭೀಕರ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾದ ಸಿಲಿಗುರಿಯಲ್ಲಿ ಡಂಪರ್ ಟ್ರಕ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 1.5 ಕಿ.ಮೀ ಎಳೆದೊಯ್ದಿದೆ. |
![]() | ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ: ದರೋಡೆಕಾರರ ದಾಳಿ ಎಂದಿದ್ದ ಪತಿಯನ್ನೇ ಬಂಧಿಸಿದ ಪೊಲೀಸರು!ನಿನ್ನೆ ಗುಂಡೇಟಿಗೆ ಬಲಿಯಾಗಿದ್ದ ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ ಪ್ರಕರಣಕ್ಕೆ ಕೋಲ್ಕತಾ ಪೊಲೀಸರು ಸ್ಫೋಟಕ ತಿರುವು ನೀಡಿದ್ದು, ದರೋಡೆಕಾರರ ದಾಳಿ ಆರೋಪ ಮಾಡಿದ್ದ ಪತಿಯನ್ನೇ ಬಂಧಿಸಿದ್ದಾರೆ. |
![]() | ರಾಂಚಿ ಹೈವೇಯಲ್ಲಿ ಗುಂಡಿಟ್ಟು ಜಾರ್ಖಂಡ್ನ ನಟಿ ರಿಯಾ ಕುಮಾರಿ ಹತ್ಯೆ; ದರೋಡೆಕೋರ ದಾಳಿ ಎಂದ ಪತಿದರೋಡೆಕೋರ ತಂಡ ರಾಂಚಿ ಹೈವೇಯಲ್ಲಿ ಜಾರ್ಖಂಡ್ನ ನಟಿ ರಿಯಾ ಕುಮಾರಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. |
![]() | ಪಶ್ಚಿಮ ಬಂಗಾಳ: ಅಪ್ರಾಪ್ತ ಬಾಲಕಿಯ ವಿವಾಹ ನಿಲ್ಲಿಸಿದ ಕ್ಲಾಸ್ ಮೇಟ್!ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ವಿವಾಹವನ್ನು ಆಕೆಯ ಕ್ಲಾಸ್ ಮೇಟ್ ನಿಲ್ಲಿಸಿರುವ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. |
![]() | ಕೋಲ್ಕತ್ತಾ: ನ್ಯೂ ಟೌನ್ನಲ್ಲಿ ಭಾರಿ ಬೆಂಕಿ ಅವಘಡ; ರಸ್ತೆ ಬದಿಯ 20 ಅಂಗಡಿಗಳು ಸುಟ್ಟು ಕರಕಲುಮಂಗಳವಾರ ಬೆಳಗ್ಗೆ ಕೋಲ್ಕತ್ತಾ ಸಮೀಪದ ನ್ಯೂ ಟೌನ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಬದಿಯಲ್ಲಿದ್ದ 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಟಿಎಂಸಿ ಬೆಂಬಲಿಸುವ ಬಾಂಗ್ಲಾದೇಶೀಯರನ್ನೂ ವೋಟರ್ ಲಿಸ್ಟ್ ಗೆ ಸೇರಿಸಿ!: ಬಂಗಾಳ ಶಾಸಕನ ವಿಡಿಯೋ!ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಎಲ್ಲ ಬಾಂಗ್ಲಾದೇಶೀಯರನ್ನೂ ಮತದಾರರ ಪಟ್ಟಿ (Voters List)ಗೆ ಸೇರಿಸಿ ಎಂದು ಟಿಎಂಸಿ ಶಾಸಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಕೋಲ್ಕತ್ತಾದ ಬಂಗಲೆಯಲ್ಲಿ ಮಹಿಳೆಗೆ ಮತ್ತು ಬರುವ ಪಾನೀಯ ನೀಡಿ ನಾಲ್ವರಿಂದ ಅತ್ಯಾಚಾರಕೋಲ್ಕತ್ತಾದ ಉತ್ತರ ಹೊರವಲಯ ರಾಜರ್ಹತ್ನಲ್ಲಿರುವ ಬಂಗಲೆಯಲ್ಲಿ ಆಯೋಜಿಸಲಾಗಿದ್ದ ಹುಟ್ಟುಹಬ್ಬದ ಪಾರ್ಟಿಯಲ್ಲಿ 21 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ. |
![]() | ಸಾಂವಿಧಾನಿಕ ಸಂಸ್ಥೆಗಳ ಅಧಿಕಾರ ದುರ್ಬಳಕೆ; ಪ್ರಜಾಪ್ರಭುತ್ವ ಕಾಪಾಡಿ: ವೇದಿಕೆ ಮೇಲೆ ಸಿಜೆಐಗೆ ಮಮತಾ ಬ್ಯಾನರ್ಜಿ ಒತ್ತಾಯಎಲ್ಲಾ ಪ್ರಜಾಸತಾತ್ಮಕ ಅಧಿಕಾರ ಕೆಲ ವ್ಯಕ್ತಿಗಳಿಂದ ಕಬಳಿಸಲ್ಪಟ್ಟಿದ್ದು, ಪ್ರಜಾಪ್ರಭುತ್ವ ಏಲ್ಲಿದೆ? ಎಂದು ಭಾರತದ ಮುಖ್ಯ ನ್ಯಾಯಾಧೀಶರನ್ನೇ ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಯವಿಟ್ಟು ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ವೇದಿಕೆ ಮೇಲೆಯೇ ಮನವಿ ಮಾಡಿದ್ದಾರೆ. |
![]() | ಮಹಾತ್ಮ ಗಾಂಧಿಯಂತೆ ಕಾಣುತ್ತಿದ್ದ ಅಸುರ; ದುರ್ಗಾಪೂಜೆಯ ಆಯೋಜಕರ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಆಗ್ರಹನೈಋತ್ಯ ಕೋಲ್ಕತ್ತಾದಲ್ಲಿ ಮಹಾತ್ಮ ಗಾಂಧಿಯನ್ನು ಹೋಲುವ ಮಹಿಷಾಸುರ ವಿಗ್ರಹವನ್ನು ಪ್ರತಿಷ್ಠಾಪಿಸಿದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ದುರ್ಗಾ ಪೂಜೆಯನ್ನು ಆಯೋಜಿಸಿದ ಹಿಂದೂ ಮಹಾಸಭಾ ಮುಖಂಡರನ್ನು ತಕ್ಷಣವೇ ಬಂಧಿಸುವಂತೆ ನೆಟಿಜನ್ಗಳು ಒತ್ತಾಯಿಸಿದ್ದಾರೆ. |
![]() | ‘ನಬನ್ನಾ’ ಅಭಿಯಾನ: ಹಿಂಸೆಗೆ ತಿರುಗಿದ ಪ್ರತಿಭಟನೆ, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಬಂಗಾಳ ಪೊಲೀಸರಿಂದ ಅಶ್ರುವಾಯು ಪ್ರಯೋಗಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪ್ರತಿಭಟನಾ ಮೆರವಣಿಗೆ ಮೂಲಕ ಕೊಲ್ಕತ್ತಾದ ರಾಜ್ಯ ಕಾರ್ಯಾಲಯ ‘ನಬನ್ನಾ’ಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಸಂಘರ್ಷದಿಂದಾಗಿ ಪಶ್ಚಿಮ ಬಂಗಾಳದ ಕೆಲವೆಡೆ ಮಂಗಳವಾರ ರಣರಂಗದ ಪರಿಸ್ಥಿತಿ ನಿರ್ಮಾಣವಾಯಿತು. |
![]() | ಮೊಬೈಲ್ ಗೇಮಿಂಗ್ ಆಪ್ ವಂಚನೆ ಪ್ರಕರಣ: ಅಮೀರ್ ಖಾನ್ ಮನೆ ಮೇಲೆ ಇಡಿ ದಾಳಿಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿರುವ ಉದ್ಯಮಿ ಅಮೀರ್ ಖಾನ್ ಅವರ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು 7 ಕೋಟಿ ರೂಪಾಯಿ ನಗದು ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. |