- Tag results for Koppal
![]() | ನೀತಿ ಸಂಹಿತೆ ಜಾರಿ: ಬೃಹತ್ ನೀರಾವರಿ ಯೋಜನೆ ಉದ್ಘಾಟನೆ ರದ್ದು; ಕೊಪ್ಪಳ ಜಿಲ್ಲಾಡಳಿತಕ್ಕೆ 50 ಲಕ್ಷ ರೂ. ನಷ್ಟ!ರಾಜ್ಯ ವಿಧಾನಸಭೆ ಚುನಾವಣೆಗೆ ಕೇಂದ್ರು ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದ ನಂತರ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಅನುಷ್ಠಾನಗೊಂಡಿದ್ದು, ಕೊಪ್ಪಳ ಜಿಲ್ಲೆಯ ಗ್ರಾಮಸ್ಥರಿಗೆ ಬಹುಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಉದ್ಘಾಟನೆ ರದ್ದಾಗಿದೆ. |
![]() | ಕೊಪ್ಪಳ: ರೈಲ್ವೆ ನಿಲ್ದಾಣದಿಂದ ಅನಧಿಕೃತ 'ಪೂಜಾ ಸ್ಥಳ' ತೆರವಿಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಒತ್ತಾಯಕೊಪ್ಪಳ ರೈಲು ನಿಲ್ದಾಣದಲ್ಲಿ ಅನಧಿಕೃತ ಪೂಜಾ ಸ್ಥಳವನ್ನು ತೆರವುಗೊಳಿಸುವಂತೆ ಬಿಜೆಪಿ ಸಂಸದ ಸಂಗಣ್ಣ ಕರಡಿ ನೈರುತ್ಯ ರೈಲ್ವೆಗೆ ಪತ್ರ ಬರೆದಿದ್ದಾರೆ. ಕೊಪ್ಪಳ ವಲಯಕ್ಕೆ ಹೊಸ ರೈಲುಗಳನ್ನು ಮಂಜೂರು ಮಾಡುವಂತೆಯೂ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಗೆ ಬರೆದಿರುವ ಪತ್ರದಲ್ಲಿ ಕರಡಿ ಸಂಗಣ್ಣ ಒತ್ತಾಯಿಸಿದ್ದಾರೆ. |
![]() | ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬೊಮ್ಮಾಯಿಕೊಪ್ಪಳ ಜಿಲ್ಲೆಯಲ್ಲಿ 100 ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಸರ್ಕಾರದ ನಿರಾಸಕ್ತಿಗೆ ಬೇಸತ್ತ ಕೊಪ್ಪಳದ 39 ಗ್ರಾಮಗಳು: ಚುನಾವಣೆ ಬಹಿಷ್ಕಾರದ ಬೆದರಿಕೆಹಲವು ವರ್ಷಗಳಿಂದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ರೈತರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ. |
![]() | ಕೊಪ್ಪಳ: ನಿವೃತ್ತಿಯಾಗುವ ಮುನ್ನ 200 ಹೆಣ್ಣು ಮಕ್ಕಳಿಗೆ 'ಸುಕನ್ಯಾ ಸಮೃದ್ದಿ ಖಾತೆ' ತೆರೆದ ಪೋಸ್ಟ್ ಮಾಸ್ಟರ್ಮುಂದಿನ ತಿಂಗಳು ನಿವೃತ್ತರಾಗಲಿರುವ ಕೊಪ್ಪಳದ ಈ ಅಂಚೆ ಉದ್ಯೋಗಿ, ನಿರ್ಗಮಿಸುವ ಮುನ್ನ ಉಡುಗೊರೆಯಾಗಿ 200 ಹುಡುಗಿಯರಿಗೆ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆಸಿದ್ದಾರೆ. |
![]() | ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಪೋಸ್ಟ್; ಸರ್ಕಾರಿ ಶಿಕ್ಷಕನಿಗೆ ಸಂಕಷ್ಟಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ವ್ಯಕ್ತಪಡಿಸಿ ಸಂದೇಶ ಹಾಗೂ ವಿಡಿಯೋ ಲಿಂಕ್ ಶೇರ್ ಮಾಡಿರುವುದು ಕೊಪ್ಪಳದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ. |
![]() | ಕೊಪ್ಪಳ: ದಲಿತ ಕುಟುಂಬದ ಮೇಲೆ ಹಲ್ಲೆ, 8 ಮಂದಿ ವಿರುದ್ಧ ಎಫ್ ಐಆರ್ ದಾಖಲುಕೊಪ್ಪಳ ಜಿಲ್ಲೆಯ ಹಿಟ್ನಾಳ್ ಗ್ರಾಮದಲ್ಲಿ ದಲಿತ ಕುಟುಂಬದವರನ್ನು ಥಳಿಸಿದ ಆರೋಪದ ಮೇಲೆ ಎಂಟು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. |
![]() | KRPP ಪಕ್ಷದಿಂದ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಜನಾರ್ಧನ ರೆಡ್ಡಿಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಗುರುವಾರ ಐದು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು. |
![]() | ಕೊಪ್ಪಳ: ಡಿವೈಡರ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರ ದುರ್ಮರಣವೇಗವಾಗಿ ಬಂದ ಕಾರೊಂದು ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಯ ಗೋಡೆಗೆ ಗುದ್ದಿದ್ದು ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. |
![]() | ಕೊಪ್ಪಳ: ದಲಿತ ಮಹಿಳೆಗೆ ಚಪ್ಪಲಿಯಿಂದ ಹೊಡೆದ ಮೇಲ್ಜಾತಿ ಪುರುಷ, ಕೇಸು ದಾಖಲುತನ್ನ ಜಮೀನಿಗೆ ಜಾನುವಾರು ಬಂದು ಉಪಟಳ ಮಾಡಿದೆ ಎಂದು ಸಿಟ್ಟಿನಿಂದ 30 ವರ್ಷದ ದಲಿತ ಮಹಿಳೆಗೆ ಮೇಲ್ಜಾತಿಯ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ. |
![]() | ಕೊಪ್ಪಳ: ಜರ್ಮನಿಯಿಂದ ಸಾಣಾಪುರಕ್ಕೆ ಬಂದ ಪ್ರಜೆಗೆ ಕೋವಿಡ್ ಪಾಸಿಟಿವ್; ಸುತ್ತ-ಮುತ್ತಲ ಗ್ರಾಮಸ್ಥರಲ್ಲಿ ಆತಂಕಸಾಣಾಪುರ ಗ್ರಾಮದ ರೆಸಾರ್ಟ್ವೊಂದರಲ್ಲಿ ಜರ್ಮನಿ ದೇಶದಿಂದ ಬಂದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಖಚಿತಪಡಿಸಿದೆ. |
![]() | ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 22 ಲಕ್ಷ ಜೋಳದ ರೊಟ್ಟಿದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ. |
![]() | ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ 10 ವರ್ಷದ ಬಾಲಕ; ಗುತ್ತಿಗೆದಾರನ ವಿರುದ್ಧ ದೂರುಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ 10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆತ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಪ್ರಕರಣಖ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಕೊಪ್ಪಳ: ಚಿಕಿತ್ಸೆ ವೆಚ್ಚ ಭರಿಸಲಾಗದೆ ಮಗಳನ್ನು ದೇವದಾಸಿ ಮಾಡಿದ್ದ ಪೋಷಕರ ಬಂಧನ!22 ವರ್ಷದ ಮಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗದೆ ದಂಪತಿಗಳು ದೇವದಾಸಿ ಪದ್ಧತಿಗೆ ತಳ್ಳಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ, ಈ ಸಂಬಂಧ ಪೊಲೀಸರು ಪೋಷಕರು ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. |
![]() | ಕೊಪ್ಪಳ; ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಎಸಗಿದ ವ್ಯಕ್ತಿ ಬಂಧನ, ಸಾಮೂಹಿಕ ಅತ್ಯಾಚಾರದ ಶಂಕೆಕೊಪ್ಪಳ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |