social_icon
  • Tag results for Koppal

ಕೊಪ್ಪಳ: ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಲ್ಲಿ ಥಳಿತ

ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ.

published on : 16th September 2023

ಕೊಪ್ಪಳ: ಈ ಗ್ರಾಮಗಳ ಪ್ರತಿಯೊಂದು ಮನೆಗಳಲ್ಲಿ ಮಲಿಯಪ್ಪ, ಮಲಿಯವ್ವ ಹೆಸರಿನವರು ಇರುತ್ತಾರೆ ಏಕೆ?

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರತಿ ಮನೆಯಲ್ಲೂ ಮಲಿಯಪ್ಪ ಅಥವಾ ಮಲಿಯವ್ವ ಎಂಬ ಪುರುಷ, ಮಹಿಳೆ ಇದ್ದಾರೆ.

published on : 6th September 2023

ಕೊಪ್ಪಳ: ಅತ್ಯಾಚಾರ ಕೇಸ್, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ- ಪೊಲೀಸರ ಹೇಳಿಕೆ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 46 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲು ಮುಂದಾಗಿದ್ದಾರೆ.

published on : 16th August 2023

ಕೊಪ್ಪಳ: ಜಮೀನು ವಿವಾದ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಪತಿಗೆ ಥಳಿತ!

ಜಮೀನು ವಿವಾದ ಸಂಬಂಧ ಗುಂಪೊಂದು 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಪತಿಯನ್ನು ಥಳಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ವರದಿಯಾಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು,  16 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳಲ್ಲಿ ಹಲವರು ಮಹಿಳೆಯ ಸಂಬಂಧಿಕರಾಗಿದ್ದಾರೆ. 

published on : 15th August 2023

ಕೊಪ್ಪಳದಲ್ಲಿ ನೀರು ಕಲುಷಿತಗೊಂಡು ಸಾವು ಸಂಭವಿಸಿಲ್ಲ: ಮರಣೋತ್ತರ ಪರೀಕ್ಷೆ ವರದಿ

ಕೊಪ್ಪಳ ಜಿಲ್ಲೆಯಲ್ಲಿ ಸಂಭವಿಸಿದ್ದ ಮೂವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂಬುದು ಮೃತರ ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ.

published on : 29th July 2023

ಕೊಪ್ಪಳ: ಬಾಲಕಿಯರನ್ನು ಗುರಿಯಾಗಿಸಿ ಶಾಲೆಯ ಗೋಡೆ ಮೇಲೆ ಅಶ್ಲೀಲ ಬರಹ

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ವಿಶೇಷವಾಗಿ ಮುಸ್ಲಿಂ ಸಮುದಾಯದ ಹುಡುಗಿಯರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಅಶ್ಲೀಲ ಬರಹ ಬರೆದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 15th July 2023

ಕೊಪ್ಪಳ: ಸಹಕರಿಸು ಎಂದು ಸ್ಟಾಫ್ ನರ್ಸ್​ಗೆ ಕಿರುಕುಳ; ವೈದ್ಯನ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 15th July 2023

ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗ

ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

published on : 5th July 2023

ಕೊಪ್ಪಳ: 8ನೇ ತರಗತಿ ವಿದ್ಯಾರ್ಥಿನಿಯ ಅಭಿನಂದನಾ ಪತ್ರಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ; ಶುಭ ಹಾರೈಕೆ

ವಿದ್ಯಾರ್ಥಿನಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶ್ರೇಯಾಂಕ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಶ್ರೇಯಾಂಕ ಬರೆದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮರಳಿ ಪತ್ರ ಬರೆದಿದ್ದಾರೆ.

published on : 28th June 2023

ಊರಿಗೆ ಹೋಗಲು ಸಿಗದ ಬಸ್ಸು: ನಾನ್ ಸ್ಟಾಪ್ ಬಸ್​ಗೆ ಕಲ್ಲೆಸೆದು ಡ್ಯಾಮೇಜ್ ಮಾಡಿ ದಂಡ ಕಟ್ಟಿದ ಮಹಿಳೆ!

ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ 'ಶಕ್ತಿ ಯೋಜನೆ' ಜಾರಿಗೆ ಬಂದ ನಂತರ ಹಲವು ಮಹಿಳೆಯರಿಗೆ ಉಪಯೋಗವಾದರೂ ಹಲವು ಸಮಸ್ಯೆಗಳಾಗುತ್ತಿರುವ ಸುದ್ದಿಗಳು ರಾಜ್ಯದ ನಾನಾ ಭಾಗಗಳಿಂದ ಬರುತ್ತಿವೆ.

published on : 26th June 2023

ಪುಟ್ಟ ಮನೆಯಲ್ಲಿ ಎರಡು ಬಲ್ಬ್ ಹೊಂದಿರುವ ವೃದ್ಧೆಗೆ ಲಕ್ಷ ರೂ. ವಿದ್ಯುತ್ ಬಿಲ್: ಪ್ರಮಾದ ಸರಿಪಡಿಸಿದ ಜೆಸ್ಕಾಂ ಎಂಜಿನಿಯರ್

ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ.

published on : 22nd June 2023

ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೂವರು ಸಾವು ಪ್ರಕರಣ; ಇಬ್ಬರು ಪಿಡಿಒಗಳ ಅಮಾನತು

ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವಿಗೀಡಾದ ಮತ್ತು ನೂರಾರು ಜನರು ಅಸ್ವಸ್ಥರಾದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಬಿಜಕಲ್ ಮತ್ತು ಬಸರಿಹಾಳ್ ಗ್ರಾಮಗಳ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿದೆ.

published on : 22nd June 2023

ಕೊಪ್ಪಳ: ಗಂಟಲಿನಲ್ಲಿ ಆಹಾರ ಸಿಲುಕಿ 14 ವರ್ಷದ ವಿಕಲಚೇತನ ಬಾಲಕ ಸಾವು!

ದುರಂತ ಘಟನೆಯೊಂದರಲ್ಲಿ, ಕೊಪ್ಪಳದಲ್ಲಿ ಗಂಟಲಿನಲ್ಲಿ ಆಹಾರ ಸಿಲುಕಿದ ಪರಿಣಾಮ ಉಸಿರುಗಟ್ಟಿ ವಿಕಲಚೇತನ ಬಾಲಕನೊಬ್ಬ ಸಾವಿಗೀಡಾಗಿದ್ದಾನೆ. ಮೃತ ಬಾಲಕನನ್ನು 14 ವರ್ಷದ ಆಂಜನೇಯ ಎಂದು ಗುರುತಿಸಲಾಗಿದೆ.

published on : 15th June 2023

ಕೊಪ್ಪಳ: ಕಂಟೇನರ್​ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

published on : 13th June 2023

ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ!

ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

published on : 11th June 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9