- Tag results for Koppal
![]() | ಕೊಪ್ಪಳ ಗವಿಸಿದ್ದೇಶ್ವರ ಮಠದ ವಸತಿ ನಿಲಯಕ್ಕೆ ರಾಜ್ಯ ಸರ್ಕಾರದಿಂದ 10 ಕೋಟಿ ರೂ. ಬಿಡುಗಡೆಕೊಪ್ಪಳದ ಗವಿಸಿದ್ದೇಶ್ವರ ಮಠದ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು ಮಂಗಳವಾರ ಹಣಕಾಸು ಇಲಾಖೆಗೆ... |
![]() | ಕೊಡಗು: ಹಲವು ಅನುಮಾನ ಹುಟ್ಟಿಸಿದ ಗೋಣಿಕೊಪ್ಪಲು ಸರ್ಕಲ್ ಇನ್ಸ್ ಪೆಕ್ಟರ್ ಎತ್ತಂಗಡಿ!ಗೋಣಿಕೊಪ್ಪಲು ಸರ್ಕಲ್ ಇನ್ಸ್ ಪೆಕ್ಟರ್ ದಿಢೀರ್ ಎತ್ತಗಂಡಿ ಕೊಡಗು ಜಿಲ್ಲೆಯಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊನ್ನಂಪೇಟೆಯ ಶಾಲೆಯಲ್ಲಿ ಬಂದೂಕು ತರಬೇತಿ ನಡೆಸುತ್ತಿದ್ದ ಭಜರಂಗ ದಳ ಕಾರ್ಯಕರ್ತರನ್ನು ಪ್ರಶ್ನಿಸಿದ್ದಕ್ಕೆ ವೃತ್ತ ನಿರೀಕ್ಷಕರನ್ನು ವರ್ಗಾವಣೆ ಮಾಡಲಾಗಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. |
![]() | ಕೊಪ್ಪಳ: ನಿಶ್ಚಿತಾರ್ಥಕ್ಕೆ ಹೊರಟ್ಟಿದ್ದಾಗ ಟ್ರ್ಯಾಕ್ಟರ್ ಪಲ್ಪಿ, ನಾಲ್ವರ ದುರ್ಮರಣನಿಶ್ಚಿತಾರ್ಥ ಸಮಾರಂಭಕ್ಕಾಗಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಪಿಯಾಗಿ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿಯಲ್ಲಿ ನಡೆದಿದೆ. |
![]() | 'ನಮಗೆ ನಮ್ಮ ಇಸ್ಲಾಂ ಧರ್ಮ ಮುಖ್ಯ; ಹಿಜಾಬ್ ಬೇಕು, ಶಾಲೆ ಬೇಡ, ಎಕ್ಸಾಂ ಬರೆಯಲ್ಲ': ಹಲವು ಮುಸ್ಲಿಂ ವಿದ್ಯಾರ್ಥಿನಿಯರ ಹಠ''ನಮಗೆ ನಮ್ಮ ಇಸ್ಲಾಂ ಧರ್ಮ,ಹಿಜಾಬ್ ಮುಖ್ಯ, ಶಾಲೆಯ ಶಿಕ್ಷಣವಲ್ಲ, ಮನೆಯಲ್ಲಿ ನಮ್ಮ ಅಪ್ಪ-ಅಮ್ಮ ಏನು ಹೇಳುತ್ತಾರೆ ಅವರ ಮಾತುಗಳನ್ನು ಕೇಳುತ್ತೇವೆ'',ಇದು ರಾಜ್ಯದ ಹಲವು ಶಾಲೆಗಳ 9 ಮತ್ತು 10ನೇ ತರಗತಿ ಮುಸ್ಲಿಂ ವಿದ್ಯಾರ್ಥಿನಿಯರ ಉದ್ದಟತನದ ಮಾತು. ನಿನ್ನೆಯ ವಾತಾವರಣವೇ ಇಂದು ಕೂಡ ರಾಜ್ಯದ ಹಲವು ಶಾಲೆಗಳಲ್ಲಿ ಮುಂದುವರಿದಿದೆ. |
![]() | ಕೊಪ್ಪಳ ಆಟಿಕೆ ಘಟಕ ಸೇರಿ ಕೈಗಾರಿಕೆಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ್ಕೆ ಕೇಂದ್ರದ ಅನುಮೋದನೆ: ಸಿಎಂ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನಿಯೋಗ ಮಂಗಳವಾರ ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಕೈಗಾರಿಕೆಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹಕ್ಕೆ ಅನುಮೋದನೆ ಪಡೆಯಿತು. |
![]() | ಕೊಪ್ಪಳ ಜಿಲ್ಲೆಯ ಆನೆಗುಂದಿ ಸುತ್ತಮುತ್ತ ಅಕ್ರಮ ರೆಸಾರ್ಟ್ ಗಳಿಗೆ ಬೀಗ!ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಸುತ್ತಮುತ್ತ ಇರುವ ಸುಮಾರು 50ಕ್ಕೂ ಹೆಚ್ಚು ಅಕ್ರಮ ರೆಸಾರ್ಟ್ ಗಳನ್ನು ಸಹಾಯಕ ಆಯುಕ್ತ ನಾರಾಯಣ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡ ಮುಚ್ಚಿದೆ. ರೆಸಾರ್ಟ್ ಗಳ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಲು 24 ಗಂಟೆಗಳ ಗಡುವನ್ನು ನೀಡಲಾಗಿದೆ. |
![]() | ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ: ಸಿಎಂ ಬೊಮ್ಮಾಯಿಕೊಪ್ಪಳ ಜಿಲ್ಲೆಯ ಆನೆಗುಂಡಿ ಬಳಿಯಿರುವ ಅಂಜನಾದ್ರಿ ಬೆಟ್ಟವನ್ನು ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಮಂದಿರ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಸದ್ಯದಲ್ಲಿಯೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. |
![]() | ಕೊಪ್ಪಳ: ಸಂಗೀತಗಾರನ ಮಗಳ ಮದುವೆಗೆ ಹಣ ಸಂಗ್ರಹಿಸಲು ಗ್ರಾಮಸ್ಥರಿಂದ ನಾಟಕ ಪ್ರದರ್ಶನಎರಡು ಬಾರಿ ಕೋವಿಡ್ ಲಾಕ್ಡೌನ್ ನಿಂದಾಗಿ ಗಾಯಕರು, ಸಂಗೀತಕಾರರು ಸೇರಿದಂತೆ ಗ್ರಾಮೀಣ ಭಾಗದ ಹಲವು ಜನರ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಕೊಪ್ಪಳ ಜಿಲ್ಲೆಯ ವಡಗನಾಳ್ ಗ್ರಾಮಸ್ಥರು ನಾಟಕ ಪ್ರದರ್ಶನ ಏರ್ಪಡಿಸುವ ಮೂಲಕ |
![]() | ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕ ಕಟ್ಟುವ ಸಂಕಲ್ಪ: ಮುಖ್ಯಮಂತ್ರಿ ಬೊಮ್ಮಾಯಿಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕವನ್ನು ಕಟ್ಟುವ ಸಂಕಲ್ಪವನ್ನು ತೊಟ್ಟಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಬಿಜೆಪಿ ನಾಯಕರ 'ಜನಸ್ವರಾಜ್ ಯಾತ್ರೆ'ಗೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ, ನಾಲ್ಕು ತಂಡಗಳಾಗಿ ರಾಜ್ಯ ಪ್ರವಾಸಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ... |
![]() | ಕೊಪ್ಪಳ: ಮತ್ತೋರ್ವ ಪುನೀತ್ ಅಭಿಮಾನಿ ಸಾವುಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಮತ್ತೋರ್ವ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ್ಞಾನಪೂರ್ತಿ ನಿಂಗಾಪುರ (40) ಮೃತ ಅಭಿಮಾನಿ ಎನ್ನಲಾಗಿದೆ. |
![]() | ಕೊಪ್ಪಳ: ವರ್ಣಮಾಲೆಯನ್ನೂ ಕಲಿಯದೆ 30 ಸಾವಿರ ವಿದ್ಯಾರ್ಥಿಗಳು ಪಾಸ್!ಕೋವಿಡ್ ಸಾಂಕ್ರಾಮಿಕ ರೋಗ ಶೈಕ್ಷಣಿಕ ಕ್ಷೇತ್ರದ ಮೇಲೆ ಆಪಾರ ಪರಿಣಾಮ ಬೀರಿದೆ. 14,140 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 29,187 ವಿದ್ಯಾರ್ಥಿಗಳು 1ನೇ ತರಗತಿಯಿಂದ 2ನೇ ತರಗತಿಗೆ ವರ್ಣಮಾಲೆಯನ್ನೂ ಕಲಿಯದೇ ಪಾಸಾಗಿದ್ದಾರೆ. |
![]() | ಯಡಿಯೂರಪ್ಪನವರನ್ನು ಮುಟ್ಟಿದ್ರೆ ಸುಟ್ಟು ಹೋಗುತ್ತೇವೆ: ಸಚಿವ ಸಿ.ಪಿ. ಯೋಗೇಶ್ವರ್ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಕಾರ್ಯತಂತ್ರ ಹೆಣೆಯುವ ಕೆಲಸ ನಾನು ಎಂದಿಗೂ ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ ಪಿ ಯೋಗೇಶ್ವರ್ ಪುನರುಚ್ಛರಿಸಿದ್ದಾರೆ. |
![]() | 20 ವರ್ಷದ ಹಿಂದಿನ ಕೇಸ್ ಒಪನ್ ಮಾಡಿದ ಕೊಪ್ಪಳ ಪೊಲೀಸರು: ಆರೋಪಿ ಅಂದರ್ಎರಡು ದಶಕಗಳ ಹಿಂದಿನ ಕೇಸ್ ಒಪನ್ ಮಾಡಿರುವ ಕೊಪ್ಪಳ ಪೊಲೀಸರು ಸುಮಾರು 175 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದವರಿಗೆ ರೂ.2 ಸಾವಿರ ಬಹುಮಾನ: ಗ್ರಾ.ಪಂ ಅಧ್ಯಕ್ಷನಿಂದ ಬಂಪರ್ ಆಫರ್ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ತಲಾ ಐನೂರು ರೂಪಾಯಿ ಕೊಡುವುದಾಗಿ ಹೇರೂರು ಪಂಚಾಯತ್ ಅಧ್ಯಕ್ಷ ಘೋಷಣೆ ಮಾಡಿದ ಬೆನ್ನಲ್ಲೆ, ಇದೀಗ ಕನಕಗಿರಿ ತಾಲೂಕು ಚಿಕ್ಕಮಾದಿನಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ತಲಾ 2 ಸಾವಿರ ರೂಪಾಯಿ ಇನಾಮು ಪ್ರಕಟಿಸಿದ್ದಾರೆ. |