social_icon
  • Tag results for Koppala

ಕೊಪ್ಪಳ: ನಿವೃತ್ತಿಯಾಗುವ ಮುನ್ನ 200 ಹೆಣ್ಣು ಮಕ್ಕಳಿಗೆ 'ಸುಕನ್ಯಾ ಸಮೃದ್ದಿ ಖಾತೆ' ತೆರೆದ ಪೋಸ್ಟ್ ಮಾಸ್ಟರ್

ಮುಂದಿನ ತಿಂಗಳು ನಿವೃತ್ತರಾಗಲಿರುವ ಕೊಪ್ಪಳದ ಈ ಅಂಚೆ ಉದ್ಯೋಗಿ, ನಿರ್ಗಮಿಸುವ ಮುನ್ನ ಉಡುಗೊರೆಯಾಗಿ 200 ಹುಡುಗಿಯರಿಗೆ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆಸಿದ್ದಾರೆ.

published on : 6th March 2023

ಕೊಪ್ಪಳ: ಜರ್ಮನಿಯಿಂದ ಸಾಣಾಪುರಕ್ಕೆ ಬಂದ ಪ್ರಜೆಗೆ ಕೋವಿಡ್ ಪಾಸಿಟಿವ್; ಸುತ್ತ-ಮುತ್ತಲ ಗ್ರಾಮಸ್ಥರಲ್ಲಿ ಆತಂಕ

ಸಾಣಾಪುರ ಗ್ರಾಮದ ರೆಸಾರ್ಟ್‌ವೊಂದರಲ್ಲಿ ಜರ್ಮನಿ ದೇಶದಿಂದ ಬಂದ ವ್ಯಕ್ತಿಯೊಬ್ಬರಿಗೆ ಕೋವಿಡ್‌ ದೃಢಪಟ್ಟಿರುವುದನ್ನು ಜಿಲ್ಲಾಡಳಿತ  ಖಚಿತಪಡಿಸಿದೆ.

published on : 27th January 2023

ಕೊಪ್ಪಳ: ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಜಿಲ್ಲೆಯ ಅಳವಂಡಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ (RMSA school )ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. 

published on : 20th December 2022

ಕರ್ನಾಟಕ ಬಿಜೆಪಿಯಲ್ಲಿ ಯಡಿಯೂರಪ್ಪನವರು ಸರ್ವೋಚ್ಛ ನಾಯಕ, ನಮ್ಮದು ತಂದೆ-ಮಗನ ಸಂಬಂಧ: ಬಸವರಾಜ ಬೊಮ್ಮಾಯಿ

ನ್ನ ಮತ್ತು ಬಿ ಎಸ್ ಯಡಿಯೂರಪ್ಪನವರ ಮಧ್ಯೆ ತಂದೆ-ಮಗನ ಸಂಬಂಧವಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅದರಲ್ಲಿ ಅಪಸ್ವರ ಬರಲು ಸಾಧ್ಯವಿಲ್ಲ, ಅವರು ಸರ್ವೋಚ್ಛ ನಾಯಕರು, ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಪಕ್ಷದ ಕೆಲಸ-ಕಾರ್ಯಗಳು, ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 15th December 2022

ಬಿ ಎಸ್ ಯಡಿಯೂರಪ್ಪ ಬೇಸರ ಶಮನ: ಕೊಪ್ಪಳಕ್ಕೆ ಹೊರಟ ನಾಯಕ

ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತು ಕೊಪ್ಪಳದಲ್ಲಿ ಇಂದು ಗುರುವಾರ ಬಿಜೆಪಿ ಕಾರ್ಯಕ್ರಮಕ್ಕೆ ಗೈರಾಗಲು ನಿರ್ಧರಿಸಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೊನೆಗೂ ಭಾಗವಹಿಸಲು ಕೊನೆ ಕ್ಷಣದಲ್ಲಿ ನಿರ್ಧರಿಸಿದ್ದಾರೆ. 

published on : 15th December 2022

ಗಣಿಧಣಿ ಜನಾರ್ದನ ರೆಡ್ಡಿ ರಾಜಕೀಯ ಸೆಕೆಂಡ್ ಇನ್ನಿಂಗ್ಸ್ ಗಂಗಾವತಿಗೆ ಶಿಫ್ಟ್?: ರೆಡ್ಡಿ ಅನುಪಸ್ಥಿತಿಯಲ್ಲಿ ನೂತನ ಗೃಹ ಪ್ರವೇಶ

ಬಿಜೆಪಿ ಮಾಜಿ ಸಚಿವ ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಿಂದ ರಾಜಕೀಯದ ಮತ್ತೊಂದು ಎರಡನೇ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ. 

published on : 14th December 2022

ಬಲವಂತದ ಧಾರ್ಮಿಕ ಮತಾಂತರ, ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕೊಪ್ಪಳದ ಪಾದ್ರಿಯ ವಿರುದ್ಧ ಎಫ್ ಐ ಆರ್

ಬಲವಂತದ ಧಾರ್ಮಿಕ ಮತಾಂತರ ಆರೋಪದ ಮೇಲೆ ಒಂದೇ ಕುಟುಂಬದ ಮೂವರ ವಿರುದ್ಧ ಕೊಪ್ಪಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೂವರೂ ತಲೆಮರೆಸಿಕೊಂಡಿದ್ದು, ಕೊಪ್ಪಳದ ಕಾರಟಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ

published on : 12th December 2022

'40% ಸರ್ಕಾರ, ಇದೇನಾ ನಿಮ್ಮ ರಸ್ತೆ ಕಾಮಗಾರಿ ಸಚಿವ ಹಾಲಪ್ಪ ಆಚಾರರೇ': ಗ್ರಾಮಸ್ಥರ ಹಿಡಿಶಾಪ!

ಈ ವರ್ಷ ರಾಜ್ಯಾದ್ಯಂತ ಸಾಕಷ್ಟು ವ್ಯಾಪಕ, ಹಲವು ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಮಳೆ ಬಿದ್ದು ರಸ್ತೆಗಳೆಲ್ಲಾ ಹೊಂಡ ಗುಂಡಿ ಬಿದ್ದಿರುವುದು ವಾಹನ ಸವಾರರು, ಜನರು ಸಾಕಷ್ಟು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹೊಂಡಗುಂಡಿ ಅವಾಂತರಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದು ಆಗಿದೆ.

published on : 30th November 2022

ಬೆಂಗಳೂರು: ತಂದೆ, ಮಲತಾಯಿಯನ್ನು ಹತ್ಯೆ ಮಾಡಲು ಸುಪಾರಿ ನೀಡಿ ಚಾಕು ಇರಿತಕ್ಕೆ ಒಳಗಾದ ವಕೀಲ

ವಿಲಕ್ಷಣ ಘಟನೆಯೊಂದರಲ್ಲಿ, ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್‌ಗೆ ‘ಸುಪಾರಿ’ ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು ಚಾಕು ಇರಿತದಿಂದ ಚೇತರಿಸಿಕೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 23rd November 2022

ಕೊಪ್ಪಳ: ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸ್ ಪೇದೆಗಳು!

ಕರ್ತವ್ಯಕ್ಕೆ ತೆರಳುತ್ತಿದ್ದ ಮುಂಡರಗಿ ಠಾಣೆಯ ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಓರ್ವ ಪೇದೆಯ ಶವ ಪತ್ತೆಯಾಗಿದೆ. ಮಹೇಶ್ ವಕ್ಕರದ ಹಾಗೂ ನಿಂಗಪ್ಪ ಹಲವಾಗಲಿ ಕೊಚ್ಚಿ ಹೋಗಿದ್ದ ಪೊಲೀಸ್ ಪೇದೆಗಳಾಗಿದ್ದಾರೆ.

published on : 7th September 2022

ಕೊಪ್ಪಳ: ದಶಕಗಳಷ್ಟು ಹಳೆಯ ಸರ್ಕಾರಿ ಶಾಲೆಗಳಿಗೆ ಸ್ವಂತ ಖರ್ಚಿನಲ್ಲೇ ಬಣ್ಣ ಬಳಿಸಲು ಶಿಕ್ಷಕರು ಮುಂದು!

ಕೊಪ್ಪಳ ತಾಲೂಕಿನಲ್ಲಿ ದಶಕಗಳಷ್ಟು ಹಳೆಯದಾದ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಸುಧಾರಿಸಲು 10 ಸದಸ್ಯರ ಸರ್ಕಾರಿ ಶಾಲಾ ಶಿಕ್ಷಕರ ಗುಂಪು ಮುಂದಾಗಿದೆ.

published on : 6th September 2022

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಆದೇಶ: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ!

ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.

published on : 30th July 2022

'ನಮಗೆ ನಮ್ಮ ಇಸ್ಲಾಂ ಧರ್ಮ ಮುಖ್ಯ; ಹಿಜಾಬ್ ಬೇಕು, ಶಾಲೆ ಬೇಡ, ಎಕ್ಸಾಂ ಬರೆಯಲ್ಲ': ಹಲವು ಮುಸ್ಲಿಂ ವಿದ್ಯಾರ್ಥಿನಿಯರ ಹಠ

''ನಮಗೆ ನಮ್ಮ ಇಸ್ಲಾಂ ಧರ್ಮ,ಹಿಜಾಬ್ ಮುಖ್ಯ, ಶಾಲೆಯ ಶಿಕ್ಷಣವಲ್ಲ, ಮನೆಯಲ್ಲಿ ನಮ್ಮ ಅಪ್ಪ-ಅಮ್ಮ ಏನು ಹೇಳುತ್ತಾರೆ ಅವರ ಮಾತುಗಳನ್ನು ಕೇಳುತ್ತೇವೆ'',ಇದು ರಾಜ್ಯದ ಹಲವು ಶಾಲೆಗಳ 9 ಮತ್ತು 10ನೇ ತರಗತಿ ಮುಸ್ಲಿಂ ವಿದ್ಯಾರ್ಥಿನಿಯರ ಉದ್ದಟತನದ ಮಾತು. ನಿನ್ನೆಯ ವಾತಾವರಣವೇ ಇಂದು ಕೂಡ ರಾಜ್ಯದ ಹಲವು ಶಾಲೆಗಳಲ್ಲಿ ಮುಂದುವರಿದಿದೆ.

published on : 15th February 2022

ಅಯೋಧ್ಯೆಯಲ್ಲಿ ರಾಮಭಕ್ತಿ, ಕೊಪ್ಪಳದಲ್ಲಿ ಹನುಮ ಶಕ್ತಿ; ಆಂಜನೇಯಸ್ವಾಮಿ ದೇವಾಲಯಕ್ಕೆ 20 ಕೋಟಿ   

ಪ್ರವಾಸೋದ್ಯಮ ಇಲಾಖೆಗೆ ಬಜೆಟ್ ನಲ್ಲಿ 500 ಕೋೋಟಿ ರು ಮೀಸಲಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ  ಕೊಪ್ಪಳದ ಆಂಜನೇಯ ಸ್ವಾಮಿ ದೇವಾಲದ ಅಭಿವೃದ್ಧಿಗಾಗಿ  20 ಕೋಟಿ ರೂ ನೀಡಿದ್ದಾರೆ.

published on : 6th March 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9