- Tag results for Koppala
![]() | ಕೊಪ್ಪಳ: ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಲ್ಲಿ ಥಳಿತಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. |
![]() | ಕೊಪ್ಪಳ: ಈ ಗ್ರಾಮಗಳ ಪ್ರತಿಯೊಂದು ಮನೆಗಳಲ್ಲಿ ಮಲಿಯಪ್ಪ, ಮಲಿಯವ್ವ ಹೆಸರಿನವರು ಇರುತ್ತಾರೆ ಏಕೆ?ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರತಿ ಮನೆಯಲ್ಲೂ ಮಲಿಯಪ್ಪ ಅಥವಾ ಮಲಿಯವ್ವ ಎಂಬ ಪುರುಷ, ಮಹಿಳೆ ಇದ್ದಾರೆ. |
![]() | ಕೊಪ್ಪಳ: 8ನೇ ತರಗತಿ ವಿದ್ಯಾರ್ಥಿನಿಯ ಅಭಿನಂದನಾ ಪತ್ರಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ; ಶುಭ ಹಾರೈಕೆವಿದ್ಯಾರ್ಥಿನಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶ್ರೇಯಾಂಕ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಶ್ರೇಯಾಂಕ ಬರೆದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮರಳಿ ಪತ್ರ ಬರೆದಿದ್ದಾರೆ. |
![]() | ಊರಿಗೆ ಹೋಗಲು ಸಿಗದ ಬಸ್ಸು: ನಾನ್ ಸ್ಟಾಪ್ ಬಸ್ಗೆ ಕಲ್ಲೆಸೆದು ಡ್ಯಾಮೇಜ್ ಮಾಡಿ ದಂಡ ಕಟ್ಟಿದ ಮಹಿಳೆ!ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ 'ಶಕ್ತಿ ಯೋಜನೆ' ಜಾರಿಗೆ ಬಂದ ನಂತರ ಹಲವು ಮಹಿಳೆಯರಿಗೆ ಉಪಯೋಗವಾದರೂ ಹಲವು ಸಮಸ್ಯೆಗಳಾಗುತ್ತಿರುವ ಸುದ್ದಿಗಳು ರಾಜ್ಯದ ನಾನಾ ಭಾಗಗಳಿಂದ ಬರುತ್ತಿವೆ. |
![]() | ಪುಟ್ಟ ಮನೆಯಲ್ಲಿ ಎರಡು ಬಲ್ಬ್ ಹೊಂದಿರುವ ವೃದ್ಧೆಗೆ ಲಕ್ಷ ರೂ. ವಿದ್ಯುತ್ ಬಿಲ್: ಪ್ರಮಾದ ಸರಿಪಡಿಸಿದ ಜೆಸ್ಕಾಂ ಎಂಜಿನಿಯರ್ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ. |
![]() | ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಜಲ ಜೀವನ್ ಮಿಷನ್ ಪೈಪ್ಲೈನ್ ಕಾಮಗಾರಿಗೆ ಗ್ರಾಮಸ್ಥರ ಆರೋಪಜಿಲ್ಲೆಯ ಬಸರಿಹಾಳ್ ಮತ್ತು ಬಿಚ್ಚಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ತಿಂಗಳ ಮಗು ಹಾಗೂ 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. |
![]() | ರಾಯಚೂರು ಬಳಿಕ ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಯಿಂದ ವೃದ್ಧೆ ಬಲಿ: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಯಚೂರಿನಲ್ಲಿ ಕೆಲ ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಮೃತಪಟ್ಟ ದುರ್ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 65 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕಳೆದ ಸೋಮವಾರ ರಾತ್ರಿ ನಡೆದಿದೆ. 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಹದಗೆಟ್ಟ ರಸ್ತೆಗೆ ಕೊಪ್ಪಳ ಸಾಕ್ಷಿ: ಒಂದು ವಾರದೊಳಗೆ ಆ್ಯಂಬುಲೆನ್ಸ್ ನಲ್ಲಿ ನಾಲ್ಕು ಹೆರಿಗೆ!ಕೊಪ್ಪಳ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಆ್ಯಂಬುಲೆನ್ಸ್ ನಲ್ಲಿ ನಾಲ್ಕು ಗರ್ಭಿಣಿಯರಿಗೆ ಹೆರಿಗೆ ಆಗಿರುವ ಘಟನೆಗಳು ವರದಿಯಾಗಿವೆ, ಆರೋಗ್ಯ ಇಲಾಖೆಗೆ ಇದು ಸಾಮಾನ್ಯ ಎನಿಸಿದರೂ, ಹದಗೆಟ್ಟ ರಸ್ತೆಗಳೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. |
![]() | ಕೊಪ್ಪಳ: ನಿವೃತ್ತಿಯಾಗುವ ಮುನ್ನ 200 ಹೆಣ್ಣು ಮಕ್ಕಳಿಗೆ 'ಸುಕನ್ಯಾ ಸಮೃದ್ದಿ ಖಾತೆ' ತೆರೆದ ಪೋಸ್ಟ್ ಮಾಸ್ಟರ್ಮುಂದಿನ ತಿಂಗಳು ನಿವೃತ್ತರಾಗಲಿರುವ ಕೊಪ್ಪಳದ ಈ ಅಂಚೆ ಉದ್ಯೋಗಿ, ನಿರ್ಗಮಿಸುವ ಮುನ್ನ ಉಡುಗೊರೆಯಾಗಿ 200 ಹುಡುಗಿಯರಿಗೆ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆಸಿದ್ದಾರೆ. |
![]() | ಕೊಪ್ಪಳ: ಜರ್ಮನಿಯಿಂದ ಸಾಣಾಪುರಕ್ಕೆ ಬಂದ ಪ್ರಜೆಗೆ ಕೋವಿಡ್ ಪಾಸಿಟಿವ್; ಸುತ್ತ-ಮುತ್ತಲ ಗ್ರಾಮಸ್ಥರಲ್ಲಿ ಆತಂಕಸಾಣಾಪುರ ಗ್ರಾಮದ ರೆಸಾರ್ಟ್ವೊಂದರಲ್ಲಿ ಜರ್ಮನಿ ದೇಶದಿಂದ ಬಂದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಖಚಿತಪಡಿಸಿದೆ. |
![]() | ಅಯೋಧ್ಯೆಯಲ್ಲಿ ರಾಮಭಕ್ತಿ, ಕೊಪ್ಪಳದಲ್ಲಿ ಹನುಮ ಶಕ್ತಿ; ಆಂಜನೇಯಸ್ವಾಮಿ ದೇವಾಲಯಕ್ಕೆ 20 ಕೋಟಿಪ್ರವಾಸೋದ್ಯಮ ಇಲಾಖೆಗೆ ಬಜೆಟ್ ನಲ್ಲಿ 500 ಕೋೋಟಿ ರು ಮೀಸಲಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೊಪ್ಪಳದ ಆಂಜನೇಯ ಸ್ವಾಮಿ ದೇವಾಲದ ಅಭಿವೃದ್ಧಿಗಾಗಿ 20 ಕೋಟಿ ರೂ ನೀಡಿದ್ದಾರೆ. |