- Tag results for LS polls
![]() | ಕೊಡಗು: ಬಿಜೆಪಿ-ಕಾಂಗ್ರೆಸ್ ರಾಜಕೀಯ ಕೆಸರೆರಚಾಟ; ಪ್ರತಾಪ್ ಸಿಂಹ ಎದುರು ಆರೋಪ-ಪ್ರತ್ಯಾರೋಪ!ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೊಡಗಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಗಳು ಶುರುವಾಗಿವೆ. |
![]() | ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮೋದಿ, ಶಾ ನಿರ್ಧಾರ; ನಾಳೆ ದೆಹಲಿಗೆ ಯಡಿಯೂರಪ್ಪ ಪ್ರಯಾಣ, ವರಿಷ್ಠರ ಭೇಟಿ!2024ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ. |
![]() | ಲೋಕಸಭೆ ಚುನಾವಣೆ ಹಿನ್ನೆಲೆ: ಸೆಪ್ಟಂಬರ್ ನಲ್ಲಿ ಕೆಪಿಸಿಸಿ ಪುನಾರಚನೆ; ಸಚಿವರು, ಶಾಸಕರಿಗೆ ಕೊಕ್?ಸಿದ್ದರಾಮಯ್ಯ ಸಂಪುಟದ ಭಾಗವಾಗದ ನಾಯಕರಿಗೆ ಪಕ್ಷದ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿ ನೀಡಿ ಪಕ್ಷ ಕಟ್ಟುವ ಚಟುವಟಿಕೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಡುವ ಸಾಧ್ಯತೆಯಿದೆ, |
![]() | ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳ ಕಾಲ ಸತತ ಸಭೆಗಳನ್ನು ನಡೆಸುತ್ತಿದ್ದು, ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯ ಶಮನಗೊಳಿಸಿ ಸಮನ್ವಯ ಮೂಡಿಸಲು ಪ್ರಯತ್ನಗಳ ನಡೆಸುತ್ತಿದ್ದಾರೆ. |
![]() | 2024 ರ ಲೋಕಸಭಾ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರಿಣಾಮ ಅಧ್ಯಯನಕ್ಕೆ ಬಿಜೆಪಿ ಮುಂದು!ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿಯಾಗಿಸುತ್ತದೆ ಮತ್ತು ಅಭಿವೃದ್ಧಿಗೆ ಮೀಸಲಿಟ್ಟ ಹಣ ಖಾಲಿಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭವಿಷ್ಯ ನುಡಿದಿದ್ದು, ಇದರ ನಡುವಲ್ಲೇ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆಯಲ್ಲಿ ತೊಡಗಿರುವ ರಾಜ್ಯ ಬಿಜೆಪಿ ಮುಖಂಡರು ಗ್ಯಾರಂಟಿ ಯೋಜನೆಗಳ... |
![]() | ದೇಹಾಂತ್ಯವಾಗುವವರೆಗೂ ಬಿಜೆಪಿ ಬಿಡುವುದಿಲ್ಲ; ನಾನು ಲೋಕಸಭೆ ಟಿಕೆಟ್ ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್ಲೋಕಸಭೆ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಎಂಬ ಅಪಪ್ರಚಾರ ನಡೆಯುತ್ತಿದೆ. |
![]() | ರಾಜ್ಯ ಸಚಿವರು, ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್; ಸಂಸತ್ ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚೆ ಸಾಧ್ಯತೆಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಲು ಕರ್ನಾಟಕದ ಸಚಿವರು, ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | 5 ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಲೋಕಸಭಾ ಚುನಾವಣೆಯಲ್ಲಿ ಸಹಾಯ ಮಾಡಲಿದೆ: ಸಲೀಂ ಅಹ್ಮದ್ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಶನಿವಾರ ಹೇಳಿದರು. |
![]() | ಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ. |
![]() | ಲೋಕಸಭಾ ಚುನಾವಣೆ: ಆರ್ಎಸ್ಎಸ್ ವರಿಷ್ಠರ ಭೇಟಿ; ಸಂಘಪರಿವಾರದ ಬೆಂಬಲ ಕೋರಿದ ಬಿ ಎಲ್ ಸಂತೋಷ್ಕೊಚ್ಚಿಗೆ ಎರಡು ದಿನಗಳ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್, ಹಿರಿಯ ಆರ್ಎಸ್ಎಸ್ ನಾಯಕರನ್ನು ಭೇಟಿ ಮಾಡಿದರು. |
![]() | 2024ರ ಲೋಕಸಭಾ ಚುನಾವಣೆ ಗುರಿ: ಕರ್ನಾಟಕದಲ್ಲಿ ಹೂಡಿದ್ದ ತಂತ್ರವನ್ನೇ ಬಳಸಲು ಕಾಂಗ್ರೆಸ್ ಚಿಂತನೆ!ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಚುನಾವಣಾ ಸಂದರ್ಭದಲ್ಲಿ ಕೈ ಪಾಳಯ ರೂಪಿಸಿದ ಹೊಸ - ಹೊಸ ಕಾರ್ಯತಂತ್ರಗಳು, ಮತ್ತು ನಿರೂಪಣೆಗಳು ಸಹ ಪ್ರಮುಖ ಕಾರಣವಾಗಿವೆ. ಆಡಳಿತಾರೂಢ ಬಿಜೆಪಿ... |
![]() | ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಶೇ.51ರಷ್ಟು ಮತ ಪಡೆಯುವುದು ಬಿಜೆಪಿ ಗುರಿಮಹಾರಾಷ್ಟ್ರದಲ್ಲಿ ಬಿಜೆಪಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಶೇ. 51ರಷ್ಟು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಹೇಳಿದ್ದಾರೆ. |
![]() | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ. |
![]() | 2024 ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಸ್ವತಂತ್ರವಾಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ವಿಪಕ್ಷಗಳ ಮಹಾ ಮೈತ್ರಿಕೂಟ ಹಾಗೂ ತೃತೀಯ ರಂಗ ರಚನೆಯ ಮಾತುಗಳು ಕೇಳಿಬರುತ್ತಿವೆ. |