social_icon
  • Tag results for Labourers

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕೂಲಿ ಕಾರ್ಮಿಕರ ದುರ್ಮರಣ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ

ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

published on : 1st November 2023

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಸ್ಫೋಟ; ಎಂಟು ಕಾರ್ಮಿಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೊಲೀಸರು ಸ್ಫೋಟದ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ. 

published on : 27th September 2023

ಮಧ್ಯ ಪ್ರದೇಶ: ಕಾರ್ಖಾನೆಯಲ್ಲಿ ಶಂಕಿತ ವಿಷಾನಿಲ ಉಸಿರಾಡಿ ಮೂವರು ಸಹೋದರರು ಸೇರಿ ಐವರು ಕಾರ್ಮಿಕರು ಸಾವು

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ಶಂಕಿತ ವಿಷಾನಿಲವನ್ನು ಉಸಿರಾಡಿ ಮೂವರು ಸಹೋದರರು ಸೇರಿದಂತೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 30th August 2023

ಪಾಕಿಸ್ತಾನ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಸ್ಫೋಟಿಸಿದ ಉಗ್ರರು; 11 ಕಾರ್ಮಿಕರು ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 11 ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

published on : 20th August 2023

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರು ಕಾರ್ಮಿಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.  

published on : 19th July 2023

1 ಕೋಟಿ ರೂಪಾಯಿ ಹಣಕ್ಕಾಗಿ 26 ಜೀವಂತ ಕಾರ್ಮಿಕರು ಸತ್ತಿದ್ದಾರೆ ಎಂದು ಘೋಷಿಸಿದ್ದ ಅಧಿಕಾರಿಗಳು; ಪ್ರಕರಣ ದಾಖಲು

ಮಧ್ಯಪ್ರದೇಶ ಪೊಲೀಸರು ವಿಚಿತ್ರ ಪ್ರಕರಣವನ್ನು ದಾಖಲಿಸಿದ್ದಾರೆ. ಇಲ್ಲಿ ಅಧಿಕಾರಿಗಳು 26 ಜೀವಂತ ಕಾರ್ಮಿಕರು ಸತ್ತಿದ್ದಾರೆ ಎಂದು ಘೋಷಿಸುವ ಮೂಲಕ ಸರ್ಕಾರದ ಹಣಕಾಸಿನ ನೆರವನ್ನು ದುರುಪಯೋಗಪಡಿಸಿಕೊಂಡಿದ್ದರು.

published on : 22nd June 2023

ಬಾಲಸೋರ್ ರೈಲು ಅಪಘಾತದ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ದುರಂತ: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ದುರ್ಮರಣ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

published on : 8th June 2023

ಒಡಿಶಾದಲ್ಲಿ ಮತ್ತೊಂದು ಅಪಘಾತ: ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು, 3 ಮಂದಿಗೆ ಗಂಭೀರ ಗಾಯ

ಒಡಿಶಾದ ಬಾಲಾಸೋರ್ ನಲ್ಲಿ 288 ಪ್ರಯಾಣಿಕರನ್ನು ಬಲಿ ಪಡೆದ ತ್ರಿವಳಿ ರೈಲು ದುರಂತ ಪ್ರಕರಣ ಸಂಭವಿಸಿ ಇನ್ನೂ ಒಂದು ವಾರ ಕಳೆದಿಲ್ಲ ಆದಾಗಲೇ ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ.

published on : 7th June 2023

ಆಂಧ್ರಪ್ರದೇಶದಲ್ಲಿ ಹಿಟ್ ಅಂಡ್ ರನ್; 6 ಮಹಿಳಾ ಕಾರ್ಮಿಕರು ಸಾವು, ಹಲವರಿಗೆ ಗಾಯ

ಬುಧವಾರ ಮುಂಜಾನೆ ಪಲ್ನಾಡು ಜಿಲ್ಲೆಯ ಹಳ್ಳಿಯೊಂದರಲ್ಲಿ ತಾವು ಪ್ರಯಾಣಿಸುತ್ತಿದ್ದ ಆಟೋರಿಕ್ಷಾಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 17th May 2023

ಇನ್ನೂ ರಚನೆಯಾಗದ ಹೊಸ ಸರ್ಕಾರ: ವಲಸೆ ಕುರಿತು ಗೊಂದಲದಲ್ಲಿ ಗದಗದ ಕೂಲಿಕಾರ್ಮಿಕರು!

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 5 ದಿನಗಳು ಕಳೆದರೂ ಇನ್ನು ಹೊಸ ಸರ್ಕಾರ ರಚನೆಗೊಂಡಿಲ್ಲ. ಹೊಸ ಸರ್ಕಾರ ರಚನೆಗೊಳ್ಳದ ಹಿನ್ನೆಲೆಯಲ್ಲಿ ವಲಸೆ ಹೋಗುವ ಕುರಿತು ಗದಗದ ಕೂಲಿ ಕಾರ್ಮಿಕರು ಗೊಂದಲಕ್ಕೊಳಗಾಗಿದ್ದಾರೆ.

published on : 17th May 2023

ತೈಲ ಕಾರ್ಖಾನೆಯಲ್ಲಿ ಟ್ಯಾಂಕ್‌ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು!

ಖಾದ್ಯ ತೈಲ ಕಾರ್ಖಾನೆಯೊಂದರಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಕೋಟಾದ ರಾಂಪುರದಲ್ಲಿ ನಡೆದಿದೆ.

published on : 16th May 2023

ಗೋವಾದಲ್ಲಿನ ಶೇ 90 ರಷ್ಟು ಅಪರಾಧಗಳಿಗೆ ವಲಸೆ ಕಾರ್ಮಿಕರೇ ಕಾರಣ: ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಕರಾವಳಿ ರಾಜ್ಯದಲ್ಲಿ ನಡೆಯುವ ಶೇ 90 ರಷ್ಟು ಅಪರಾಧಗಳನ್ನು ಬಿಹಾರ, ಉತ್ತರ ಪ್ರದೇಶ ಮತ್ತು ಇತರ ಪ್ರದೇಶಗಳಿಂದ ವಲಸೆ ಬಂದ ಕಾರ್ಮಿಕರು ಮಾಡುತ್ತಾರೆ. ಹೀಗಾಗಿ, ಗುತ್ತಿಗೆದಾರರು ಇವರನ್ನು ನೇಮಿಸಿಕೊಳ್ಳುವ ಮೊದಲು 'ಲೇಬರ್ ಕಾರ್ಡ್'ಗಳನ್ನು ಪಡೆದುಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒತ್ತಾಯಿಸಿದರು.

published on : 2nd May 2023

ದೆಹಲಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ, ಉಚಿತ ಪ್ರಯಾಣ, ಜೀವ ವಿಮೆ ಸೌಲಭ್ಯ: ಕೇಜ್ರಿವಾಲ್ ಘೋಷಣೆ

ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುವ ಕಟ್ಟಡ ಕಾರ್ಮಿಕರಿಗೆ ಮನೆ ಮತ್ತು ಹಾಸ್ಟೆಲ್‌ಗಳ ವ್ಯವಸ್ಥೆ ಮಾಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

published on : 25th April 2023

ಕರ್ನಲ್: ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ವಲಸೆ ಕಾರ್ಮಿಕರು ಸಾವು

ಹರಿಯಾಣದ ಕರ್ನಲ್ ಜಿಲ್ಲೆಯ ತಾರೋರಿಯಲ್ಲಿ ಮಂಗಳವಾರ ಮುಂಜಾನೆ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿಹಾರದ ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 18th April 2023

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವನೆ, ಇಬ್ಬರು ಕಾರ್ಮಿಕರು ಸಾವು

ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೌರ ಕಾರ್ಮಿಕರಾದ 45 ವರ್ಷದ ದುಂಡಪ್ಪ ಮತ್ತು 42 ವರ್ಷದ ನಾಗಪ್ಪ ಎಂದು ಗುರುತಿಸಲಾಗಿದೆ.

published on : 21st March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9