- Tag results for Lifestyle
![]() | ಮಕ್ಕಳ ಬೆಳವಣಿಗೆಗೆ ಆಹಾರ ಕ್ರಮ ಅತಿಮುಖ್ಯ: ಜೀವನಶೈಲಿ ಹೇಗಿರಬೇಕು? ಇಲ್ಲಿದೆ ಮಾಹಿತಿಮಕ್ಕಳ ಬೆಳವಣಿಗೆಯಲ್ಲಿ 13-18 ವರ್ಷ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಇದು ಹದಿಹರೆಯದ ವಯಸ್ಸಾಗಿದ್ದು, ಈ ಘಟ್ಟದಲ್ಲಿ ದೈಹಿಕ ಬದಲಾವಣೆ, ಹಾರ್ಮೋನುಗಳ ಏರಿಳಿತಗಳು ಕಂಡು ಬರುತ್ತವೆ. ಈ ಘಟ್ಟದಲ್ಲಿ ಮಕ್ಕಳ ದೇಹ ಆರೋಗ್ಯವಾಗಿರುವುದು ಬಹಳ ಮುಖ್ಯ. ಏಕೆಂದರೆ ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ದೇಹದ ಬೆಳವಣಿಗೆ ಕೂಡ ಉತ್ತಮವಾಗಿರುತ್ತದೆ. |
![]() | ಪ್ರತಿದಿನ ಸೇಬು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತೇ? ಸೇವನೆಗೆ ಬೆಸ್ಟ್ ಟೈಂ ಯಾವುದು?ಸೇಬಿನಲ್ಲಿ ವಿವಿಧ ರೀತಿಯ ವಿಟಮಿನ್ ಗಳು, ಖನಿಜಾಂಶಗಳು ಮತ್ತು ಆಂಟಿಆಕ್ಸಿಡೆಂಟ್ ಗಳಾಗಿರುವಂತಹ ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಪೊಟಾಶಿಯಂ ಇದೆ. ಸೇಬು ಹಣ್ಣು ಸೇವಿಸುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. |
![]() | ಪದೇ ಪದೇ ಕಾಲು ನೋವು, ಸೆಳೆತ ಸಮಸ್ಯೆ ಕಾಡುತ್ತಿದೆಯೇ? ಹಾಗಿದ್ದರೆ ಮೊದಲು ಕಾರಣ ತಿಳಿದುಕೊಳ್ಳಿ!ನಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ನಮಗೆ ತಿಳಿಯುತ್ತದೆ. ಆದರೆ ನಿರ್ಲಕ್ಷ್ಯದಿಂದ ಅಪಾಯದ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಕೈ ಸೆಳೆತ, ಕಾಲು ಸೆಳೆತ ಕಾಣಿಸಿಕೊಳ್ಳುವುದು ಸಹಜ. ಕೆಲಸ ಮಾಡಿ ಸುಸ್ತಾದಾಗ ಅಥವಾ ನರಗಳಲ್ಲಿ ರಕ್ತಪರಿಚಲನೆಗೆ ಅಡ್ಡಿಯುಂಟಾದಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ. |
![]() | ಇದು ಹೃದಯದ ವಿಷಯ: ಶಿಸ್ತುಬದ್ಧ ಜೀವನ ಮತ್ತು ದೇಹದ ಕೊಲೆಸ್ಟ್ರಾಲ್ ನಿಯಂತ್ರಣ ಮಾಡಿಗ್ಲೋಬಲ್ ಬರ್ಡನ್ ಆಫ್ ಡಿಸೀಸ್(ಕಾಯಿಲೆಯ ಜಾಗತಿಕ ಹೊರೆ) ಪ್ರಕಾರ, ಭಾರತದಲ್ಲಿ ಸುಮಾರು ಕಾಲು ಭಾಗದಷ್ಟು ಅಂದರೆ ಶೇಕಡಾ 24.8ರಷ್ಟು ಸಾವುಗಳು ಹೃದ್ರೋಗದಿಂದ ಸಂಭವಿಸುತ್ತವೆ. |
![]() | ತುಟಿಗಳ ಮೂಲೆಗಳಲ್ಲಿ ಬಿರುಕು ಬಿಡುತ್ತಿದೆಯೇ? ಈ ರೋಗದ ಲಕ್ಷಣವಾಗಿರಬಹುದು...ಆಂಗ್ಯುಲರ್ ಚೀಲೈಟಿಸ್ ಎಂದು ಕರೆಯಲ್ಪಡುವ ಉರಿಯೂತದ ಚರ್ಮದ ಕಾಯಿಲೆಯು ಬಾಯಿಯ ಮೂಲೆಗಳಲ್ಲಿ ಊದಿಕೊಂಡ, ಕೆಂಪು ಪ್ಯಾಚ್ ಗಳಿಗೆ ಕಾರಣವಾಗುತ್ತದೆ. ಇದು ಸಾಮಾನ್ಯವಾಗಿ ಗಂಭೀರ ಸಮಸ್ಯೆಗಳೇನು ಅಲ್ಲ. ಆದರೆ, ಆಹಾರ ಸೇವನೆ ವೇಳೆ ಸಮಸ್ಯೆ ಉಂಟು ಮಾಡುತ್ತದೆ. |
![]() | ಬೆಂಗಳೂರು ಸಿಟೀಲಿ ತಿಂಗಳಿಗೆ 40 ಸಾವಿರ ಸಂಬಳದಲ್ಲಿ ಜೀವನ ನಡೆಸಬಹುದೇ?: ಯುವತಿಯ ಸಂದೇಹಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ...ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಯುವತಿಯೊಬ್ಬರು ಪ್ರಶ್ನೆ ಕೇಳಿದ್ದರು, ತಿಂಗಳಿಗೆ 40 ಸಾವಿರ ರೂಪಾಯಿ ವೇತನದಿಂದ ಜೀವನ ನಡೆಸಲು ಸಾಧ್ಯವೇ ಎಂದು. ಇದಕ್ಕೆ ನೆಟಿಜೆನ್ ಗಳು ತರಹೇವಾರಿ ಉತ್ತರಗಳನ್ನು ನೀಡಿದ್ದು ಬೆಂಗಳೂರು ನಗರದ ಜೀವನಶೈಲಿ, ಬದುಕಲು ಬೇಕಾಗುವ ಅವಶ್ಯಕತೆಗಳ ಕುರಿತು ಸಾಕಷ್ಟು ಕಮೆಂಟ್ ಮಾಡಿದ್ದಾರೆ. |
![]() | ದಾಳಿಂಬೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ...ಪ್ರಕೃತಿ ಮನುಷ್ಯನ ಆರೋಗ್ಯಕ್ಕಾಗಿ ಹಲವಾರು ನೈಸರ್ಗಿಕ ಸತ್ವಗಳನ್ನು ಉಡುಗೊರೆಯಾಗಿ ಕೊಟ್ಟಿದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ದೊರೆಯುವ ಹಲವಾರು ಹಣ್ಣು-ಹಂಪಲುಗಳು, ಗಿಡಮೂಲಿಕೆಗಳು ಆರೋಗ್ಯ ವೃದ್ಧಿಸುವಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ. |
![]() | 'ಸನ್ ಸ್ಕ್ರೀನ್' ಬಳಸುತ್ತೀರಾ...? ಹಾಗಿದ್ದರೆ ಇದನ್ನು ಓದಿ...ಬೇಸಿಗೆಯಲ್ಲಿ ನಮ್ಮ ತ್ವಚೆಯ ಬಗ್ಗೆ ಎಷ್ಟು ಕಾಳಜಿ ಮಾಡಿದರೂ ಸಾಲದು. ಬಿಸಿಲಿನಿಂದಾಗಿ ಚರ್ಮವು ಬಹಳ ಬೇಗ ಟ್ಯಾನ್ ಆಗುತ್ತದೆ, ಚರ್ಮ ಸುಟ್ಟಂತೆ ಆಗಿ, ಶುಷ್ಕವಾಗುತ್ತದೆ. ಹೀಗಾಗಿ ಹಲವರು ಸನ್ಸ್ಕ್ರೀನ್ ಲೋಷನ್'ಗಳನ್ನು ಹಚ್ಚುತ್ತಾರೆ. |
![]() | ಅಲರ್ಜಿಗಳಿಂದ ದೂರ ಇರಬೇಕೇ? ಈ ವಿಧಾನಗಳನ್ನು ಅನುಸರಿಸಿ...ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಒಂದಲ್ಲ ಒಂದು ಸಂದರ್ಭದಲ್ಲಿ ಅಲರ್ಜಿ ಸಮಸ್ಯೆಯನ್ನು ಎದುರಿಸಿಯೇ ಇರುತ್ತಾರೆ. ಅಲರ್ಜಿಯು ಸಾಮಾನ್ಯವಾಗಿ ಹಾನಿಕಾರಕವಲ್ಲದ ಪ್ರೋಟಿನ್ ಮತ್ತು ಇತರ ಪದಾರ್ಥಗಳ ವಿರುದ್ಧ ನಮ್ಮ ಶರೀರದ ರೋಗ ನಿರೋಧಕ ಶಕ್ತಿಯ ವಿಪರೀತ ಪ್ರತಿಕ್ರಿಯೆಯಾಗಿದೆ. |
![]() | ಮಹಿಳೆಯರಲ್ಲಿ ಪೌಷ್ಟಿಕತೆ: ಕುಟುಂಬಕ್ಕೆ ಆಧಾರಸ್ತಂಭವಾದ ಮಹಿಳೆಗೆ ಪೌಷ್ಟಿಕ ಆಹಾರ ಎಷ್ಟು ಮುಖ್ಯ ಗೊತ್ತಾ?ಊಟ ಬಲ್ಲವನಿಗೆ ರೋಗವಿಲ್ಲ ,ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತಿರುವಂತದ್ದೇ .ಏನು ತಿನ್ನಬೇಕು? ಯಾವಾಗ ತಿನ್ನಬೇಕು?ತಿನ್ನುವ ಆಹಾರ ಹೇಗಿರಬೇಕು? ಎಂಬುದನ್ನು ನಾವು ಚೆನ್ನಾಗಿ ಅರಿತಿದ್ದರೆ ರೋಗಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು ಎಂಬುದೇ ಈ ಮಾತಿನ ಅರ್ಥ. |