- Tag results for Loan
![]() | Chinese apps ban: ಚೀನಾದ 138 ಬೆಟ್ಟಿಂಗ್, 94 ಲೋನ್ ಆ್ಯಪ್ಗಳ ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ವಿರುದ್ಧ ದೊಡ್ಡ ಕ್ರಮಕ್ಕೆ ಸಿದ್ಧತೆ ನಡೆಸಿದ್ದು, ಚೀನಾದ 138 ಬೆಟ್ಟಿಂಗ್, 94 ಲೋನ್ ಆ್ಯಪ್ಗಳ ನಿಷೇಧಕ್ಕೆ ಮುಂದಾಗಿದೆ. |
![]() | ವಂಚನೆ ಪ್ರಕರಣ: ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಜೈಲಿನಿಂದ ಬಿಡುಗಡೆಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ, ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ. |
![]() | ಸರ್ಕಾರವು 9,000 ರೈತರಿಗೆ ಒಂದು ದಿನದಲ್ಲಿ ಸಾಲ ನೀಡಲಿದೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ಸರ್ಕಾರವು 9,000 ರೈತರಿಗೆ ಕೇವಲ ಒಂದು ದಿನದಲ್ಲಿ ಒಟ್ಟು 1,500 ಕೋಟಿ ರೂಪಾಯಿಗಳ ಸಾಲದ ಚೆಕ್ಗಳನ್ನು ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. |
![]() | ವಿಡಿಯೋಕಾನ್ ಪ್ರಕರಣ: ಚಂದಾ, ದೀಪಕ್ ಕೊಚ್ಚಾರ್, ಧೂತ್ ಸಿಬಿಐ ಕಸ್ಟಡಿ ಡಿ.29ರವರೆಗೆ ವಿಸ್ತರಣೆವಿಡಿಯೋಕಾನ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಮತ್ತು ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ... |
![]() | ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳ: ಸಿಎಂವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ |
![]() | ಗುತ್ತಿಗೆದಾರರ ಸಾಲ ತೀರಿಸಲು 600 ರೂ.ಕೋಟಿ ಸಾಲ ಕೋರಿ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು(BBMP) ಗುತ್ತಿಗೆದಾರರಿಗೆ 2,500 ಕೋಟಿ ರೂಪಾಯಿ ನೀಡಲು ಬಾಕಿ ಉಳಿಸಿಕೊಂಡಿದ್ದು, ಕೆಲವು ಬಿಲ್ಗಳನ್ನು ಇತ್ಯರ್ಥಪಡಿಸಲು 600 ಕೋಟಿ ರೂಪಾಯಿ ಸಾಲ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಪಾಲಿಕೆಯು 2020 ರಿಂದ ಗುತ್ತಿಗೆದಾರರಿಗೆ ಯಾವುದೇ ಬಿಲ್ಗಳನ್ನು ತೆರವುಗೊಳಿಸಿಲ್ಲ ಎಂದು ಹೇಳಲಾಗಿದೆ. |
![]() | ಕಳೆದ ನಾಲ್ಕು ವರ್ಷಗಳಲ್ಲಿ ಬ್ಯಾಂಕ್ ಗಳಿಂದ ರೂ. 8.5 ಲಕ್ಷ ಕೋಟಿ ರೂ. ಸಾಲ 'ಮನ್ನಾ': ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ಹಣಕಾಸು ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಬ್ಯಾಂಕ್ ಗಳು ರೂ. 8.5 ಲಕ್ಷ ಕೋಟಿ ಸಾಲ ಮನ್ನಾ (ರೈಟ್ ಅಫ್) ಮಾಡಿವೆ. |
![]() | ಚೀನಾ ಲೋನ್ ಆ್ಯಪ್ ಕಂಪನಿ ಮೇಲೆ ಇಡಿ ದಾಳಿ: 78 ಕೋಟಿ ರೂ. ಜಪ್ತಿಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ 5 ಚೀನಾ ಸಾಲ ಆ್ಯಪ್ ಕಂಪನಿಗಳು ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ರೂ.78 ಕೋಟಿ ಜಪ್ತಿ ಮಾಡಿದ್ದಾರೆ. |
![]() | ಸಾಲ ಮರುಪಾವತಿ ಮಾಡದ್ದಕ್ಕೆ ಉಗ್ರ ಶಿಕ್ಷೆ: ಯುವಕನನ್ನು ಬೈಕ್ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಕಿಡಿಗೇಡಿಗಳು!ಯುವಕನೋರ್ವನನ್ನು ದ್ವಿಚಕ್ರವಾಹನಕ್ಕೆ ಕಟ್ಟಿ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಎಳೆದೊಯ್ದಿರುವ ಘಟನೆ ಕಟಕ್ ನಲ್ಲಿ ನಡೆದಿದ್ದು, ಅಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಮೂಡಿದೆ. |
![]() | ವಿದ್ಯುತ್ ಖರೀದಿಗೆ ಪ್ರತಿ ವರ್ಷ 33 ಸಾವಿರ ಕೋಟಿ ರೂ. ವ್ಯಯ; ಹೆಸ್ಕಾಂಗಳ ಮೇಲಿದೆ 38,973 ಕೋಟಿ ರೂ. ಸಾಲ!ಕೆಪಿಟಿಸಿಎಲ್ ಸೇರಿದಂತೆ ವಿವಿಧ ವಿದ್ಯುತ್ ಪ್ರಸರಣ ನಿಗಮಗಳು 2002ರಿಂದ ಈವರೆಗೂ 38,973 ಕೋಟಿ ರೂ. ಸಾಲ ಮಾಡಿದ್ದು, ಅದು 2040ರ ವೇಳೆಗೆ ಎಂದು ಇಂಧನ ಸಚಿವ ವಿ.ಸುನೀಲ್ಕುಮಾರ್ ತಿಳಿಸಿದರು. |
![]() | ಚೀನಾ ಲೋನ್ ಆ್ಯಪ್ ಪ್ರಕರಣ: Easebuzz, Razorpay, Cashfree, Paytmನ 46.67 ಕೋಟಿ ರೂ. ಜಪ್ತಿ ಮಾಡಿದ ಇಡಿ!ಚೀನಾ ಸಾಲದ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಿನ ದಾಳಿಗಳ ನಂತರ ಜಾರಿ ನಿರ್ದೇಶನಾಲಯ (ಇಡಿ) ವಿವಿಧ ಬ್ಯಾಂಕ್ ಖಾತೆಗಳು ಮತ್ತು Easebuzz, Razorpay, Cashfree ಮತ್ತು Paytm ನ ವರ್ಚುವಲ್ ಖಾತೆಗಳಲ್ಲಿ ಇರಿಸಲಾಗಿದ್ದ 46.67 ಕೋಟಿ ರೂ.ಗಳನ್ನು ಪತ್ತೆಹಚ್ಚಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ. |
![]() | ಲೋನ್ ಆ್ಯಪ್ ವಂಚನೆಗೆ ಸಿಲುಕಿದ ಬೆಂಗಳೂರಿನ ವ್ಯಕ್ತಿ; ಸಾಲಕ್ಕಿಂತ ಹೆಚ್ಚಿನ ಮೊತ್ತ ಪಾವತಿಸಿದರೂ ಬಿಡದ ಆರೋಪಿಗಳು!ಯಾವುದೋ ರಹಸ್ಯ ಆ್ಯಪ್ಗಳ ಮೂಲಕ ಸಾಲ ಪಡೆಯುವ ಮುನ್ನ ಎರಡು ಬಾರಿ ಯೋಚಿಸಿ. ಸಾಲ ಪಡೆಯುವುದಕ್ಕಾಗಿ ಹತಾಶಗೊಂಡು ಅಜ್ಞಾತ ಅಪ್ಲಿಕೇಶನ್ಗಳ ಲಿಂಕ್ಗಳನ್ನು ಕ್ಲಿಕ್ ಮಾಡಿದರೆ, ಸಂತ್ರಸ್ತನ ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ ಅನ್ನು ವಶಕ್ಕೆ ಪಡೆದುಕೊಂಡು ಹ್ಯಾಕರ್ಗಳು ಡೇಟಾ ಮತ್ತು ವೈಯಕ್ತಿಕ ವಿವರಗಳನ್ನು ದುರ್ಬಳಕೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. |
![]() | ಡಿಜಿಟಲ್ ಲೆಂಡಿಂಗ್ ವ್ಯವಸ್ಥೆಗೆ ಆರ್ ಬಿಐ ತಂದಿದೆ ಹೊಸ ಮಾರ್ಗಸೂಚಿ! (ಹಣಕ್ಲಾಸು)ಇವತ್ತು ಜಗತ್ತು ಯಾವ ಮಟ್ಟಕ್ಕೆ ಬಂದು ಕುಳಿತಿದೆ ಎಂದರೆ ಸಾಲವೇ ಹಣ ಎನ್ನುವ ಮಟ್ಟಕ್ಕೆ! ಅಂದರೆ ಹಣ ಎಂದ ತಕ್ಷಣ ಅದು ಸಾಲದ ಹಣವೇ ಆಗಿರುತ್ತದೆ ಎನ್ನುವ ಮಟ್ಟಕ್ಕೆ ಜಗತ್ತು ಬದಲಾಗಿ ಹೋಗಿದೆ. |
![]() | ಆಂಧ್ರ ಪ್ರದೇಶ ಕೃಷಿ ಸಚಿವ ಕಾಕನಿಗೆ ಕಾಲ್ ಮಾಡಿ ಸಾಲ ಮರುಪಾವತಿಗಾಗಿ ಒತ್ತಾಯಿಸಿದ ಏಜೆಂಟ್ಗಳ ಬಂಧನನೆಲ್ಲೂರು ನಿವಾಸಿಯೊಬ್ಬರು ಮೊಬೈಲ್ ಆ್ಯಪ್ ಮೂಲಕ ಪಡೆದ ಸಾಲವನ್ನು ಮರುಪಾವತಿಸುವಂತೆ ಆಂಧ್ರ ಪ್ರದೇಶ ಕೃಷಿ ಸಚಿವ ಕಾಕಣಿ ಗೋವರ್ಧನರೆಡ್ಡಿ ಅವರ ಆಪ್ತ ಸಹಾಯಕ ಚೆರುಕುರಿ ಶಂಕರಯ್ಯ ಅವರಿಗೆ ಬೆದರಿಕೆ ಹಾಕಿದ ಆರೋಪದ... |
![]() | 40 ಲೋನ್ ಆ್ಯಪ್ ಗಳಲ್ಲಿ ಸಾಲ: ಮರುಪಾವತಿಸಲು ಆಗದೆ, ಕಿರುಕುಳ ಸಹಿಸಲು ಆಗದೆ ವ್ಯಕ್ತಿ ಆತ್ಮಹತ್ಯೆಮೃತರನ್ನು ಸಹಕಾರಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ನಾಗದೇವನಹಳ್ಳಿ ನಿವಾಸಿ ನಂದಕುಮಾರ್ ಎಂದು ಗುರುತಿಸಲಾಗಿದೆ. ರಾಜ್ಯ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಸಿರಿ ಗೌರಿ ತಿಳಿಸಿದ್ದಾರೆ |