- Tag results for Lock down
![]() | ಆರ್ಥಿಕತೆಯ ಕುಂಠಿತಕ್ಕೆ ಲಾಕ್ಡೌನ್ ಕಾರಣ, ಕಠಿಣ ನಿರ್ಬಂಧಗಳು ಬೇಡ: ಕಾಸಿಯಾಪ್ರತಿದಿನ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳಿಂದಾಗಿ ರಾಜ್ಯ ಸರ್ಕಾರ ಲಾಕ್ಡೌನ್ ಅಥವಾ ಇತರ ಕಠಿಣ ಕ್ರಮಗಳ ರೂಪದಲ್ಲಿ ಯಾವುದೇ ರೀತಿಯ ಪ್ರಕ್ರಿಯೆ ಕೈಗೊಳ್ಳಬಾರದು ಎಂದು ಕೈಗಾರಿಕೋದ್ಕಾಯಮಿಗಳ ಸಂಘದ ಒಕ್ಕೂಟ-ಕಾಸಿಯಾ ಹೇಳಿದೆ. |
![]() | ಚೀನಾದ ಷಿಯಾನ್ ನಗರದಲ್ಲಿ ಮತ್ತೆ ಲಾಕ್ ಡೌನ್; ಕೊರೋನಾ ಹೆಚ್ಚಾಗಲು ಪಾಕಿಸ್ತಾನ ಕಾರಣ!?ಚೀನಾದಲ್ಲಿ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿದ್ದರೂ ಅತಿ ಹೆಚ್ಚು ಕರೋನಾ ಪ್ರಕರಣಗಳು ದಾಖಲಾಗುತ್ತಿವೆ. |
![]() | ಒಮಿಕ್ರಾನ್ ವೈರಸ್ ಮುಂದಿನ ಬೆಳವಣಿಗೆ ನೋಡಿ ಅಗತ್ಯಬಿದ್ದರೆ ಲಾಕ್ ಡೌನ್: ಕೆಎಸ್ ಈಶ್ವರಪ್ಪದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿರುವ ರೂಪಾಂತರಿ ಒಮಿಕ್ರಾನ್ ಹೊಸ ಕೋವಿಡ್ ಸೋಂಕಿನ ಬಗ್ಗೆ ಮುಂದಿನ ಬೆಳವಣಿಗೆ ಕಾದು ನೋಡಿ, ಅಗತ್ಯಬಿದ್ದರೆ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡುವುದಾಗಿ ಕೆ. ಎಸ್ .ಈಶ್ವರಪ್ಪ ಹೇಳಿದ್ದಾರೆ. |
![]() | ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಬೇಡ: ಡಾ. ಕೆ ಸುಧಾಕರ್ಮತ್ತೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. |
![]() | ಆರ್ಥಿಕತೆ ಸಹಜ ಸ್ಥಿತಿಗೆ ಮರಳಿತೆ? ಒಂದು ವಿಶ್ಲೇಷಣೆ!ಹಣಕ್ಲಾಸು-267 -ರಂಗಸ್ವಾಮಿ ಮೂಕನಹಳ್ಳಿ |
![]() | ಬೆಲೆ ಕುಸಿತ: ಕೋಲಾರದಲ್ಲಿ ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದು ಹೋದ ರೈತರು!ಹಣ್ಣುಗಳ ರಾಜ ಮಾವಿಗೆ ಸೂಕ್ತ ಬೆಲೆ ಸಿಗದ ಹಿನ್ನಲೆಯಲ್ಲಿ ಮಾವು ಬೆಳೆಗಾರರು ಅಪಾರ ಪ್ರಮಾಣದ ಮಾವಿನ ಹಣ್ಣನ್ನು ರಸ್ತೆಗೆ ಸುರಿದು ಹೋಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. |
![]() | ಲಾಕ್ ಡೌನ್ ಇಲ್ಲದಿದ್ದರೆ ಈ ವರ್ಷ ನನ್ನ ನಾಲ್ಕು ಸಿನಿಮಾ ರಿಲೀಸ್ ಆಗುತ್ತಿದ್ದವು: ರಚಿತಾ ರಾಮ್ನಟಿ ರಚಿತಾ ರಾಮ್ ಲಾಕ್ ಡೌನ್ ಸಮಯದಲ್ಲಿ ವರ್ಕ್ ಔಟ್, ಬಗೆ ಬಗೆಯ ರುಚಿಕರವಾದ ತಿನಿಸು, ಆರೋಗ್ಯವಾಗಿರುವುದು, ಮತ್ತು ಪೋಷಕರ ಜೊತೆ ಆರಾಮಾವಾಗಿ ಕಾಲ ಕಳೆದಿದ್ದಾರೆ. |
![]() | ದಿನಕ್ಕೆ 4 ಗಂಟೆ ಮಾತ್ರ ವ್ಯಾಪಾರ: ರಾಜ್ಯಾದ್ಯಂತ 54 ದಿನದಲ್ಲಿ 80 ಲಕ್ಷ ಬಾಕ್ಸ್ ದಾಖಲೆಯ ಮದ್ಯ ಮಾರಾಟಕೋವಿಡ್ ಲಾಕ್ ಡೌನ್ ಸಮಯದಲ್ಲಿ ಅತಿ ಹೆಚ್ಚು ಪ್ರಮಾಣದ ಮದ್ಯಮಾರಾಟವಾಗಿದೆ. ಲಾಕ್ ಡೌನ್ ಸಮಯದಲ್ಲಿ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಮಾರಾಟಕ್ಕೆ ಅನುವು ಮಾಡಿಕೊಡಲಾಗಿತ್ತು. |
![]() | ಉಡುಪಿ: ಲಾಕ್ ಡೌನ್ ವೇಳೆ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಉಳಿತಾಯದ ಹಣದಲ್ಲಿ ದಿನಗೂಲಿ ಕಾರ್ಮಿಕನ ನೆರವು!ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದ ಸುಮಾರು 70 ಕುಟುಂಬಗಳಿಗೆ ಉಡುಪಿ ಜಿಲ್ಲೆಯ ಅಂಬಾಲಪಾಡಿ ಜಿಲ್ಲೆಯ ದಿನಗೂಲಿ ಕಾರ್ಮಿಕರೊಬ್ಬರು ಸಹಾಯ ಮಾಡಿದ್ದಾರೆ. |
![]() | ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸರು ಕ್ರಮ ಕೈಗೊಳ್ಳುವಂತೆ ಮಾಡಬೇಡಿ: ಗೃಹ ಸಚಿವ ಬಸವರಾಜ ಬೊಮ್ಮಾಯಿಜೂನ್ 14ನೇ ತಾರೀಖಿನ ನಂತರ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದರೂ ಇಂದಿನಿಂದಲೇ ಅನ್ ಲಾಕ್ ಆದಂತೆ ಜನರು ವರ್ತಿಸುವುದು ಸರಿಯಲ್ಲ, ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. |
![]() | ಕೊರೋನಾ ಲಸಿಕೆಯ 2 ಡೋಸ್ ಪಡೆಯುವವರೆಗೂ ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ: ಸಚಿವ ಸುಧಾಕರ್ಅನ್ ಲಾಕ್ ಆಗುತ್ತಿದೆಯೆಂದರೆ ಕೊರೋನಾ ಸೋಂಕು ಸಂಪೂರ್ಣ ಹೋಗಿದೆ ಎಂದರ್ಥವಲ್ಲ, ಜನರು ಇನ್ನಷ್ಟು ಎಚ್ಚರಿಕೆಯಿಂದಿರಬೇಕು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಸಿಎಂ ಪುತ್ರ ವಿಜಯೇಂದ್ರರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಕೋವಿಡ್ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದಾಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರು ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಆರೋಪವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. |
![]() | ನಾಯಕತ್ವ ಬದಲಾವಣೆ ಚರ್ಚೆ: 'ಭಿನ್ನ'ರ ಬಾಯಿಗೆ ಬೀಗ ಹಾಕಲು ಶೀಘ್ರವೇ ಬಿಜೆಪಿ ಸಮನ್ವಯ ಸಮಿತಿ ಸಭೆಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಲಾಕ್ ಡೌನ್ ನಂತರ ಸಮನ್ವಯ ಸಮಿತಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. |
![]() | ಲಾಕ್ ಡೌನ್ ನಿಂದ ಬಿಕೋ ಎನ್ನುತ್ತಿರುವ ಬೆಂಗಳೂರು ರಸ್ತೆಗಳು! ವಿಡಿಯೋಲಾಕ್ ಡೌನ್ ಸಂದರ್ಭದಲ್ಲಿ ಸದಾ ಜನಜಂಗುಳಿ, ವಾಹನಗಳಿಂದ ಕಿಕ್ಕಿರಿದು ತುಂಬಿರುತ್ತಿದ್ದ ಬೆಂಗಳೂರಿನ ರಸ್ತೆಗಳು ಈಗ ಬಿಕೋ ಎನ್ನುತ್ತಿವೆ. |
![]() | ಜೂನ್ 14 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮ ವಿಸ್ತರಣೆ; 500 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ: ಸಿಎಂಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂನ್ 14 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. |