social_icon
  • Tag results for London

ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!

ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

published on : 2nd December 2023

ಬ್ರಿಟನ್: ಬೆಂಕಿ ಅವಘಡದಲ್ಲಿ ಮೂರು ಮಕ್ಕಳು ಸೇರಿದಂತೆ ಭಾರತೀಯ ಮೂಲದ ಕುಟುಂಬದ ಐವರ ಸಾವು!

ಪಶ್ಚಿಮ ಲಂಡನ್‌ನ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸೋಮವಾರದಂದು ಮೆಟ್ರೋಪಾಲಿಟನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

published on : 14th November 2023

ಲಂಡನ್ ನಲ್ಲಿ ದೀಪಾವಳಿ ಸಂಭ್ರಮ: ಹಿಂದೂ ಸಮುದಾಯವನ್ನು ಸ್ವಾಗತಿಸಿದ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ದಂಪತಿ

ಹಿಂದೂ ಸಂಸ್ಕೃತಿಯನ್ನು ಪ್ರೀತಿ, ಗೌರವಾದರಗಳಿಂದ ಕಾಣುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ನಿನ್ನೆ ಬುಧವಾರ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೀಪಾವಳಿ ಹಬ್ಬಕ್ಕೆ ಮುನ್ನ ಲಂಡನ್ ನ ತಮ್ಮ ನಿವಾಸವಾದ 10 ಡೌನಿಂಗ್ ಸ್ಟ್ರೀಟ್ ಗೆ ಹಿಂದೂ ಸಮುದಾಯದವರನ್ನು ಅತಿಥಿಗಳಾಗಿ ಆಹ್ವಾನಿಸಿ ಹಬ್ಬ ಆಚರಿಸಿದರು.

published on : 9th November 2023

ಲಂಡನ್‌ನಲ್ಲಿ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪಡೆದ ಬೆಂಗಳೂರಿನ 10 ವರ್ಷದ ಬಾಲಕ ವಿಹಾನ್!

ಲಂಡನ್‌ನಲ್ಲಿ ನಡೆದ ವರ್ಷದ ಪ್ರತಿಷ್ಠಿತ ವನ್ಯಜೀವಿ ಛಾಯಾಗ್ರಾಹಕ (ಡಬ್ಲ್ಯುಪಿವೈ) ವಿಭಾಗದ ಸ್ಪರ್ಧೆಯಲ್ಲಿ ಬೆಂಗಳೂರಿನ 10 ವರ್ಷದ ವಿಹಾನ್ ತಾಳ್ಯ ವಿಕಾಸ್ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಪಡೆದಿದ್ದಾರೆ.

published on : 23rd October 2023

ಇಸ್ರೇಲ್-ಹಮಾಸ್ ಯುದ್ಧ: ಲಂಡನ್ ನಲ್ಲಿ ಪ್ಯಾಲೆಸ್ಟೀನಿಯರ ಪರ ಸಾವಿರಾರು ಪ್ರತಿಭಟನಾಕಾರರಿಂದ ಮೆರವಣಿಗೆ!

ಇಸ್ರೇಲ್-ಹಮಾಸ್ ನಡುವಿನ ಯುದ್ಧವು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಅದರ ಅಲೆಗಳು ಜಗತ್ತಿನಾದ್ಯಂತ ಹರಡಿರುವ ಕಾರಣ, ಗಾಜಾ ಮೇಲಿನ ಬಾಂಬ್ ದಾಳಿಯನ್ನು ಇಸ್ರೇಲ್ ನಿಲ್ಲಿಸುವಂತೆ ಒತ್ತಾಯಿಸಿ  ಪ್ಯಾಲೆಸ್ಟೀನಿಯರ ಪರ ಸಾವಿರಾರು ಪ್ರತಿಭಟನಾಕಾರರು ಶನಿವಾರ ಲಂಡನ್ ಮತ್ತು ಇತರ ನಗರಗಳಲ್ಲಿ ಮೆರವಣಿಗೆ ನಡೆಸಿದರು.

published on : 21st October 2023

'ಇತಿಹಾಸವು ನಿಮ್ಮನ್ನು ದಯೆಯಿಂದ ನಿರ್ಣಯಿಸುವುದಿಲ್ಲ': ರಿಷಿ ಸುನಕ್ ಸರ್ಕಾರಕ್ಕೆ ಆಘಾತ; ಪ್ರಮುಖ ಸಚಿವರ ರಾಜಿನಾಮೆ

ಭಾರತ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸರ್ಕಾರಕ್ಕೆ ಆಘಾತ ಎದುರಾಗಿದ್ದು, ಸರ್ಕಾರದ ಪ್ರಮುಖ ಸಚಿವರು ರಾಜಿನಾಮೆ ನೀಡಿದ್ದಾರೆ.

published on : 27th August 2023

ಲಂಡನ್: ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಕೊಂದ ಬ್ರೆಜಿಲ್ ವ್ಯಕ್ತಿ!

ಲಂಡನ್ ನಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಹತ್ಯೆ ಮಾಡಲಾಗಿದೆ.

published on : 14th June 2023

"ಟಾಪ್ ಆರ್ಡರ್‌ಗೆ ಒಂದು ಕಠಿಣ ಸಂದೇಶ...": WTC ಫೈನಲ್‌ನಲ್ಲಿ ಭಾರತದ ಪ್ರದರ್ಶನದ ಕುರಿತು ಸೌರವ್ ಗಂಗೂಲಿ

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ಪತರುಗುಟ್ಟಿದ ಟೀಂ ಇಂಡಿಯಾ ಟಾಪ್ ಆರ್ಡರ್ ಬ್ಯಾಟರ್ ಗಳಿಗೆ ಟೀಂ ಇಂಡಿಯಾ ಮಾಜಿ ನಾಯಕ ಸೌರಲ್ ಗಂಗೂಲಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

published on : 10th June 2023

WTC Final 2023: ನಿರ್ಣಾಯಕ ಬ್ಯಾಟಿಂಗ್ ಮೂಲಕ ಬ್ರಾಡ್ಮನ್- ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಚ್ರೇಲಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ತೋರಿದ ಟೀಂ ಇಂಡಿಯಾದ ಶಾರ್ದೂಲ್ ಠಾಕೂರ್ ಬ್ರಾಡ್ಮನ್- ಬಾರ್ಡರ್‌ ದಾಖಲೆ ಸರಿಗಟ್ಟಿದ್ದಾರೆ.

published on : 10th June 2023

ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಿದ ಮೊಹಮ್ಮದ್ ಸಿರಾಜ್!

ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು. 

published on : 9th June 2023

ಬ್ರಿಟನ್ ಪ್ರಧಾನಿ ರಿಷಿ ಸುನಕ್ ನಿವಾಸದ ಗೇಟ್‌ಗೆ ಕಾರು ಡಿಕ್ಕಿ, ಓರ್ವನ ಬಂಧನ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಅಧಿಕೃತ ನಿವಾಸ ಹಾಗೂ ಕಚೇರಿ, ಲಂಡನ್‌ನ 10 ಡೌನಿಂಗ್ ಸ್ಟ್ರೀಟ್‌ ಕಟ್ಟಡದ ಗೇಟ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಗುರುವಾರ...

published on : 25th May 2023

58ನೇ ವಯಸ್ಸಿನಲ್ಲಿ 8ನೇ ಮಗುವಿಗೆ ತಂದೆಯಾಗಲಿರುವ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್

ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ 58ನೇ ವಯಸ್ಸಿನಲ್ಲಿ 8ನೇ ಬಾರಿಗೆ ತಂದೆಯಾಗುತ್ತಿದ್ದು, ಬೋರಿಸ್ ಜಾನ್ಸನ್-3ನೇ ಪತ್ನಿ ಕ್ಯಾರಿ ಜಾನ್ಸನ್ ದಂಪತಿ ತಮ್ಮ ಮೂರನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

published on : 20th May 2023

ಇಂದು ಲಂಡನ್ ನಲ್ಲಿ ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ: ಉಪ ರಾಷ್ಟ್ರಪತಿ ಭಾಗಿ

ಲಂಡನ್‌ನ ವೆಸ್ಟ್‌ಮಿನಿಸ್ಟರ್ ಅಬ್ಬೆಯಲ್ಲಿ ಇಂದು ಶನಿವಾರ ಕಿಂಗ್ ಚಾರ್ಲ್ಸ್ IIIರ (King Charles III) ಪಟ್ಟಾಭಿಷೇಕ ಸಮಾರಂಭ ನಡೆಯಲಿದ್ದು, ವೈಭೋವೇಪೇತ ಸಮಾರಂಭ ಸಾವಿರ ವರ್ಷಗಳ ಹಿಂದಿನ ಧಾರ್ಮಿಕ ಸಮಾರಂಭವನ್ನು ನೆನಪಿಸಲಿದೆ.

published on : 6th May 2023

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಹೊರಗೆ ಖಲಿಸ್ತಾನ್ ಬೆಂಬಲಿಗರ ಪ್ರತಿಭಟನೆ: ಭದ್ರತೆ ಹೆಚ್ಚಳ

ಮೂರು ದಿನಗಳ ಹಿಂದೆ ಖಲಿಸ್ತಾನ್ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ದಾಳಿ ನಡೆಸಿದ್ದರು. ಇದೀಗ ಇಂದು ಸಹ ಖಲಿಸ್ತಾನಿ ಬೆಂಬಲಿಗರು ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದ್ದರಿಂದ ಭದ್ರತೆ ಹೆಚ್ಚಿಸಲಾಗಿದೆ.

published on : 22nd March 2023

ಅದಾನಿ ವಿಚಾರವಾಗಿ ಜೆಪಿಸಿ ತನಿಖೆ, ಲಂಡನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿಷಯಗಳಿಂದ ಸಂಸತ್ತು ನಿಷ್ಕ್ರಿಯ

ಅದಾನಿ ವಿಚಾರದಲ್ಲಿ ಜಂಟಿ ಸಂಸದೀಯ ತನಿಖೆಗೆ (ಜೆಪಿಸಿ) ಪ್ರತಿಪಕ್ಷಗಳು ಒತ್ತಾಯಿಸುವುದರೊಂದಿಗೆ ಮತ್ತು ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಡಳಿತ ಪಕ್ಷದ ಸದಸ್ಯರ ಒತ್ತಾಯದಿಂದಾಗಿ ಬಜೆಟ್ ಅಧಿವೇಶನದ ಎರಡನೇ ಭಾಗದ ಆರಂಭದಿಂದಲೂ ಸಂಸತ್ತು ನಿಷ್ಕ್ರಿಯವಾಗಿದೆ.

published on : 21st March 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9