- Tag results for Love
![]() | ಡಾರ್ಲಿಂಗ್ ಕೃಷ್ಣ, ಮಿಲನಾ ಅಭಿನಯದ ಲವ್ ಬರ್ಡ್ಸ್ ಚಿತ್ರ ಫೆಬ್ರವರಿ 17ಕ್ಕೆ ಬಿಡುಗಡೆಲವ್ ಮಾಕ್ಟೇಲ್ ಚಿತ್ರ ಖ್ಯಾತಿಯ ನಟ-ನಿರ್ದೇಶಕ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಮತ್ತೊಂದು ಚಿತ್ರಕ್ಕೆ ಜೋಡಿಯಾಗಿದ್ದು, ಚಿತ್ರವು ಫೆ.17ಕ್ಕೆ ಬಿಡುಗಡೆಯಾಗಲಿದೆ. |
![]() | 'ಲವ್ ಬರ್ಡ್ಸ್' ಚಿತ್ರದಲ್ಲಿ ನಟಿ ಸಂಯುಕ್ತಾ ಹೊರನಾಡ್ ಪಾತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದ ಪಿಸಿ ಶೇಖರ್ಈ ಹಿಂದೆ ಲವ್ ಬರ್ಡ್ಸ್ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಬಹಿರಂಗಪಡಿಸಿದ್ದ ನಿರ್ದೇಶಕ ಪಿಸಿ ಶೇಖರ್, ಸಿನಿಮಾದಲ್ಲಿ ವಕೀಲೆ ಮಾಯಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸಂಯುಕ್ತಾ ಹೊರನಾಡ್ ಅವರ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. |
![]() | ದಕ್ಷಿಣ ಕನ್ನಡ: 23 ವರ್ಷದ ಯುವತಿಯನ್ನು ಇರಿದು ಕೊಂದ 'ಭಗ್ನಪ್ರೇಮಿ'ಪ್ರೀತಿ ವಿಚಾರವಾಗಿ 'ಭಗ್ನಪ್ರೇಮಿ'ಯೋರ್ವ ತಾನು ಪ್ರೀತಿಸಿದ ಯುವತಿ ಮನೆಗೇ ನುಗ್ಗಿ ಆಕೆಯನ್ನು ಚೂರಿಯಿಂದ ಇರಿದು ಕೊಂದು ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. |
![]() | ಪಿಸಿ ಶೇಖರ್ ನಿರ್ದೇಶನದ 'ಲವ್ ಬರ್ಡ್ಸ್' ಸಿನಿಮಾದಲ್ಲಿನ ಮಿಲನಾ ನಾಗರಾಜ್ ಪಾತ್ರದ ಫಸ್ಟ್ ಲುಕ್ ಬಿಡುಗಡೆಪಿಸಿ ಶೇಖರ್ ಅವರ ಮುಂದಿನ ಲವ್ ಬರ್ಡ್ಸ್ ಸಿನಿಮಾದಲ್ಲಿ ನಿಜ ಜೀವನದ ಜೋಡಿಯಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಟಿಸಿದ್ದು, ಸಿನಿಮಾವು ಚಿತ್ರೀಕರಣದ ಅಂತಿಮ ಹಂತದಲ್ಲಿದೆ. ಈಗ, ತಂಡವು ಮಿಲನಾ ನಾಗರಾಜ್ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಅನಾವರಣಗೊಳಿಸಿದೆ. |
![]() | ನಾನು ನಟಿಸಬೇಕು ಮತ್ತು ಕಲಿಯಬೇಕು, ನನ್ನ ಕಲೆಯಲ್ಲಿ ಉತ್ತಮವಾಗಬೇಕು: ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣMr. ಬ್ಯಾಚುಲರ್ ಸಿನಿಮಾವನ್ನು ನಟ ಡಾರ್ಲಿಂಗ್ ಕೃಷ್ಣ ಅವರು ಲವ್ ಮಾಕ್ಟೇಲ್ಗಾಗಿ ಕಥೆಯನ್ನು ಬರೆಯುವ ಸಮಯದಲ್ಲಿಯೇ ಆಯ್ಕೆ ಮಾಡಿದ್ದರು. ಅದಾದ ಮೂರು ವರ್ಷಗಳ ನಂತರ, ಚಿತ್ರ ಈಗ ಅಂತಿಮವಾಗಿ ಚಿತ್ರಮಂದಿರಗಳಿಗೆ ಅಪ್ಪಳಿಸುತ್ತಿದೆ. ಚಿತ್ರದಲ್ಲಿ ಮಿಲನಾ ನಾಗರಾಜ್ ಕೂಡ ನಟಿಸಿರುವುದು ವಿಶೇಷ. |
![]() | ಮುಂಡೇವಾ, ಮೊದ್ಲು ಯುಪಿ ಸಿಎಂ ಗೆ ಲವ್ ಮಾಡೋಕೆ ಹೇಳಿ; ತಾಕತ್ ಇದ್ರೆ ನೀವೂ ಮಕ್ಕಳನ್ನು ಹುಟ್ಟಿಸಿ; ರೈತರ ಉಸಿರೇ ದೇವೇಗೌಡರು!ಬಿಜೆಪಿ ಅಜೆಂಡಾ ಏನು ಎಂಬುದನ್ನು ನಳಿನ್ ಕುಮಾರ್ ಕಟೀಲ್ ತೋರಿಸಿಕೊಟ್ಟಿದ್ದಾರೆ. ಉತ್ತರ ಪ್ರದೇಶ ಸಿಎಂಗೆ ಮೊದಲು ಲವ್ ಮಾಡಲು ಹೇಳಿ. ಅವರಿಗೆ ಲವ್ ಬಗ್ಗೆ ಏನೂ ಗೊತ್ತಿಲ್ಲ. ಅವರಿಗೆ ಲವ್ ಮಾಡಿ ಗೊತ್ತಿಲ್ಲ. |
![]() | ಯುವತಿಗೆ ಚೂರಿ ಇರಿದು ತಾನೂ ಇರಿದುಕೊಂಡಿದ್ದ ಭಗ್ನ ಪ್ರೇಮಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ: ಪೊಲೀಸರುಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವತಿಗೆ ಚೂರಿ ಇರಿದು, ತಾನೂ ಕೂಡ ಚೂರಿ ಇರಿದುಕೊಂಡಿದ್ದ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ: ಬಿಜೆಪಿ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲ್ ಸೂಚನೆರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ ಕುರಿತು ಬಿಟ್ಟು, ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದರ ಕುರಿತು ಜನರು ಚರ್ಚೆಯಲ್ಲಿ ತೊಡಗುವಂತೆ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ. |
![]() | ಬೆಂಗಳೂರು: ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು, ತಾನೂ ಇರಿದುಕೊಂಡ 'ಭಗ್ನ ಪ್ರೇಮಿ'ಪ್ರೀತಿ ವಿಚಾರಕ್ಕೆ 'ಭಗ್ನ ಪ್ರೇಮಿ'ಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ. |
![]() | ಮಂಗಳೂರು: ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವಹಿಂದೂ ಪರಿಷತ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಲವ್ ಜಿಹಾದ್' ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು ಸಹಾಯವಾಣಿ ತೆರೆದಿವೆ. |
![]() | ಕೇರಳ: 17 ವರ್ಷದ ಪ್ರೇಯಸಿಯ ಕತ್ತು ಸೀಳಿ ಹತ್ಯೆ ಮಾಡಿದ ಪ್ರೇಮಿಕೇರಳದಲ್ಲಿ ವ್ಯಕ್ತಿಯೋರ್ವ 17 ವರ್ಷದ ತನ್ನ ಪ್ರೇಯಸಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. |
![]() | ರಾಯಚೂರಿನಲ್ಲಿ ರೈಲಿಗೆ ತಲೆಕೊಟ್ಟು ಕರ್ನೂಲ್ ನ ಜೋಡಿ ಆತ್ಮಹತ್ಯೆತಮ್ಮ ಮದುವೆಗೆ ಪೋಷಕರು ಒಪ್ಪಿಗೆ ನೀಡದ ಕಾರಣಕ್ಕೆ ಪ್ರೇಮಿಗಳಿಬ್ಬರು ರೈಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕದ ರಾಯಚೂರಿನಲ್ಲಿ ನಡೆದಿದೆ. |
![]() | ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳ ಮಹಾತಾಯಿಯಾದರು: ಇದು ತಿಮ್ಮಕ್ಕ 'ವೃಕ್ಷ ಮಾತೆ'ಯಾದ ಕಥೆಪರಿಸರ ಎಂದರೆ ಕರ್ನಾಟಕದಲ್ಲಿ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ವೃಕ್ಷಮಾತೆ ಎಂದು ಸಹ ಇವರನ್ನು ಕರೆಯುತ್ತಾರೆ. ವರ್ಷಗಳ ಹಿಂದೆ ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು... |
![]() | ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ಅಗತ್ಯವಿಲ್ಲ, ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರ ಅನುಮತಿ: ಆರಗ ಜ್ಞಾನೇಂದ್ರರಾಜ್ಯದಲ್ಲಿ ಮೊಟ್ಟಮೊದಲ ಅಂತಾರಾಷ್ಟ್ರೀಯ ಮಟ್ಟದ ವಿಧಿವಿಜ್ಞಾನ ಪ್ರಯೋಗಾಲಯ(FSL) ತಲೆಯೆತ್ತಲಿದೆ. ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಸಂಬಂಧಪಟ್ಟ ಅನುಮತಿ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಚಿತ್ರದುರ್ಗದಲ್ಲಿ ತಿಳಿಸಿದ್ದಾರೆ. |
![]() | ದಕ್ಷಿಣ ಕನ್ನಡ: ಹಿಂದೂ- ಮುಸ್ಲಿಂ ಪ್ರೇಮ ಪತ್ರ ವಿವಾದ; ವಿಟ್ಲ ಖಾಸಗಿ ಕಾಲೇಜಿನ 18 ವಿದ್ಯಾರ್ಥಿಗಳ ಅಮಾನತು!ಕಾಲೇಜಿನಲ್ಲಿ ದ್ವಿತೀಯ ಪಿ.ಯು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದೂ ವಿದ್ಯಾರ್ಥಿನಿ ನಡುವಿನ ಪ್ರೇಮ ಪತ್ರ ಪ್ರಕರಣವು ವಿವಾದದ ಸ್ವರೂಪ ಪಡೆದಿದೆ |