- Tag results for Love Jihad
![]() | ಮುಂಡೇವಾ, ಮೊದ್ಲು ಯುಪಿ ಸಿಎಂ ಗೆ ಲವ್ ಮಾಡೋಕೆ ಹೇಳಿ; ತಾಕತ್ ಇದ್ರೆ ನೀವೂ ಮಕ್ಕಳನ್ನು ಹುಟ್ಟಿಸಿ; ರೈತರ ಉಸಿರೇ ದೇವೇಗೌಡರು!ಬಿಜೆಪಿ ಅಜೆಂಡಾ ಏನು ಎಂಬುದನ್ನು ನಳಿನ್ ಕುಮಾರ್ ಕಟೀಲ್ ತೋರಿಸಿಕೊಟ್ಟಿದ್ದಾರೆ. ಉತ್ತರ ಪ್ರದೇಶ ಸಿಎಂಗೆ ಮೊದಲು ಲವ್ ಮಾಡಲು ಹೇಳಿ. ಅವರಿಗೆ ಲವ್ ಬಗ್ಗೆ ಏನೂ ಗೊತ್ತಿಲ್ಲ. ಅವರಿಗೆ ಲವ್ ಮಾಡಿ ಗೊತ್ತಿಲ್ಲ. |
![]() | ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ: ಬಿಜೆಪಿ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲ್ ಸೂಚನೆರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ ಕುರಿತು ಬಿಟ್ಟು, ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದರ ಕುರಿತು ಜನರು ಚರ್ಚೆಯಲ್ಲಿ ತೊಡಗುವಂತೆ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ. |
![]() | ಮಂಗಳೂರು: ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವಹಿಂದೂ ಪರಿಷತ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಲವ್ ಜಿಹಾದ್' ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು ಸಹಾಯವಾಣಿ ತೆರೆದಿವೆ. |
![]() | ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ಅಗತ್ಯವಿಲ್ಲ, ರಾಜ್ಯದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರ ಅನುಮತಿ: ಆರಗ ಜ್ಞಾನೇಂದ್ರರಾಜ್ಯದಲ್ಲಿ ಮೊಟ್ಟಮೊದಲ ಅಂತಾರಾಷ್ಟ್ರೀಯ ಮಟ್ಟದ ವಿಧಿವಿಜ್ಞಾನ ಪ್ರಯೋಗಾಲಯ(FSL) ತಲೆಯೆತ್ತಲಿದೆ. ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಸಂಬಂಧಪಟ್ಟ ಅನುಮತಿ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಚಿತ್ರದುರ್ಗದಲ್ಲಿ ತಿಳಿಸಿದ್ದಾರೆ. |
![]() | 'ಲವ್ ಜಿಹಾದ್' ಎಂದು ಆರೋಪಿಸಿ ಹಿಂದೂ ಯುವತಿಯ ಪೋಷಕರ ಸಮ್ಮುಖದಲ್ಲೇ ಹಿಂದೂ ಕಾರ್ಯಕರ್ತರಿಂದ ಹಲ್ಲೆಲವ್ ಜಿಹಾದ್ ಆರೋಪ ಮಾಡಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. |
![]() | ಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆಕಳೆದ ಕೆಲವು ವರ್ಷಗಳಲ್ಲಿ 420ಕ್ಕೂ ಹೆಚ್ಚು 'ಲವ್ ಜಿಹಾದ್' ಪ್ರಕರಣಗಳು ವರದಿಯಾಗಿರುವುದಾಗಿ ವಿಶ್ವ ಹಿಂದೂ ಪರಿಷತ್ ಜಂಟಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಆರೋಪಿಸಿದ್ದಾರೆ. |
![]() | 'ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗಬೇಡಿ': ಹಿಂದೂ ಸಂಘಟನೆಗಳಿಂದ ಅಭಿಯಾನಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದಾರೆ. |
![]() | ಬಿಹಾರ: ಹಿಂದೂ ಎಂದು ನಟಿಸಿ ಮದುವೆಯಾದ ವ್ಯಕ್ತಿ, ಲವ್ ಜಿಹಾದ್ ಎಂದು ದೂರು ದಾಖಲಿಸಿದ ಮಹಿಳೆಬಿಹಾರದ ಕತಿಹಾರ್ನಲ್ಲಿ ಮಹಿಳೆಯೊಬ್ಬರು ತಾನು ಹಿಂದೂ ಎಂದು ನಟಿಸಿ ದುಬೈನ ಮುಸ್ಲಿಂ ಯುವಕನೊಬ್ಬ ತನ್ನನ್ನು ಮದುವೆಯಾಗಿರುವುದಾಗಿ ಆರೋಪಿಸಿ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. |
![]() | ಶ್ರದ್ಧಾಳ ಕೊಲೆ ಪ್ರಕರಣದ ಹಿಂದೆ 'ಲವ್ ಜಿಹಾದ್? ತನಿಖೆಗೆ ಬಿಜೆಪಿ ಶಾಸಕ ಕದಂ ಒತ್ತಾಯದೇಶದಾದ್ಯಂತ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ಶ್ರಾದ್ಧ ವಾಕರ್ ಹತ್ಯೆ ಹಿಂದೆ 'ಲವ್ ಜಿಹಾದ್' ಸಾಧ್ಯತೆ ಕುರಿತು ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಪತ್ರ ಬರೆಯುವುದಾಗಿ ಬಿಜೆಪಿ ಶಾಸಕ ರಾಮ್ ಕದಂ ಮಂಗಳವಾರ ಹೇಳಿದ್ದಾರೆ. |
![]() | ಲವ್ ಜಿಹಾದ್ ಆರೋಪ: ಗಂಡನ ಕಿರುಕುಳದ ಕ್ರೌರ್ಯದ ಬಗ್ಗೆ ಹೇಳಿಕೊಂಡ ಕನ್ನಡದ ಕಿರುತೆರೆ ನಟಿ!ಇತ್ತೀಚೆಗಷ್ಟೇ ತಾವು ಮದುವೆಯಾಗಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ ಸ್ಯಾಂಡಲ್ ವುಡ್ ನಟಿ ಹಾಗೂ ಕಿರುತೆರೆ ನಟಿ ದಿವ್ಯಾ ಶ್ರೀಧರ್ ತಮ್ಮ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. |
![]() | ಲವ್ ಜಿಹಾದ್ ಆರೋಪ; ಗರ್ಬಾ ನೃತ್ಯದ ಪೆಂಡಾಲ್ ಗಳಲ್ಲಿ ಗುರುತಿನ ಚೀಟಿ ಕೇಳಲಿರುವ ಮಧ್ಯಪ್ರದೇಶ ಸರ್ಕಾರಗರ್ಬಾ ನೃತ್ಯ ಕಾರ್ಯಕ್ರಮದ ಪೆಂಡಾಲ್ ಗಳಿಗೆ ಆಗಮಿಸುವವರ ಗುರುತಿನ ಚೀಟಿಯನ್ನು ಪರಿಶೀಲಿಸುವಂತೆ ಗರ್ಬಾ ನೃತ್ಯ ಆಯೋಜಕರಿಗೆ ಮಧ್ಯಪ್ರದೇಶ ಸರ್ಕಾರ ಸೂಚನೆ ನೀಡಿದೆ. |
![]() | ಚಿಕ್ಕಮಗಳೂರು: ಲವ್ ಜಿಹಾದ್ ಆರೋಪ, ಹಿಂದೂ ಕಾರ್ಯಕರ್ತರಿಂದ ಹಲ್ಲೆ; ದೂರು ದಾಖಲಿಸಿದ ಯುವಕಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ್ದ ಹಿಂದೂ ಹುಡುಗಿ ,ಮುಸ್ಲಿಂ ಹುಡುಗ ವಿವಾಹ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮದುವೆ ತಡೆದಿದ್ದಾರೆ. |
![]() | ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಸಿಎಂ ಬೊಮ್ಮಾಯಿಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. |
![]() | ಉಡುಪಿ ಯುವತಿ ಆತ್ಮಹತ್ಯೆ ಪ್ರಕರಣ: ಪತ್ನಿ ಪರಾರಿ, ಪತಿ ಬಂಧನ; ಲವ್ ಜಿಹಾದ್ ಎಂದು ಬಲ ಪಂಥೀಯರ ಆರೋಪಉಡುಪಿಯ ಕುಂದಾಪುರದ ಲವ್ ಜಿಹಾದ್ ಪ್ರಕರಣದ ಆರೋಪಿ ಅಜೀಜ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ರಾಜ್ಯದಲ್ಲಿ 'ಲವ್ ಜಿಹಾದ್' ಅಸ್ತಿತ್ವದಲ್ಲಿಲ್ಲದಿದ್ದರೂ ಕಾನೂನು ಸ್ವಾಗತಿಸಲು ಸಿದ್ಧ ಎಂದ ಕಮಲ ಪಾಳಯಉತ್ತರಪ್ರದೇಶ ರಾಜ್ಯದ ಮಾದರಿಯಲ್ಲೇ ರಾಜ್ಯದಲ್ಲಿಯೂ ಲವ್ ಜಿಹಾದ್ ವಿರುದ್ಧ ಕಾನೂನು ರೂಪಿಸಲು ಚಿಂತನೆಗಳು ನಡೆಯುತ್ತಿವೆ. |