- Tag results for Lucknow
![]() | ಎಸ್ ಯುವಿ ಸುರಕ್ಷತೆ ಬಗ್ಗೆ ತಪ್ಪು ಭರವಸೆ: ಆನಂದ್ ಮಹೀಂದ್ರ ಮತ್ತು ಇತರ 12 ಮಂದಿ ವಿರುದ್ಧ ಎಫ್ಐಆರ್ ದಾಖಲುಎಸ್ ಯುವಿ ವಾಹನ ಸುರಕ್ಷತೆಯ ಬಗ್ಗೆ ಸುಳ್ಳು ಭರವಸೆ ನೀಡಿ ರಸ್ತೆ ಅಪಘಾತಕ್ಕೆ ಕಾರಣವಾಗಿ ತನ್ನ ಮಗನ ಸಾವು ಸಂಭವಿಸಿತು ಎಂದು ಆರೋಪಿಸಿ ರಾಜೇಶ್ ಮಿಶ್ರಾ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕಾನ್ಪುರದಲ್ಲಿ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತು ಇತರ 12 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. |
![]() | ಲಕ್ನೋ: ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅಧಿಕೃತ ನಿವಾಸದಲ್ಲಿ ಯುವಕ ನೇಣಿಗೆ ಶರಣುಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ. |
![]() | ಉತ್ತರ ಪ್ರದೇಶ: ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ, ಇಬ್ಬರಿಗೆ ಗಾಯಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು ಈ ಹಿಂದೆ ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಅನೀಸ್ ಖಾನ್ನನ್ನುಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. |
![]() | ಐಪಿಎಲ್ 2024: ಲಕ್ನೋ ಸೂಪರ್ ಜೈಂಟ್ಸ್ಗೆ ಶ್ರೀಧರನ್ ಶ್ರೀರಾಮ್ ಸಹಾಯಕ ಕೋಚ್!ಭಾರತದ ಮಾಜಿ ಎಡಗೈ ಸ್ಪಿನ್ನರ್ ಶ್ರೀಧರನ್ ಶ್ರೀರಾಮ್ ಅವರು ಮುಂಬರುವ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಕ್ಕೆಸಹಾಯಕ ಕೋಚ್ ಆಗಿ ಸೇರ್ಪಡೆಗೊಂಡಿದ್ದಾರೆ ಎಂದು ಫ್ರಾಂಚೈಸಿ ಶನಿವಾರ ತಿಳಿಸಿದೆ. |
![]() | ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿಕಾನ್ಪುರ ಕಂಟೋನ್ಮೆಂಟ್ನಲ್ಲಿ ಏಳು ಮೊಬೈಲ್ ಟವರ್ ಸ್ಥಾಪನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಸಿಬಿಐ, ಬ್ರಿಗೇಡಿಯರ್, ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಮೂವರು ಹಿರಿಯ ಸೇನಾಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದೆ. |
![]() | ಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್!ಉತ್ತರ ಪ್ರದೇಶ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಆಯೋಧ್ಯೆ ಭೇಟಿ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯಾನಾಥ್, ಅಖಿವಲೇಶ್ ಯಾದವ್ ರ ಭೇಟಿ ಬೆನ್ನಲ್ಲೇ ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾಗಿರುವುದು ಎಲ್ಲರ ಹುಬ್ಬೇರಿಸಿದೆ. |
![]() | ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ ರಜನಿಕಾಂತ್ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಜೈಲರ್' ಸಿನಿಮಾವು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. |
![]() | ಉತ್ತರ ಪ್ರದೇಶದಲ್ಲಿ ಶಂಕಿತ ಐಎಸ್ಐ ಏಜೆಂಟ್ ಬಂಧನಪಾಕಿಸ್ತಾನದಲ್ಲಿರುವ ತನ್ನ ಹ್ಯಾಂಡ್ಲರ್ಗಳಿಗೆ ಭಾರತೀಯ ಸೇನಾ ಸಂಸ್ಥೆಗಳ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಶಂಕಿತ ಐಎಸ್ಐ ಏಜೆಂಟ್ನನ್ನು ಭಾನುವಾರ ಲಖನೌದಲ್ಲಿ ಬಂಧಿಸಲಾಗಿದೆ |
![]() | ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ: ವ್ಯಕ್ತಿಯ ಬಂಧನಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಲಖನೌ ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಮುಖ್ಯಮಂತ್ರಿಗಳು ಮತ್ತು ಪೊಲೀಸರ ಸಹಾಯವಾಣಿ ಸಂಖ್ಯೆಗೆ ಹುಸಿ ಕರೆ ಮಾಡಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಬಿಸಿಲ ಝಳಕ್ಕೆ 24 ಗಂಟೆಗಳಲ್ಲಿ 34 ಸಾವು: ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಘಟನೆ!ಉತ್ತರ ಭಾರತದಲ್ಲಿ ಬಿಪೋರ್ಜೋಯ್ ಚಂಡಮಾರುತದ ಹೊರತಾಗಿಯೂ ಬಿಸಿಲ ಝಳ ಮುಂದುವರೆದಿದ್ದು, ಹೀಟ್ ಸ್ಟ್ರೋಕ್ ಗೆ ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 34 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಲಖನೌ ಕೋರ್ಟ್ ಶೂಟೌಟ್: ಸಂಜೀವ್ ಜೀವಾ ಹತ್ಯೆಗೆ 20 ಲಕ್ಷ ರೂ. ಸುಪಾರಿ ಪಡೆದಿದ್ದ ಹಂತಕ!ಲಖನೌ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬುಧವಾರ ದರೋಡೆಕೋರ ಸಂಜೀವ್ ಜೀವಾನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ದಾಳಿಕೋರ ವಿಜಯ್ ಯಾದವ್(24) ಈ ಕೊಲೆಗೆ ಬರೋಬ್ಬರಿ 20 ಲಕ್ಷ ರೂ. ಸುಪಾರಿ ಪಡೆದಿದ್ದ ಎಂಬುದು... |
![]() | ಲಖನೌ ಕೋರ್ಟ್ನಲ್ಲಿ ಗುಂಡಿನ ದಾಳಿ: ತನಿಖೆಗೆ ಮೂವರು ಸದಸ್ಯರ ಎಸ್ಐಟಿ ರಚನೆಉತ್ತರ ಪ್ರದೇಶದ ಲಖನೌ ಸಿವಿಲ್ ಕೋರ್ಟ್ನೊಳಗೆ ನಡೆದ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಲು ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಯುಪಿ ಮುಖ್ಯಮಂತ್ರಿಗಳ ಕಚೇರಿ ಬುಧವಾರ ತಿಳಿಸಿದೆ. |
![]() | ಲಖನೌ ಕೋರ್ಟ್ನಲ್ಲಿ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾಗೆ ಗುಂಡಿಕ್ಕಿ ಬರ್ಬರ ಹತ್ಯೆ, ವಿಡಿಯೋ!ಲಖನೌ ನ ಕೈಸರ್ಬಾಗ್ನಲ್ಲಿರುವ ಪಾಸ್ಕೋ ಕೋರ್ಟ್ನ ಗೇಟ್ನಲ್ಲಿ ವಕೀಲರ ಉಡುಪಿಯಲ್ಲಿದ್ದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹಾಗೂ ಒಂದು ಹೆಣ್ಣು ಮಗುವಿಗೆ ಸಹ ಗುಂಡು ತಗುಲಿದೆ. |
![]() | ಲಖನೌ: ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದು ಮಹಿಳೆ, ಆಕೆಯ ಪುತ್ರಿ ದುರ್ಮರಣಕಾರಿನ ಮೇಲೆ ಜಾಹೀರಾತು ಫಲಕ ಬಿದ್ದಿದ್ದರಿಂದ ಮಹಿಳೆ ಹಾಗೂ ಆಕೆಯ ಪುತ್ರಿ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌನ ಏಕಾನಾ ಸ್ಟೇಡಿಯಂ ಹೊರಗಡೆ ಸೋಮವಾರ ನಡೆದಿದೆ. |