- Tag results for Lucknow
![]() | ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ; ವಿಡಿಯೋ ವೈರಲ್ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿನ ಹಿಂಸಾಚಾರಕ್ಕಾಗಿ 337 ಪ್ರತಿಭಟನಾಕಾರರ ಬಂಧನಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಇಲ್ಲಿಯವರೆಗೂ ಸುಮಾರು 337 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ, 8 ಪೊಲೀಸರ ಅಮಾನತುಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪದ ನಂತರ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | 'ಶುಕ್ರವಾರದ ನಂತರ ಶನಿವಾರ ಬಂದೇ ಬರುತ್ತೆ': ಮುಸ್ಲಿಮ್ ಪ್ರತಿಭಟನಾಕಾರರಿಗೆ ಯೋಗಿ ಸರ್ಕಾರ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಪ್ರತಿಭಟನಾಕಾರರಿಗೆ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ ನೀಡಿದೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿ 227 ಮಂದಿ ಪ್ರತಿಭಟನಾಕಾರರ ಬಂಧನಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಈ ವರೆಗೂ 227 ಮಂದಿಯನ್ನು ಬಂಧಿಸಲಾಗಿದೆ. |
![]() | ಉತ್ತರ ಪ್ರದೇಶದಲ್ಲಿ ಅದಾನಿ ಗ್ರೂಪ್ ನಿಂದ 70 ಸಾವಿರ ಕೋಟಿ ರೂ. ಹೂಡಿಕೆಉತ್ತರ ಪ್ರದೇಶದಲ್ಲಿ ದೇಶದ ನಂಬರ್ 1 ಉದ್ಯಮಿ ಗೌತಮ್ ಅದಾನಿ ಒಡೆತನದ ಕಂಪನಿಗಳು 70,000 ಕೋಟಿ ಹೂಡಿಕೆ ಮಾಡಲಿವೆ. ಇದರಿಂದ ಉತ್ತರ ಪ್ರದೇಶ ರಾಜ್ಯದಲ್ಲಿ ಸುಮಾರು 30,000 ಉದ್ಯೋಗ ಸೃಷ್ಟಿಯಾಗಲು ನೆರವಾಗಲಿದೆ ಎಂದು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಶುಕ್ರವಾರ ಹೇಳಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಯೋಗಿ ಆದಿತ್ಯನಾಥ್ಉತ್ತರ ಪ್ರದೇಶದಲ್ಲಿ ಅಕ್ಷಯ್ ಕುಮಾರ್ ಅಭಿನಯದ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಲಾಗಿದೆ. ಐತಿಹಾಸಿಕ ಆಧಾರಿತ ಚಿತ್ರವನ್ನು ತನ್ನ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ವೀಕ್ಷಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದರು. |
![]() | ಯುಪಿಎಸ್ ಸಿ ಪರೀಕ್ಷೆಯಲ್ಲಿ 177ನೇ ರ್ಯಾಂಕ್ ಪಡೆದ ಏಳು ವರ್ಷದ ಬಾಲಕಿ ತಾಯಿ!ಏಳು ವರ್ಷದ ಬಾಲಕಿಯ ತಾಯಿಯೊಬ್ಬಳು 2021ನೇ ಸಾಲಿನ ಯುಪಿಎಸ್ ಸಿ ಪರೀಕ್ಷೆಯಲ್ಲಿ177ನೇ ರ್ಯಾಂಕ್ ಪಡೆಯುವ ಮೂಲಕ ಮಹಿಳಾ ಸಮುದಾಯಕ್ಕೆ ಪ್ರೇರಣೆಯಾಗಿದ್ದಾರೆ. |
![]() | ಜೈಲಿನಲ್ಲಿರುವ ಎಸ್ ಪಿ ಮುಖಂಡ ರಿಜ್ವಾನ್ ಜಹೀರ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕ್ರಮ- ಪೊಲೀಸರುಮರ್ಡರ್ ಕೇಸ್ ನಲ್ಲಿ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಮುಖಂಡ ರಿಜ್ವಾನ್ ಜಹೀರ್ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಐಪಿಎಲ್ 2022 ಎಲಿಮಿನೇಟರ್ ಪಂದ್ಯ: ರಜತ್ ಚೊಚ್ಚಲ ಶತಕ, ಲಕ್ನೋ ಗೆಲ್ಲಲು 208 ರನ್ ಗಳ ಗುರಿ ನೀಡಿದ ಆರ್ ಸಿಬಿಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ಆಟಗಾರ ರಜತ್ ಪಾಟಿದಾರ್ ಅವರ ಶತಕದ ನೆರವಿನಿಂದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ 207 ರನ್ ಕಲೆಹಾಕಿದೆ. |
![]() | ಐಪಿಲ್ 2022: ಮತ್ತೊಂದು ಅಪರೂಪದ ದಾಖಲೆ ಬರೆದ ಕೆಎಲ್ ರಾಹುಲ್; ಸತತ 5ನೇ ಆವೃತ್ತಿಯಲ್ಲಿ 500 ರನ್ ಸಾಧನೆಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ರನ್ ನಾಗಾಲೋಟ ಮುಂದುವರೆದಿದ್ದು, ಸತತ ಐದನೇ ಆವೃತ್ತಿಯಲ್ಲೂ ರಾಹುಲ್ 500ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ. |
![]() | ದಾಖಲೆ ಬರೆದ ಡಿ ಕಾಕ್-ರಾಹುಲ್ ಜೋಡಿ; ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಆರಂಭಿಕ ಜೊತೆಯಾಟ!ಐಪಿಎಲ್ ಇತಿಹಾಸದಲ್ಲಿಯೇ ಲಖನೌ ಸೂಪರ್ ಜೈಂಟ್ಸ್ ತಂಡ ಕ್ವಿಂಟನ್ ಡಿ ಕಾಕ್-ಕೆಎಲ್ ರಾಹುಲ್ ಜೋಡಿ ಅಪೂರ್ವ ದಾಖಲೆ ನಿರ್ಮಿಸಿದೆ. |
![]() | ಐಪಿಎಲ್ 2022: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಗೆ ವಿರೋಚಿತ ಜಯಹಾಲಿ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ರೋಚಕ ಪಂದ್ಯ ದಾಖಲಾಗಿದ್ದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ 2 ರನ್ ಗಳ ವಿರೋಚಿತ ಜಯ ದಾಖಲಿಸಿದೆ. |
![]() | ಐಪಿಎಲ್ 2022: ಲಖನೌ ವಿರುದ್ಧ ರಾಜಸ್ತಾನ್ ರಾಯಲ್ಸ್ ಗೆ ಭರ್ಜರಿ ಜಯ, 2ನೇ ಸ್ಥಾನಕ್ಕೆ ಏರಿಕೆ!ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 24 ರನ್ ಅಂತರದ ಗೆಲುವು ದಾಖಲಿಸಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. |
![]() | ಐಪಿಎಲ್ 2022: ಲಖನೌ ವಿರುದ್ಧ ಗೆದ್ದ ಗುಜರಾತ್ ಟೈಟಾನ್ಸ್; ಪ್ಲೇ ಆಫ್ ಗೆ ಹಾರ್ದಿಕ್ ಪಾಂಡ್ಯ ಪಡೆ ವೀರೋಚಿತ ಎಂಟ್ರಿ!2022ರ ಐಪಿಎಲ್ ಟೂರ್ನಿಯಲ್ಲಿ 9ನೇ ಗೆಲುವು ಸಾಧಿಸಿರುವ ಗುಜರಾತ್ ಟೈಟಾನ್ಸ್ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. |