social_icon
  • Tag results for Lucknow

ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಎಐಎಕ್ಸ್ ಕನೆಕ್ಟ್ ವಿಮಾನವು ಶನಿವಾರ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ 10 ನಿಮಿಷಗಳಲ್ಲಿಯೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್ ಏಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.

published on : 11th March 2023

ಚಾಲಕನಿಲ್ಲದೆ ಶೋರೂಂಗೆ ನುಗ್ಗಿದ ಟ್ರಾಕ್ಟರ್: ವಿಡಿಯೋ ವೈರಲ್

ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದೆ ಹೋದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

published on : 4th March 2023

Indian Roti bank: 7 ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಆರಂಭವಾದ ರೋಟಿ ಬ್ಯಾಂಕ್ ನಿಂದ 14 ರಾಜ್ಯಗಳ ನಿರ್ಗತಿಕರಿಗೆ ಊಟ!

ಯಾವುದೇ ವ್ಯಕ್ತಿ ಹಸಿದು ಮಲಗಬಾರದು ಎಂಬ ಮಹತ್ವಾಕಾಂಕ್ಷೆಯಿಂದ 7 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹರ್ದೋಯ್ ನಲ್ಲಿ ಆರಂಭವಾದ ಇಂಡಿಯನ್ ರೋಟಿ ಬ್ಯಾಂಕ್ ಇದೀಗ 14 ರಾಜ್ಯಗಳ ನಿರ್ಗತಿಕರ ಹಸಿವು ನೀಗಿಸುತ್ತಿದೆ.

published on : 14th February 2023

ಲಕ್ನೋ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಕುಸಿದು ಬಿದ್ದು ಜನಪ್ರಿಯ ಮೃದಂಗ ವಾದಕ ದಿನೇಶ್‌ ಪ್ರಸಾದ್‌ ಸಾವು

ವೇದಿಕೆಯಲ್ಲಿ ಕಾರ್ಯಕ್ರಮ ನೀಡುತ್ತಿರುವಾಗಲೇ ಜನಪ್ರಿಯ ಮೃದಂಗ ವಾದಕ  ದಿನೇಶ್‌ ಪ್ರಸಾದ್‌  (68) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

published on : 7th February 2023

2ನೇ ಟಿ20 ಪಂದ್ಯ: ಒಂದೂ ಸಿಕ್ಸರ್ ಇಲ್ಲದೆ ಇನ್ನಿಂಗ್ಸ್ ಮುಕ್ತಾಯ, ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್

2ನೇ ಟಿ20 ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ದಾಳಿಗೆ ನಲುಗಿದ ಪ್ರವಾಸಿ ನ್ಯೂಜಿಲೆಂಡ್ ತಂಡ ಕ್ರಿಕೆಟ್ ಲೋಕದ ಕಳಪೆ ದಾಖಲೆಯೊಂದನ್ನು ಬರೆದುಕೊಂಡಿದೆ.

published on : 29th January 2023

2ನೇ ಟಿ20: ಕಿವೀಸ್ ವಿರುದ್ಧ ದಾಖಲೆ ಬರೆದ ಭಾರತದ ಯಜುವೇಂದ್ರ ಚಹಲ್

ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮಾರಕ ಬೌಲಿಂಗ್ ಮೂಲಕ ವಿಕೆಟ್ ಪಡೆದ ಭಾರತ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಹಲ್ ದಾಖಲೆ ಬರೆದಿದ್ದಾರೆ.

published on : 29th January 2023

2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

published on : 29th January 2023

ಲಖನೌನಲ್ಲಿ ಕಟ್ಟಡ ಕುಸಿತ: ಸಮಾಜವಾದಿ ಪಕ್ಷದ ಶಾಸಕರ ಪುತ್ರನ ಬಂಧನ

ಲಖನೌನಲ್ಲಿ ಮಂಗಳವಾರ ರಾತ್ರಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಮಾಜವಾದಿ ಪಕ್ಷ(ಎಸ್‌ಪಿ)ದ ಶಾಸಕರ...

published on : 25th January 2023

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ

ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 24th January 2023

ವಿಷ ಹಾಕಿರುವ ಅನುಮಾನ: ಲಖನೌ ಪೊಲೀಸರು ನೀಡಿದ ಟೀ ಕುಡಿಯಲು ನಿರಾಕರಿಸಿದ ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಲಖನೌ ಪೊಲೀಸರು ನೀಡಿರುವ ಟೀ ಕುಡಿಯಲು ನಿರಾಕರಿಸಿ ಸುದ್ದಿಯಾಗಿದ್ದಾರೆ. 

published on : 8th January 2023

ವಿವಾಹವಾಗಿ 6 ವರ್ಷವಾದ್ರೂ ಮಕ್ಕಳಾಗದ್ದಕ್ಕೆ ಪತ್ನಿಯ ಗುಪ್ತಾಂಗವನ್ನ ರೇಜರ್ ನಿಂದ ಕೊಯ್ದು ಪತಿ ಬಂಧನ!

ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗದ ಹಿನ್ನೆಲೆಯಲ್ಲಿಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ರೇಜರ್ ನಿಂದ ಕೊಯ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

published on : 29th December 2022

ಲಖನೌ: ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ತಾಯಿ, ನಿಕಟವರ್ತಿಗಳಿಗೆ ಸೇರಿದ 8 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಲಖನೌದಲ್ಲಿ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿಯಾಗಿರುವ ಮುಖ್ತಾರ್ ಅನ್ಸಾರಿ ಅವರ ಕುಟುಂಬದ ಸದಸ್ಯರು ಮತ್ತು ಆಪ್ತ ಸಹಾಯಕನ ಹೆಸರಿನಲ್ಲಿ ನೋಂದಾಯಿಸಲಾದ 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

published on : 18th December 2022

ಲಖನೌ: ಅಪ್ರಾಪ್ತ ಗೆಳತಿಯನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಸಾಯಿಸಿದ ಭಗ್ನ ಪ್ರೇಮಿ

ಭಗ್ನ ಪ್ರೇಮಿಯೊಬ್ಬ 17 ವರ್ಷದ ಅಪ್ರಾಪ್ತ ಗೆಳತಿಯನ್ನು ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶ ರಾಜಧಾನಿಯಲ್ಲಿ ನಡೆದಿದೆ.

published on : 16th November 2022

ಅಕ್ರಮ ಹಣ ವರ್ಗಾವಣೆ ಪ್ರಕರಣ: ಪತ್ರಕರ್ತ ಸಿದ್ದಿಕಿ ಕಪ್ಪನ್‌ಗೆ ಜಾಮೀನು ನಿರಾಕರಿಸಿದೆ ಲಖನೌ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಜಾಮೀನು ನೀಡಲು ಲಖನೌ ಸೆಷನ್ಸ್ ಕೋರ್ಟ್ ಸೋಮವಾರ ನಿರಾಕರಿಸಿದೆ.

published on : 31st October 2022

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ದಯವಿಟ್ಟು ನೇತಾಗಿರಿ ಬೇಡ, ಖರ್ಗೆ ಬಣಕ್ಕೆ ಶಶಿ ತರೂರ್ ಕಿವಿಮಾತು

ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಮಲ್ಲಿಕಾರ್ಜುನ ಖರ್ಗೆ ಅವರ  ಗುಂಪಿನ ವಿರುದ್ಧ ಶಶಿ ತರೂರ್ ಭಾನುವಾರ ಮುಸುಕಿನ ಗುದ್ದಾಟ ನಡೆಸಿದ್ದಾರೆ.

published on : 16th October 2022
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9