- Tag results for Lucknow
![]() | ಉತ್ತರ ಪ್ರದೇಶ: ಇಂಟರ್ನೆಟ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವವರ ಪತ್ತೆಗಾಗಿ ಪೊಲೀಸರಿಂದ ಕಂಪನಿ ನೇಮಕ!ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇಂಟರ್ನೆಟ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವವರ ಮೇಲೆ ಕಣ್ಣಿಡಲು ಮತ್ತು ಅವರ ಪತ್ತೆಗಾಗಿ ಪೊಲೀಸರು ಕಂಪನಿಯೊಂದನ್ನು ನೇಮಿಸಿಕೊಂಡಿದ್ದಾರೆ. |
![]() | ಉತ್ತರ ಪ್ರದೇಶ: ವಿಶ್ವವಿದ್ಯಾಲಯಗಳಲ್ಲಿ 'ಕಾಮಧೇನು ಪೀಠ' ಸ್ಥಾಪನೆಗೆ ಗೋ ಆಯೋಗ ಮನವಿಸ್ವದೇಶಿ ಗೋ ತಳಿಗಳ ಮೇಲಿನ ಸಂಶೋಧನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಕಾಮಧೇನು ಪೀಠ ಸ್ಥಾಪಿಸುವಂತೆ ಉತ್ತರ ಪ್ರದೇಶ ಗೋ ಸೇವಾ ಆಯೋಗ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಮನವಿ ಮಾಡಿದೆ. |
![]() | 10 ವರ್ಷದಲ್ಲಿ 50 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಸಿಬಿಐನಿಂದ ಕಿರಿಯ ಎಂಜಿನಿಯರ್ ಬಂಧನ10 ವರ್ಷದಲ್ಲಿ 50 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ದೌರ್ಜನ್ಯ; ಕಿರಿಯ ಎಂಜಿನಿಯರ್ನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. |
![]() | ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಗೆ ಎದೆ ನೋವು, ಲಖನೌ ಆಸ್ಪತ್ರೆಗೆ ದಾಖಲುಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಗೆ ಎದೆ ನೋವು ಕಾಣಿಸಿಕೊಂಡಿದ್ದು, ಲಖನೌನ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಉನ್ನಾವೋ: ಬಸ್ ಮಗುಚಿ ಓರ್ವ ಸಾವು, 14 ಮಂದಿಗೆ ಗಾಯಆಗ್ರಾ-ಲಕ್ನೊ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಮಗುಚಿ ಬಿದ್ದು ಒಬ್ಬ ಮೃತಪಟ್ಟು, 14 ಮಂದಿ ಗಾಯಗೊಂಡಿದ್ದಾರೆ. |
![]() | ಉತ್ತರ ಪ್ರದೇಶದ 'ಸಂತ'ನ ಸರ್ಕಾರದಲ್ಲಿ ಸಾಧು ಸನ್ಯಾಸಿಗಳೂ ಸುರಕ್ಷಿತವಾಗಿಲ್ಲ: ಮಾಯಾವತಿ ಟೀಕೆಗೊಂಡಾದಲ್ಲಿ ಆರ್ಚಕರೊಬ್ಬರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಯೋಗಿ ಅದಿತ್ಯ ನಾಥ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ, ಸನ್ಯಾಸಿ ಯೋಗಿ ಅದಿತ್ಯನಾಥ್ ಸರ್ಕಾರದಲ್ಲಿ ಸಾಧು ಸಂತರೂ ಸುರಕ್ಷಿತವಲ್ಲ ಎಂದು ಹೇಳಿದ್ದಾರೆ. |
![]() | ಹತ್ರಾಸ್ ಪ್ರಕರಣ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಬಿಎಸ್ ಪಿ ಒತ್ತಾಯಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ. |
![]() | ಉತ್ತರ ಪ್ರದೇಶ: ಹುಟ್ಟುವ ಮಗು ಗಂಡೋ ಹೆಣ್ಣೋ ಎಂದು ತಿಳಿಯಲು ಗರ್ಭಿಣಿ ಪತ್ನಿಯ ಹೊಟ್ಟೆ ಸೀಳಿದ ಪಾಪಿ ಪತಿಹುಟ್ಟುವ ಮಗು ಗಂಡೋ ಹೆಣ್ಣೋ ಎಂದು ತಿಳಿಯಲು ದುಷ್ಟ ಪತಿಯೋರ್ವ ತನ್ನ ಪತ್ನಿಯ ಗರ್ಭವನ್ನೇ ಸೀಳಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. |
![]() | ಸದ್ಯ ಎನ್ಕೌಂಟರ್ ಮಾಡಿಲ್ಲ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಫೀಲ್ ಖಾನ್ ಕಿಡಿರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿ ಸತತ 8 ತಿಂಗಳ ಸೆರೆವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಿವಾದಿತ ವೈದ್ಯ ಕಫೀಲ್ ಖಾನ್ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. |
![]() | ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣ: ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು?ತೀವ್ರ ಕುತೂಹಲ ಕೆರಳಿಸಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೇ ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ. |
![]() | ಲಖನೌ ಗುಂಡಿನ ದಾಳಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಕೊಲೆರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅವರ ಅಪ್ರಾಪ್ತ ಮಗಳೇ ಮನೆಯಲ್ಲಿ ಗುಂಡಿಕ್ಕಿ ಸಾಯಿಸಿರುವ ಘಟನೆ ಶನಿವಾರ ಇಲ್ಲಿನ ಗೌತಂಪಳ್ಳಿ ಪ್ರದೇಶದಲ್ಲಿ ನಡೆದಿದೆ. |
![]() | ಲಖನೌದಲ್ಲಿ ದುಷ್ಕರ್ಮಿಗಳಿಂದ ಹಿರಿಯ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಹತ್ಯೆರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. |
![]() | ಬಸ್ಸುಗಳ ಮುಖಾಮುಖಿ ಡಿಕ್ಕಿ: ಉತ್ತರ ಪ್ರದೇಶದಲ್ಲಿ ಆರು ಸಾವು, 12 ಮಂದಿಗೆ ಗಾಯಮುಂದೆ ಚಲಿಸುತ್ತಿದ್ದ ಟ್ರಕ್ ಹಿಂದಕ್ಕೆ ಹಾಕುವ ಭರದಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಟ ೬ ಮಂದಿ ಪ್ರಯಾಣಿಕರು ಮೃತಪಟ್ಟು, ಇತರ ೨೦ ಮಂದಿ ಗಾಯಗೊಂಡಿರುವ ದುರ್ಘಟನೆ ಲಕ್ನೋ- ಹರದೋಯ್ ರಾಜ್ಯ ಹೆದ್ದಾರಿಯ ಬಜನ್ ಗರ್ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿದೆ. |
![]() | ಪತಿ ಹೆಚ್ಚು ಪ್ರೀತಿಸುತ್ತಾರೆ, ಜಗಳವೇ ಆಡುವುದಿಲ್ಲ ಎಂದು ವಿಚ್ದೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ!ನನ್ನ ಪತಿ ಹೆಚ್ಚು ಪ್ರೀತಿಸುತ್ತಾರೆ, ಜಗಳವೇ ಆಡುವುದಿಲ್ಲ ಎಂದು ಆರೋಪಿಸಿ ಪತ್ನಿಯೊಬ್ಬಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. |
![]() | ಆಗ್ರಾ-ಲಖನೌ ಎಕ್ಸ್'ಪ್ರೆಸ್'ವೇನಲ್ಲಿ ಮಗುಚಿ ಬಿದ್ದ ಬಸ್: 16 ಪ್ರಯಾಣಿಕರಿಗೆ ಗಾಯಉತ್ತರಪ್ರದೇ್ಶದಲ್ಲಿ ಆಗ್ರಾ-ಲಖನೌ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ 16 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. |