- Tag results for MANGALURU
![]() | ಟ್ರಾವೆಲ್ ಏಜೆನ್ಸಿಯಿಂದ ವಂಚನೆ: ಇಂಡೋನೇಷ್ಯಾದಲ್ಲಿ ಜೈಲು ಶಿಕ್ಷೆ ಅನುಭವಿಸಿದ ಮಂಗಳೂರು ಯುವಕ!ದಕ್ಷಿಣ ಕೊರಿಯಾದಲ್ಲಿ ಉದ್ಯೋಗ ಹುಡುಕುತ್ತಿದ್ದ ಉಳ್ಳಾಲ್ ನ ಯುವಕನೋರ್ವ ಇತ್ತೀಚಿಗೆ ಟ್ರಾವೆಲ್ ಏಜೆನ್ಸಿ ವೊಂದರಿಂದ ಮೋಸ ಹೋಗಿದ್ದು, 6 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಡಿಪ್ಲೋಮಾ ಪದವೀಧರರಾಗಿರುವ ಯುವಕ ಮೊಹಮ್ಮದ್ ನಿಯಾಜ್, ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದಾರೆ. |
![]() | ಮಂಗಳೂರು ವಿಮಾನ ನಿಲ್ದಾಣ: ಅಕ್ರಮ ಸಾಗಣೆ ನಡೆಸಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನ ವಶ, ಮೂವರ ಬಂಧನಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಮೂವರು ಪ್ರಯಾಣಿಕರನ್ನು ಬಂಧಿಸಿ, ಸುಮಾರು 90 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. |
![]() | ಜನವರಿ 30ರಂದು ಸುಪ್ರಸಿದ್ಧ ಕಂಬಳ: ನಳಿನ್ ಕುಮಾರ್ ಕಟೀಲ್ಕೋವಿಡ್ 19 ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ 30 ರಿಂದ ಕರಾವಳಿ ಕರ್ನಾಟಕದ ಪ್ರಸಿದ್ಧ ಕ್ರೀಡೆ ಕಂಬಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ರೈತ ಪರ ಆಲೋಚನೆ: ಮಂಗಳೂರು ಬಾಲಕನ ಆವಿಷ್ಕಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆದೇಶದ ಅಭಿವೃದ್ಧಿಗೆ ಕೃಷಿ ಆಧುನೀಕರಣವು ಅತ್ಯಂತ ಮುಖ್ಯವಾಗಿದ್ದು, ಇದನ್ನು ಸಣ್ಣ ವಯಸ್ಸಿನಲ್ಲಿಯೇ ಅರ್ಥ ಮಾಡಿಕೊಂಡು ಕೃಷಿಗೆ ತಂತ್ರಜ್ಞಾನದ ಜೋಡಣೆ ಮಾಡುತ್ತಿರುವ ಮಂಗಳೂರು ಬಾಲಕನ ಆವಿಷ್ಕಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವಲು ಶ್ಲಾಘಿಸಿದ್ದಾರೆ. |
![]() | ವರದಕ್ಷಿಣೆ ಕಿರುಕುಳ, ಕೊಲೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ದೂರು ದಾಖಲುಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡುವುದರ ಜೊತೆಗೆ ಹಣ್ಣಿನ ರಸಕ್ಕೆ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. |
![]() | ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ 40 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ: ಸದಾನಂದ ಗೌಡಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ ಎರಡು ದಿನಗಳಲ್ಲೇ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ವಿವರವಾದ ಯೋಜನಾ ವರದಿಯನ್ನು ಶೀಘ್ರದಲ್ಲಿ ಸಲ್ಲಿಸುವಂತೆ ರಾಜ್ಯವನ್ನು ಕೋರಿದ್ದಾರೆ. |
![]() | ಮಂಗಳೂರು: ರ್ಯಾಗಿಂಗ್ ಆರೋಪದ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳ ಬಂಧನಮೊದಲ ವರ್ಷದ ವಿದ್ಯಾರ್ಥಿಗಳನ್ನು ರ್ಯಾಗ್ ಮಾಡಿದ ಆರೋಪದ ಮೇಲೆ ಮಂಗಳೂರಿನ ಖಾಸಗಿ ಕಾಲೇಜೊಂದರ ಎಂಟು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮಂಗಳೂರು ವಿಮಾನ ನಿಲ್ದಾಣ: ಗುದದ್ವಾರದಲ್ಲಿ ಮುಚ್ಚಿಟ್ಟು ಚಿನ್ನ ಸಾಗಣೆ, ದುಬೈನಿಂದ ಬಂದ ಪ್ರಯಾಣಿಕ ಅರೆಸ್ಟ್ಗುಪ್ತಚರ ವರದಿಯ ಹಿನ್ನೆಲೆ ದುಬೈನ ಓರ್ವ ಪ್ರಯಾಣಿಕನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಆತನಿಂದ 44.2 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ. |
![]() | ಮಂಗಳೂರು ವಿಮಾನ ನಿಲ್ದಾಣಕ್ಕೆ ಎಸಿಐ ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ)ಕ್ಕೆ ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ) ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆ ದೊರಕಿದೆ. ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ವಿಮಾನ ನಿಲ್ದಾಣ ಜಾರಿಗೆ ತಂದಿರುವ ಅಸಾಧಾರಣ ಪೂರ್ವಭಾವಿ ಕ್ರಮಗಳನ್ನು ಗುರುತಿಸಿ ಈ ಮಾನ್ಯತೆ ನೀಡಲಾಗಿದೆ. |
![]() | ಮಂಗಳೂರು-ತಿರುವನಂತಪುರಂ ರೈಲಿನಲ್ಲಿ ಬೆಂಕಿ, ಪ್ರಯಾಣಿಕರ ಎಚ್ಚರಿಕೆಯಿಂದ ತಪ್ಪಿದ ಅನಾಹುತಮಂಗಳೂರು-ತಿರುವನಂತಪುರಂ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇಂದು(ಭಾನುವಾರ) ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. |
![]() | ಮಂಗಳೂರು ವಿಮಾನ ನಿಲ್ದಾಣದಲ್ಲಿ 2.15 ಕೆಜಿ ಚಿನ್ನ ವಶ: ಇಬ್ಬರ ಬಂಧನಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎಂಐಎ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಇಬ್ಬರನ್ನು ಬಂಧಿಸಿ, ಅವರಿಂದ ಸುಮಾರು 1.09 ಕೋಟಿ ರೂ. ಮೌಲ್ಯದ 2.15 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ. |
![]() | ಮಂಗಳೂರು-ಮಂತ್ರಾಲಯ ನಡುವೆ ನೂತನ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಪ್ರಾರಂಭಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನವರಿ 14 ರ ಗುರುವಾರ ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುವ ಕೆಎಸ್ಆರ್ಟಿಸಿ (ನಾನ್ ಎಸಿ ಸ್ಲೀಪರ್) ಬಸ್ ಸೇವೆಗೆ ಚಾಲನೆ ನೀಡಿದ್ದಾರೆ. |
![]() | ಮಂಗಳೂರು:ಎಚ್ಚರಿಕೆ ನಿರ್ಲಕ್ಷಿಸಿ ಬೀಚ್ ನಲ್ಲಿ ಆಡಲು ಹೋದ ಓರ್ವ ಮೃತ್ಯು, ಇನ್ನೊಬ್ಬ ನಾಪತ್ತೆಬೀಚ್ ನಲ್ಲಿ ಆಟವಾಡುತ್ತಿದ್ದ ಎಂಟು ಮಂದಿಯ ಗುಂಪು ನೀರಲ್ಲಿ ಕೊಚ್ಚಿ ಹೋಗಿದ್ದ ಪರಿಣಾಮ ಒರ್ವ ಮೃತಪಟ್ಟು ಇನ್ನೋರ್ವ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಸಮೀಪದ ಸಸಿಹಿತ್ಲು ಮುಂಡಾ ಬೀಚ್ನಲ್ಲಿ ನಡೆದಿದೆ. |
![]() | ಬೀಫ್ ಮಾರಾಟ ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದಲ್ಲಿ ಬೀಫ್ ಸ್ಟಾಲೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. |
![]() | ಪಕ್ಷ ಸಂಘಟನೆಗೆ ಸಮಯ ಕೊಡಲಾಗದವರು ಬೇರೆಯವರಿಗೆ ಅವಕಾಶ ನೀಡಿ: ಸ್ಥಳೀಯ ನಾಯಕರಿಗೆ ಡಿಕೆಶಿ ಎಚ್ಚರಿಕೆಪಕ್ಷ ಸಂಘಟನೆಗೆ ಸಮಯ ಮೀಸಲಿರಿಸಲು ಸಾಧ್ಯವಾಗದವರು ಬೇರೆಯವರಿಗೆ ಅವಕಾಶ ನೀಡಿ ಎಂದು ಸ್ಥಳೀಯ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾರ್ನಿಂಗ್ ನೀಡಿದ್ದಾರೆ. |