social_icon
  • Tag results for MANGALURU

ಮಂಗಳೂರು: ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ; ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

published on : 26th September 2023

ಪೌರಕಾರ್ಮಿಕರ ಪಾದಪೂಜೆ ನೆರವೇರಿಸಿ ಅವರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಮಂಗಳೂರು ಮೇಯರ್!

ಪೌರಕಾರ್ಮಿಕರ ದಿನದ ಅಂಗವಾಗಿ ಕಣ್ಣೂರು ಪೌರಕಾರ್ಮಿಕರ ಪಾದಗಳನ್ನು ತೊಳೆದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು, ಪೌರಕಾರ್ಮಿಕರನ್ನು ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಲು ಮಂಗಳೂರು ಮಹಾನಗರ ಪಾಲಿಕೆಯು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ ಎಂದು ಹೇಳಿದರು.

published on : 23rd September 2023

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು: ನಳಿನ್ ಕುಮಾರ್ ಕಟೀಲ್

ಅಕ್ಟೋಬರ್ ಅಂತ್ಯದ ವೇಳೆಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿರುವುದಾಗಿ ರೈಲ್ವೆ ಸಚಿವಾಲಯ ತಿಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

published on : 23rd September 2023

ಮಂಗಳೂರು: ಸೆ.25 ರಿಂದ ಕಲ್ಲಿದ್ದಲು ಲಾರಿ ಮಾಲೀಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ನವಮಂಗಳೂರು ಬಂದರಿನಿಂದ(ಎನ್‌ಎಂಪಿ) ರಾಜ್ಯದ ವಿವಿಧ ಭಾಗಗಳಲ್ಲಿರುವ ಉಕ್ಕು, ಸಕ್ಕರೆ ಮತ್ತು ಕಾಗದದ ಉದ್ದಿಮೆಗಳಿಗೆ ಕಲ್ಲಿದ್ದಲು ಸಾಗಿಸುವ ಲಾರಿ ಮಾಲೀಕರು, ಸಾರಿಗೆ ವೆಚ್ಚ ಹೆಚ್ಚಳ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

published on : 21st September 2023

ಮಂಗಳೂರು: ಮಲ್ಲಮಾರ್‌ ಬೀಚ್‌‌ನಲ್ಲಿ ಬಾಗಲಕೋಟೆಯ ಯುವಕ ಸಮುದ್ರ ಪಾಲು, ಇಬ್ಬರು ಸ್ನೇಹಿತರ ರಕ್ಷಣೆ

ಬಾಗಲಕೋಟೆಯ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದು, ದೈತ್ಯ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿದ್ದ ಆತನ ಇಬ್ಬರು ಸ್ನೇಹಿತರನ್ನು ಇಲ್ಲಿಗೆ ಸಮೀಪದ ಮಲ್ಲಮಾರ್ ಬೀಚ್‌ನಲ್ಲಿ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 19th September 2023

ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಬಾಲಕಿಗೆ ಪೊಲೀಸರು ಥಳಿತ, ವರದಿ ಕೇಳಿದ ಕೆಎಸ್‌ಪಿಸಿಆರ್‌ಸಿ ಮುಖ್ಯಸ್ಥ

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಾಲಕಿಯನ್ನು ಥಳಿಸಿ, ಕೈಕೋಳ ಹಾಕಿದ ಘಟನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಕೆಎಸ್‌ಪಿಸಿಆರ್‌ಸಿ) ಅಧ್ಯಕ್ಷ ಕೆ. ನಾಗಣ್ಣ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 11th September 2023

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕ

ಕರಾವಳಿ ನಗರ ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ. 

published on : 5th September 2023

ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ಮುಳುಗಿ ಎಜೆ ಆಸ್ಪತ್ರೆ ವೈದ್ಯ ಸಾವು

ಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

published on : 4th September 2023

ಮಂಗಳೂರಿನಲ್ಲಿ ಡ್ರಗ್ಸ್​ ಮಾರಾಟ; ನೈಜೀರಿಯಾ ಮಹಿಳೆ ಬಂಧನ, 20 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ!

ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನೈಜೀರಿಯಾದ ಮಹಿಳೆಯನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಆಕೆಯ ಬಳಿ ಇದ್ದ 20 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

published on : 3rd September 2023

ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು 23 ವರ್ಷದ ಕಂಡಕ್ಟರ್ ಸಾವು

ಕಂಡಕ್ಟರ್ ವೊಬ್ಬರು ಚಲಿಸುತ್ತಿದ್ದ ಬಸ್ ನಿಂದ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

published on : 30th August 2023

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಬಂಧನ

ಮಂಗಳೂರು ನಗರದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

published on : 27th August 2023

ರಾಜ್ಯದ 20 ಲೋಕಸಭಾ ಕ್ಷೇತ್ರ ಗೆಲ್ಲುವುದು ಕಾಂಗ್ರೆಸ್ ಗುರಿ, ರಾಹುಲ್ ಗಾಂಧಿ ಮುಂದಿನ ಪ್ರಧಾನಿ: ಸಲೀಂ ಅಹ್ಮದ್ 

ಲೋಕಸಭೆ ಚುನಾವಣೆಗೆ ಸಿದ್ಧತೆಯಾಗಿ, ಸಂಭಾವ್ಯ ಅಭ್ಯರ್ಥಿಗಳ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲು ಎಐಸಿಸಿ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕದ ಒಬ್ಬ ಸಚಿವರು ಮತ್ತು ಪಕ್ಷದ ಹಿರಿಯ ಮುಖಂಡರನ್ನು ಪಕ್ಷದ ವೀಕ್ಷಕರನ್ನಾಗಿ ನೇಮಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

published on : 27th August 2023

ಮಂಗಳೂರು: ನೈತಿಕ ಪೊಲೀಸ್ ಗಿರಿ, ನಮ್ಮ ಕಾಲೇಜಿನ ಹುಡುಗಿ ಬೇಕಾ? ಎಂದು ಮುಸ್ಲಿಂ ಯುವಕನಿಗೆ ಅದೇ ಸಮುದಾಯದವರಿಂದ ಹಲ್ಲೆ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ.

published on : 26th August 2023

ತುಳು ಭಾಷೆಯಲ್ಲಿ ಮೊಟ್ಟ ಮೊದಲ ಸಂಶೋಧನಾ ಅಧ್ಯಯನ ಪ್ರಕಟ: ಪಿಹೆಚ್ ಡಿ ಗಳಿಸಿದ ಮಂಗಳೂರಿನ ಡಾ ವಿ ಕೆ ಯಾದವ್

ತುಳು ಭಾಷೆಯಲ್ಲಿ ಸಂಶೋಧನಾ ಅಧ್ಯಯನವನ್ನು ಪ್ರಕಟಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಈ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರೊಬ್ಬರು ಪಾತ್ರರಾಗಿದ್ದಾರೆ. 

published on : 23rd August 2023

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.

published on : 23rd August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9