- Tag results for MANGALURU
![]() | ‘ನಮ್ಮ ನ್ಯಾಯ ಕೂಟ’: ತಮ್ಮದೇ ನ್ಯಾಯಾಂಗ ವ್ಯವಸ್ಥೆ, ತೀರ್ಪಿನೊಂದಿಗೆ ಶಾಂತಿ ಕಾಪಾಡುತ್ತಿರುವ 'ಕೊರಗ ಸಮುದಾಯ'ಭಾರತದ ಕೆಲವೇ ಆದಿವಾಸಿ ಬುಡಕಟ್ಟುಗಳಲ್ಲಿ ಕೊರಗ ಸಮುದಾಯ ಕೂಡ ಒಂದಾಗಿದೆ. ಈ ಸಮುದಾಯ ತನ್ನದೇ ಆದ ನ್ಯಾಯಾಂಗ ವ್ಯವಸ್ಥೆಯನ್ನು ಸ್ಥಾಪಿಸಿಕೊಂಡಿದ್ದು, ಹಲವು ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುತ್ತಿದೆ. ಈ ಮೂಲಕ ಶಾಂತಿಯನ್ನು ಕಾಪಾಡುವ ಕೆಲಸವನ್ನು ಮಾಡುತ್ತಿದೆ. |
![]() | ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ, ಬೇರೆನೂ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. |
![]() | ಮಂಗಳೂರು: 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!ಮಂಗಳೂರಿನ ಗಂಜಿಮುಟ್ ಗ್ರಾಮದಲ್ಲಿ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಮಂಗಳೂರು: ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಎಂಟು ಆರೋಪಿಗಳ ಬಂಧನಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಮತ್ತು ಅಧಿಕಾರಿಗಳಿಂದ ತಲೆಮರೆಸಿಕೊಂಡಿದ್ದ ಎಂಟು ಮಂದಿಯನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ. |
![]() | ತಾಪಮಾನ ಏರಿಕೆಯಿಂದ ಪರದಾಟ: ಹೆಚ್ಚುತ್ತಿರುವ ಬಿಸಿಲಿನ ಶಾಖದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಜನರ ಹೋರಾಟ!ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. |
![]() | ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?; ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು: ಈಶ್ವರಪ್ಪಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್ಗೆ ಮಾಜಿ ಸಚಿವ ಈಶ್ವರಪ್ಪ ಸಿಡಿಮಿಡಿಯಾಗಿದ್ದಾರೆ. |
![]() | ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಐಎಸ್ಕೆಪಿ; ಡಿಕೆ ಶಿವಕುಮಾರ್ ವಿರುದ್ಧ ಸಿಎಂ ಬೊಮ್ಮಾಯಿ ಟೀಕೆಮಂಗಳೂರು ಕುಕ್ಕರ್ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಐಎಸ್ಕೆಪಿ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಉಗ್ರ ಶಾರಿಕ್ 10 ದಿನ ಎನ್ಐಎ ವಶಕ್ಕೆಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಕಸ್ಟಡಿಗೆ ನೀಡಲಾಗಿದೆ. |
![]() | ಮಂಗಳೂರು ಕುಕ್ಕರ್ ಬಾಂಬ್, ಕೊಯಮತ್ತೂರು ಸ್ಫೋಟದ ಹೊಣೆ ಹೊತ್ತ ISIS ಸಂಘಟನೆ!ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿದೆ. |
![]() | ಮಂಗಳೂರು ಜ್ಯುವೆಲ್ಲರ್ಸ್ನಲ್ಲಿ ಕೊಲೆ, ದರೋಡೆ: ಕಾಸರಗೋಡಿನಲ್ಲಿ ಆರೋಪಿ ಬಂಧನಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. |
![]() | ಮಂಗಳೂರು: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ, ಪವಾಡಸದೃಶ್ಯ ಓರ್ವ ಬಾಲಕಿ ಪಾರು!ಇಲ್ಲಿನ ಕೊಡಿಯಾಲ್ ಬೈಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. |
![]() | ಮಂಗಳೂರಿನಲ್ಲಿ ಬಿಜೆಪಿಯ 'ಪ್ರಗತಿ ರಥ' ಯಾತ್ರೆಗೆ ಚಾಲನೆಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ‘ಪ್ರಗತಿ ರಥ’ ಯಾತ್ರೆಗೆ ಸೋಮವಾರ ಇಲ್ಲಿನ ಕದ್ರಿ ಮೈದಾನದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿದರು. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಮುದಾಯ ಭವನವನ್ನು ವಶಕ್ಕೆ ಪಡೆದ ಎನ್ಐಎಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೇಟೆ ಸಮೀಪದ ಇಡುಕ್ಕಿ ಗ್ರಾಮದ ಸಮುದಾಯ ಭವನವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | ಉಡುಪಿ: ಕ್ಯಾಂಪಸ್ನಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣ; 42 ವಿದ್ಯಾರ್ಥಿಗಳ ಅಮಾನತುಮಾದಕ ದ್ರವ್ಯ ಸೇವನೆ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯ ಪ್ರಕಾರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ಮಾದಕ ವ್ಯಸನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದ ಒಂದು ತಿಂಗಳಲ್ಲಿ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. |
![]() | ಮಂಗಳೂರು ವಿಮಾನ ನಿಲ್ದಾಣದಲ್ಲಿ 91.35 ಲಕ್ಷ ರೂ. ಮೌಲ್ಯದ ಚಿನ್ನ ವಶಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಫೆಬ್ರುವರಿ 1 ರಿಂದ 15ರ ನಡುವೆ ಪ್ರಯಾಣಿಕರಿಂದ 91.35 ಲಕ್ಷ ರೂಪಾಯಿ ಮೌಲ್ಯದ 1,625 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. |