social_icon
  • Tag results for MB Patil

ಕರ್ನಾಟಕದ ಹೆಮ್ಮೆ, ಮೈಸೂರು ಸ್ಯಾಂಡಲ್ ಸೋಪ್: ಮಾಸಿಕ ರೂ.133 ಕೋಟಿಗೂ ಅಧಿಕ ವಹಿವಾಟು

ಕರ್ನಾಟಕದ ಹೆಮ್ಮೆ, ಐತಿಹಾಸಿಕ ಮೈಸೂರು ಸ್ಯಾಂಡಲ್ ಸೋಪ್ ಉತ್ತಮವಾಗಿ ಮಾರಾಟವಾಗುತ್ತಿದ್ದು, ಮಾಸಿಕ ರೂ. 133 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದೆ.

published on : 7th December 2023

ರಾಜಕೀಯ ದ್ವೇಷದಿಂದ ಡಿಕೆಶಿ ವಿರುದ್ಧ ಬಿಜೆಪಿ ತನಿಖೆಗೆ ಆದೇಶಿಸಿತ್ತು: ಸಚಿವ ಎಂಬಿ ಪಾಟೀಲ್ ಆರೋಪ

ಹಿಂದಿನ ಬಿಜೆಪಿ ಸರ್ಕಾರ ಕೇವಲ ರಾಜಕೀಯ ದ್ವೇಷ ಸಾಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿತ್ತು ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಗುರುವಾರ ಆರೋಪಿಸಿದರು.

published on : 1st December 2023

3,607 ಕೋಟಿ ರೂ. ಮೌಲ್ಯದ 62 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ

ರಾಜ್ಯ ಮಟ್ಟದ ಏಕ ಗವಾಕ್ಷಿ ಅನುಮೋದನೆ ಸಮಿತಿಯು(ಎಸ್‌ಎಲ್‌ಎಸ್‌ಡಬ್ಲ್ಯುಸಿಸಿ) 3,607.19 ಕೋಟಿ ರೂಪಾಯಿ ಮೌಲ್ಯದ 62 ಕೈಗಾರಿಕಾ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ.

published on : 29th November 2023

ಇ.ವಿ ಕರಡು ನೀತಿ ಸಿದ್ಧ; 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಗುರಿ: ಸಚಿವ ಎಂಬಿ ಪಾಟೀಲ್

ಸರ್ಕಾರವು ರಾಜ್ಯವನ್ನು ದೇಶದ ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರದಲ್ಲಿ ದೇಶಕ್ಕೇ 'ನಂಬರ್ 1' ಮಾಡುವ ಗುರಿಯೊಂದಿಗೆ ಕರಡು ನೀತಿ ರೂಪಿಸಿದ್ದು, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಬಂಡವಾಳ ಆಕರ್ಷಿಸುವ ಮತ್ತು 1 ಲಕ್ಷ ಉದ್ಯೋಗ ಸೃಷ್ಟಿಸುವ ಉದ್ದೇಶಗಳನ್ನು

published on : 10th November 2023

MSIL ಚಿಟ್ ಫಂಡ್ ನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರದ ಚಿಂತನೆ

ಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು  ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ.

published on : 6th November 2023

ಶೀಘ್ರದಲ್ಲೇ ಬಿಜೆಪಿ, ಜೆಡಿಎಸ್‌ನ 30-35 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಸಚಿವ ಎಂಬಿ ಪಾಟೀಲ್

ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಕಾಂಗ್ರೆಸ್ ಸಚಿವ ಎಂಬಿ ಪಾಟೀಲ್, ಶೀಘ್ರದಲ್ಲೇ ಜೆಡಿಎಸ್‌ನ 10 ಶಾಸಕರು ಮತ್ತು ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು.

published on : 5th November 2023

ಕರ್ನಾಟಕವನ್ನು 'ಬಸವ ನಾಡು' ಎಂದು ಮರುನಾಮಕರಣ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ: ಎಂಬಿ ಪಾಟೀಲ್

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಇದೆ ಎಂದು ಸಚಿವ ಎಂಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ ಮತ್ತು ಇಡೀ ಕರ್ನಾಟಕ ರಾಜ್ಯವನ್ನು ‘ಬಸವ ನಾಡು’ ಎಂದು ಮರುನಾಮಕರಣ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

published on : 28th October 2023

ಬಿಜೆಪಿ ಮುಳುಗಿರುವ ಹಡಗು, ಆ ಪಕ್ಷಕ್ಕೆ ಭವಿಷ್ಯವಿಲ್ಲ: ಎಂಬಿ. ಪಾಟೀಲ್

ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗಲು, ಆ ಪಕ್ಷಕ್ಕೆ ಯಾವುದೇ ಭವಿಷ್ಯವಿಲ್ಲ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

published on : 25th October 2023

ಕೈಗಾರಿಕಾ ಬೆಳವಣಿಗೆಗೆ ಒತ್ತು, 9 ವಿಷನ್ ಗ್ರೂಪ್ ರಚಿಸಿ ಸರ್ಕಾರ ಆದೇಶ

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಿರುವ ಸರಕಾರವು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಅಧ್ಯಕ್ಷತೆಯಲ್ಲಿ 9 ಉದ್ಯಮ ವಲಯಗಳಿಗೆ ವಿಷನ್ ಗ್ರೂಪ್ ಗಳನ್ನು ರಚಿಸಿ, ಆದೇಶ ಹೊರಡಿಸಿದೆ.

published on : 20th October 2023

ಕೈಗಾರಿಕಾ ಉದ್ದೇಶಕ್ಕಾಗಿ ಭೂ ಸ್ವಾಧೀನಕ್ಕೆ ದೇವನಹಳ್ಳಿ ರೈತರ ವಿರೋಧ, ಅಕ್ಟೋಬರ್ 25ಕ್ಕೆ ಸಭೆ: ಸಚಿವ ಎಂಬಿ ಪಾಟೀಲ್

ಕೈಗಾರಿಕಾ ಉದ್ದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ದೇವನಹಳ್ಳಿ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಅಕ್ಟೋಬರ್ 25ರಂದು ಈ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

published on : 19th October 2023

ಕೆಐಎಡಿಬಿ ಹಂಚಿಕೆಯಿಂದ 4,248 ಕೋಟಿ ರೂಪಾಯಿ ಬಾಕಿ: ನಾಲ್ಕು ತಿಂಗಳಲ್ಲಿ ವಸೂಲಿಗೆ ಎಂಬಿ ಪಾಟೀಲ್ ಗಡುವು!

ಉದ್ಯಮ ಸ್ಥಾಪನೆಯ ಉದ್ದೇಶಕ್ಕೆಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿ(ಕೆಐಎಡಿಬಿ) ಇದುವರೆಗೆ ಹಂಚಿರುವ ನಿವೇಶನಗಳಿಂದ 4,248 ಕೋಟಿ ರೂ.ಗಳಷ್ಟು ಬೃಹತ್ ಬಾಕಿ ಹಣ ಬರಬೇಕಿದೆ.

published on : 13th October 2023

ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ 25,000 ಕೋಟಿ ರೂ. ಹೂಡಿಕೆಗೆ ಆಸಕ್ತಿ!

ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂಪಾಯಿ (3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ವ್ಯಕ್ತಪಡಿಸಿವೆ.

published on : 12th October 2023

ವಿಜಯಪುರ ಮಹಾನಗರ ಪಾಲಿಕೆ: ಮೇಯರ್ ಸ್ಥಾನಕ್ಕೆ ಸದ್ಯದಲ್ಲೇ ಚುನಾವಣೆ, ಏಳು ಸದಸ್ಯರು ಕಾಂಗ್ರೆಸ್ ತೆಕ್ಕೆಗೆ!

ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ಪಾಲಿಕೆಯ ಇನ್ನೋರ್ವ ಸದಸ್ಯರು ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಇದರೊಂದಿಗೆ, 35 ಸದಸ್ಯ ಬಲದ ನಗರ ಪಾಲಿಕೆಯಲ್ಲಿ ಕಾಂಗ್ರೆಸ್ಸಿನ ಬಲ 18ಕ್ಕೆ ಏರಿದಂತಾಗಿದೆ. ಪಕ್ಷಕ್

published on : 11th October 2023

ಟೆಕಾಂಡ್ ಸೇರಿ ಅನೇಕ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ.ಪಾಟೀಲ ಚರ್ಚೆ, ಪ್ರಿಯಾಂಕ್ ಖರ್ಗೆ ಸಾಥ್

ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.

published on : 6th October 2023

ಮೈಸೂರು, ಚಾಮರಾಜನಗರದಲ್ಲಿ 830 ಕೋಟಿ ರೂ. ಹೂಡಿಕೆ; ಪಿಸಿಬಿ ಘಟಕ ಸ್ಥಾಪನೆಗೆ ಕ್ರಿಪ್ಟನ್ ಸಲ್ಯೂಷನ್ಸ್ ಒಲವು!

ಅಮೆರಿಕದ ಡಲ್ಲಾಸ್ ನಗರದಲ್ಲಿರುವ ಏರೋಸ್ಪೇಸ್, ಸೆಮಿಕಂಡಕ್ಟರ್, ಟೆಲಿಕಮ್ಯುನಿಕೇಶನ್ಸ್ ಮತ್ತು ಡಿಫೆನ್ಸ್ ಸಂಸ್ಥಯಾದ ಕ್ರಿಪ್ಟನ್ ಸಲ್ಯೂಷನ್ಸ್ ಸಂಸ್ಥೆಯು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸುಮಾರು 100 ಮಿಲಿಯನ್ ಡಾಲರ್ (832 ಕೋಟಿ ರೂ.) ಬಂಡವಾಳ ಹೂಡಲು ಆಸಕ್ತಿ ವ್ಯಕ್ತಪಡಿಸಿದೆ.

published on : 3rd October 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9