- Tag results for MLAs
![]() | ನಾಳೆ ರಾಯ್ಪುರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಛತ್ತೀಸ್ಗಢ ನೂತನ ಸಿಎಂ ಆಯ್ಕೆಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರದ ನಂತರ ಬಿಜೆಪಿ ಭಾನುವಾರ ನೂತನವಾಗಿ ಆಯ್ಕೆಯಾಗಿರುವ 54 ಶಾಸಕರ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. |
![]() | ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿ: ಶಾಸಕರು, ಸಚಿವರಿಗೆ ಸ್ಪೀಕರ್ ಖಾದರ್ ಸೂಚನೆವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು. |
![]() | ಮಧ್ಯಪ್ರದೇಶ: 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ, 34 ಮಂದಿ ವಿರುದ್ಧ ಗಂಭೀರ ಆರೋಪಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದು ಬೆಳಕಿಗೆ ಬಂದಿದೆ. |
![]() | ಪಂಚ ರಾಜ್ಯಗಳ ಶಾಸಕರನ್ನು ರೆಸಾರ್ಟ್ ಗೆ ಕಳಿಸಲು ಕಾಂಗ್ರೆಸ್ ಪ್ಲ್ಯಾನ್?: ಡಿಕೆ ಶಿವಕುಮಾರ್ ಹೇಳಿದ್ದೇನು?ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್ ಯಾವ ಶಾಸಕರೂ ಎಲ್ಲಿಗೂ ಹೋಗುವುದಿಲ್ಲ. ನನಗೆ ಯಾರೂ ಕರೆ ಮಾಡಿ ಜವಾಬ್ದಾರಿ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಎಕ್ಸಿಟ್ ಪೋಲ್ ಬಗ್ಗೆ ನನ್ನದೇ ಅಭಿಪ್ರಾಯ ಹೊಂದಿದ್ದೇನೆ. ನಾಲ್ಕೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು. |
![]() | ಇಂದು ಹೈದರಾಬಾದ್ ಗೆ ಡಿ ಕೆ ಶಿವಕುಮಾರ್: ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸುವ ಕೆಲಸವನ್ನು ಟ್ರಬಲ್ ಶೂಟರ್ ಗೆ ನೀಡಿದೆಯೇ ಹೈಕಮಾಂಡ್?ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಸೆಮಿಫೈನಲ್ ಎಂದೇ ಹೇಳಲಾಗುತ್ತಿರುವ ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಮುಗಿದು ನಾಳೆ ನಾಲ್ಕು ರಾಜ್ಯಗಳ ಫಲಿತಾಂಶ ಹೊರಬೀಳಲಿದೆ. |
![]() | ಪಶ್ಚಿಮ ಬಂಗಾಳ: ರಾಷ್ಟ್ರಗೀತೆಗೆ ಅವಮಾನ ಮಾಡಿದ 12 ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲುರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಗುರುವಾರ 12 ಬಿಜೆಪಿ ಶಾಸಕರ ವಿರುದ್ಧ ಹರೆ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. |
![]() | ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ. |
![]() | ಭಿನ್ನಮತ ಶಮನಕ್ಕೆ ಡಿಕೆ ಶಿವಕುಮಾರ್ ಮೆಗಾ ಪ್ಲ್ಯಾನ್; ಶಾಸಕರೊಂದಿಗೆ ಪ್ರತಿದಿನ ಉಪಹಾರ ಸಭೆ!ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ. |
![]() | ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಯತ್ನ ವಿಫಲವಾಗುತ್ತೆ: ಸಿಎಂ ಸಿದ್ದರಾಮಯ್ಯತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ವಿಫಲವಾಗುತ್ತೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ ಮತ್ತು "ಆಪರೇಷನ್ ಕಮಲ"ದ ಯಾವುದೇ ಪ್ರಯತ್ನಗಳಿಗೆ... |
![]() | 'ಆಪರೇಷನ್ ಹಸ್ತ'ಕ್ಕೆ ಕೌಂಟರ್: ಇಂದು ಹಾಸನಾಂಬೆ ದೇಗುಲ ಮುಂದೆ ಜೆಡಿಎಸ್ ಶಾಸಕರ ಒಗ್ಗಟ್ಟು ಪ್ರದರ್ಶನ!ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿಯಿಂದ ಪಕ್ಷದೊಳಗೆ ಕೆಲವರಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ಕಾಂಗ್ರೆಸ್ ನಿಂದ ಆಪರೇಷನ್ ಹಸ್ತದ ಭೀತಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಸನದಲ್ಲಿ ಇಂದು ಬುಧವಾರ ಹಾಸನಾಂಬೆ ದೇಗುಲ ಮುಂದೆ ಒಗ್ಗಟ್ಟು ಪ್ರದರ್ಶಿಸಿ ಪರೋಕ್ಷವಾಗಿ ತಮ್ಮ ಶಾಸಕರನ್ನು ಸೆಳೆಯಲ |
![]() | ಆಪರೇಷನ್ ಹಸ್ತ ಮಾಡಿಲ್ಲ; ಬಿಜೆಪಿ- ಜೆಡಿಎಸ್ನ ಹಲವು ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ: ಸಿದ್ದರಾಮಯ್ಯತಮ್ಮ ಪಕ್ಷವು 'ಆಪರೇಷನ್ ಹಸ್ತ'ದಲ್ಲಿ ತೊಡಗಿಲ್ಲ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ. |
![]() | ಕೇಜ್ರಿವಾಲ್ ರನ್ನು ಬಂಧಿಸಿದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ಆಪ್ ಶಾಸಕರ ಆಗ್ರಹಯಾವುದೇ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟರೂ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದುವರಿಸಬೇಕು ಎಂದು ಪಕ್ಷದ ಎಲ್ಲಾ ಶಾಸಕರು ಒತ್ತಾಯಿಸಿರುವುದಾಗಿ ಎಎಪಿ ಸೋಮವಾರ ತಿಳಿಸಿದೆ. |
![]() | ಶೀಘ್ರದಲ್ಲೇ ಬಿಜೆಪಿ, ಜೆಡಿಎಸ್ನ 30-35 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಸಚಿವ ಎಂಬಿ ಪಾಟೀಲ್ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಕಾಂಗ್ರೆಸ್ ಸಚಿವ ಎಂಬಿ ಪಾಟೀಲ್, ಶೀಘ್ರದಲ್ಲೇ ಜೆಡಿಎಸ್ನ 10 ಶಾಸಕರು ಮತ್ತು ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು. |
![]() | ಶಿಸ್ತು ಉಲ್ಲಂಘಿಸಿದರೆ, ಪಕ್ಷದ ಚೌಕಟ್ಟು ಮೀರಿದರೆ ಕ್ರಮ: ಕಾಂಗ್ರೆಸ್ ಶಾಸಕ, ಸಚಿವರಿಗೆ ಸುರ್ಜೇವಾಲ ಎಚ್ಚರಿಕೆಕಾಂಗ್ರೆಸ್ ಶಾಸಕರು ಮತ್ತು ಸಚಿವರ ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರುವಂತೆಯೇ ಎಚ್ಚೆತ್ತುಕೊಂಡ ಹೈಕಮಾಂಡ್, ಪಕ್ಷದ ಚೌಕಟ್ಟು ಮೀರಿದರೆ, ಶಿಸ್ತು ಉಲ್ಲಂಘಿಸಿದರೆ ಹಾಗೂ ಪಕ್ಷದ ಆಂತರಿಕ ವಿಚಾರಗಳನ್ನು ಬಾಹ್ಯವಾಗಿ ಚರ್ಚೆ ಮಾಡಿದರೆ ಸೂಕ್ತ... |
![]() | ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ: ಪ್ರತಿಯೊಬ್ಬರ ನಡೆ ನಮಗೆ ಗೊತ್ತಿದೆ, ಇದೇ ಲಾಸ್ಟ್ ವಾರ್ನಿಂಗ್; ಶಾಸಕರಿಗೆ ಡಿಕೆಶಿ ಎಚ್ಚರಿಕೆಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |