- Tag results for MLa
![]() | ಶಾಸಕ ಬಿ ಆರ್ ಪಾಟೀಲ್ ಗೆ ನನ್ನನ್ನು ಬಂದು ಭೇಟಿಯಾಗುವಂತೆ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯಕೆಲವು ಶಾಸಕರು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮಾಧ್ಯಮಗಳಿಗೆ ಸಿಕ್ಕಿ ಈ ಹಿಂದೆ ಬಹಳ ದೊಡ್ಡ ಸುದ್ದಿಯಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಶಾಸಕಾಂಗ ಸಭೆ ಕರೆದು ಅಸಮಾಧಾನಿತ ಶಾಸಕರಿಗೆ ಸಮಾಧಾನ, ಬುದ್ಧಿವಾದ ಹೇಳಿದ್ದರು. |
![]() | ಉತ್ತರ ಪ್ರದೇಶ: ಮುಸ್ಲಿಂ ಶಾಸಕಿ ಭೇಟಿ ಬಳಿಕ ದೇವಾಲಯದಲ್ಲಿ ಗಂಗಾಜಲ ಚಿಮುಕಿಸಿ ಶುದ್ಧೀಕರಣ!ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ದೇವಸ್ಥಾನವೊಂದಕ್ಕೆ ಮುಸ್ಲಿಂ ಶಾಸಕರೊಬ್ಬರು ಭೇಟಿ ನೀಡಿದ ಬಳಿಕ, ಹಿಂದೂ ಸಂಘಟನೆಗಳ ಸದಸ್ಯರು ಮತ್ತು ಸ್ಥಳೀಯ ನಗರ ಅಧಿಕಾರಿಗಳು ಗಂಗಾಜಲವನ್ನು ಚಿಮುಕಿಸಿ ದೇವಾಲಯವನ್ನು ಶುದ್ಧೀಕರಿಸಿದ ಪ್ರಕರಣ ಬೆಳಕಿಗೆ ಬಂದಿದೆ. |
![]() | ತೆಲಂಗಾಣ ವಿಧಾನಸಭೆ ಚುನಾವಣೆ: ಬಿಆರ್ಎಸ್ ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಒಂದು ವಾರ ಬಾಕಿ ಇರುವಂತೆಯೇ ಬಿಆರ್ ಎಸ್ ಹಾಲಿ ಶಾಸಕ ಕೈ ಕೊಟ್ಟಿದ್ದು, ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. |
![]() | ''ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಸಾಧ್ಯವಿಲ್ಲ': ಕಾಂಗ್ರೆಸ್ ಮಾಜಿ ಶಾಸಕ ಹೇಳಿಕೆ!ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದರ ಆರೋಪ ಕೇಳಿಬಂದಿದೆ. 'ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂಬ ಅವರ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. |
![]() | ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಬರಗಾಲ ಚರ್ಚೆ ಕುರಿತ ಸಭೆ: ಹಾಜರಾಗಿದ್ದು ಕೇವಲ ಇಬ್ಬರು ಶಾಸಕರು!18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳು ಈ ವರ್ಷ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿದೆ. ಇಷ್ಟೊಂದು ಸಮಸ್ಯೆಯಿದ್ದರೂ ನಿನ್ನೆ ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಸಭೆಯಲ್ಲಿ ಜಿಲ್ಲೆಯ 18 ಶಾಸಕರ ಪೈಕಿ ಭಾಗವಹಿಸಿದ್ದು ಮಾತ್ರ ಇಬ್ಬರೇ ಇಬ್ಬರು ಶಾಸಕರು. |
![]() | ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ!ತುಮಕೂರು ಜಿಲ್ಲೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಮತ್ತು ಬೆಂಗಳೂರು ದಾಸರಹಳ್ಳಿಯ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. |
![]() | ಡಿಸೆಂಬರ್ 4-15 ರವರೆಗೆ ಚಳಿಗಾಲ ಅಧಿವೇಶನ: ಶಾಸಕರಿಗೆ ಚಿನ್ನ ಲೇಪಿತ ಗಂಡಬೇರುಂಡ ಬ್ಯಾಡ್ಜ್; ಎಡಭುಜದ ಮೇಲೆ ಧರಿಸುವ ಸಾಧ್ಯತೆ!ರಾಜ್ಯದ 224 ಶಾಸಕರು ಇನ್ನು ಮುಂದೆ ರಾಜ್ಯ ಲಾಂಛನ ಗಂಡಬೇರುಂಡ ಇರುವ ಬ್ಯಾಡ್ಜ್ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. |
![]() | ಭಿನ್ನಮತ ಶಮನಕ್ಕೆ ಡಿಕೆ ಶಿವಕುಮಾರ್ ಮೆಗಾ ಪ್ಲ್ಯಾನ್; ಶಾಸಕರೊಂದಿಗೆ ಪ್ರತಿದಿನ ಉಪಹಾರ ಸಭೆ!ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ. |
![]() | ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಯತ್ನ ವಿಫಲವಾಗುತ್ತೆ: ಸಿಎಂ ಸಿದ್ದರಾಮಯ್ಯತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ವಿಫಲವಾಗುತ್ತೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ ಮತ್ತು "ಆಪರೇಷನ್ ಕಮಲ"ದ ಯಾವುದೇ ಪ್ರಯತ್ನಗಳಿಗೆ... |
![]() | ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಶಾಸಕ ಶರಣಗೌಡ ಕಂದಕೂರು ಅಸಮಾಧಾನ; ಜೆಡಿಎಸ್ ಶಾಸಕರ ಸಭೆಗೆ ಗೈರುಬುಧವಾರ ಹಾಸನದಲ್ಲಿ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಯುತ್ತಿದ್ದರೂ ಸಭೆಗೆ ಯಾದಗಿರಿಯ ಗುರುಮಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಗೈರಾಗುವ ಮೂಲಕ ವರಿಷ್ಠರಿಗೆ ಶಾಕ್ ನೀಡಿದ್ದಾರೆ. |
![]() | 'ಆಪರೇಷನ್ ಹಸ್ತ'ಕ್ಕೆ ಕೌಂಟರ್: ಇಂದು ಹಾಸನಾಂಬೆ ದೇಗುಲ ಮುಂದೆ ಜೆಡಿಎಸ್ ಶಾಸಕರ ಒಗ್ಗಟ್ಟು ಪ್ರದರ್ಶನ!ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿಯಿಂದ ಪಕ್ಷದೊಳಗೆ ಕೆಲವರಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ಕಾಂಗ್ರೆಸ್ ನಿಂದ ಆಪರೇಷನ್ ಹಸ್ತದ ಭೀತಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಸನದಲ್ಲಿ ಇಂದು ಬುಧವಾರ ಹಾಸನಾಂಬೆ ದೇಗುಲ ಮುಂದೆ ಒಗ್ಗಟ್ಟು ಪ್ರದರ್ಶಿಸಿ ಪರೋಕ್ಷವಾಗಿ ತಮ್ಮ ಶಾಸಕರನ್ನು ಸೆಳೆಯಲ |
![]() | ಆಪರೇಷನ್ ಹಸ್ತ ಮಾಡಿಲ್ಲ; ಬಿಜೆಪಿ- ಜೆಡಿಎಸ್ನ ಹಲವು ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ: ಸಿದ್ದರಾಮಯ್ಯತಮ್ಮ ಪಕ್ಷವು 'ಆಪರೇಷನ್ ಹಸ್ತ'ದಲ್ಲಿ ತೊಡಗಿಲ್ಲ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಹಲವು ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ. |
![]() | ಕೇಜ್ರಿವಾಲ್ ರನ್ನು ಬಂಧಿಸಿದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ಆಪ್ ಶಾಸಕರ ಆಗ್ರಹಯಾವುದೇ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟರೂ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದುವರಿಸಬೇಕು ಎಂದು ಪಕ್ಷದ ಎಲ್ಲಾ ಶಾಸಕರು ಒತ್ತಾಯಿಸಿರುವುದಾಗಿ ಎಎಪಿ ಸೋಮವಾರ ತಿಳಿಸಿದೆ. |
![]() | ಬ್ಯಾಂಕ್ ವಂಚನೆ ಪ್ರಕರಣ: ಪಂಜಾಬ್ ಎಎಪಿ ಶಾಸಕನನ್ನು ಬಂಧಿಸಿದ ಇಡಿಬ್ಯಾಂಕ್ ಸಾಲ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಪಂಜಾಬ್ನ ಆಮ್ ಆದ್ಮಿ ಪಕ್ಷದ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ.. |
![]() | ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತವನ್ನೇ ವಿರೋಧಿಸಿದ್ದೇನೆ: ಬಿಜೆಪಿ ಶಾಸಕ ಸುರೇಶ್ ಗೌಡಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಳ್ಳುವುದು ನನಗಿಷ್ಟವಿಲ್ಲ. ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತ, ತತ್ವಗಳನ್ನೇ ವಿರೋಧಿಸಿದ್ದೂ ಇದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಅವರು ಭಾನುವಾರ ಹೇಳಿದರು. |