social_icon
  • Tag results for MSME

ಸರ್ಕಾರದ ಯೋಜನೆಗಳು ಎಂಎಸ್‌ಎಂಇಗಳಿಗೆ ಸಹಾಯ ಮಾಡುತ್ತಿಲ್ಲ: ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ (ಸಂದರ್ಶನ)

ರಾಜ್ಯದ ಆಡಳಿತಾರೂಢ ಸರ್ಕಾರ ಜಾರಿಗೆ ತರುತ್ತಿರುವ ಯೋಜನೆಗಳು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್‌ಎಂಇ)ಗಳಿಗೆ ಸಹಾಯ ಮಾಡುತ್ತಿಲ್ಲ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದ್ದಾರೆ.

published on : 2nd July 2023

ಯೋಗಿ ಸರ್ಕಾರದ ಸಚಿವ ರಾಕೇಶ್ ಸಚನ್ ಗೆ ದೊಡ್ಡ ಹೊಡೆತ; 72 ಕೈಗಾರಿಕಾ ನಿವೇಶನಗಳ ಹಂಚಿಕೆ ರದ್ದು

ಉತ್ತರಪ್ರದೇಶದ ಎಂಎಸ್‌ಎಂಇ ಸಚಿವರಾಗಿದ್ದ ರಾಕೇಶ್ ಸಚನ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಅವರಿಗೆ ನೀಡಲಾಗಿದ್ದ 72 ಪ್ಲಾಟ್ ಗಳನ್ನು ರದ್ದುಪಡಿಸಲಾಗಿದೆ.

published on : 21st February 2023

ಸ್ವಾತಂತ್ರ್ಯ ನಂತರದ ಭಾರತದ ಅತೀ ದೊಡ್ಡ, ಭೀಕರ ಸವಾಲು ಕೊರೋನಾ: ರಘುರಾಮ್ ರಾಜನ್

ದೇಶದ ಸ್ವಾತಂತ್ರ ನಂತರ ಇದೇ ಮೊದಲ ಬಾರಿಗೆ ಕಂಡರಿಯದ ಭೀಕರ ಸವಾಲುಗಳನ್ನು ದೇಶ ಎದುರಿಸುತ್ತಿದೆ ಎಂದು ಹೆಸರಾಂತ ಆರ್ಥಿಕ ತಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ.

published on : 16th May 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9