- Tag results for MTB Nagaraj
![]() | ಅವನು ಸೋತ, ನಮ್ಮನ್ನೂ ಸೋಲಿಸಿದ: ಮತ್ತೆ ಮಾಜಿ ಸಚಿವ ಕಿಡಿ, ಸೋಲಿನಿಂದ ಹೊರಬಾರದ ಎಂಬಿಟಿ ನಾಗರಾಜ್!ಮಾಜಿ ಸಚಿವ ಎಂಟಿಬಿ ನಾಗರಾಜ್ ಸೋಲಿನಿಂದ ಆಚೆ ಬಂದಂತೆ ಕಾಣುತ್ತಿಲ್ಲ. ಪದೇ ಪದೇ ತಮ್ಮ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. |
![]() | ಬಿಜೆಪಿ ನೋಟು-ಕಾಂಗ್ರೆಸ್ ಗೆ ವೋಟು; 'ಕುರಾನ್' ಮೇಲೆ ಆಣೆ ಮಾಡಿ ವಂಚನೆ; ಬೊಮ್ಮಾಯಿಯಿಂದಲೂ ನನಗೆ ಮೋಸ!ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್ ಮಾತ್ರವಲ್ಲ, ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಸಹ ಕಾರಣ. ಅವರೂ ನನಗೆ ಮೋಸ ಮಾಡಿದರು. |
![]() | ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆ: ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರ ಎಂದ ಎಂಟಿಬಿಸದ್ಯ ಮುಖ್ಯಮಂತ್ರಿ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಸಚಿವ ಎಂ.ಟಿಬಿ ನಾಗರಾಜ್ ಅವರು ಬುಧವಾರ ಹೇಳಿದ್ದಾರೆ. |
![]() | ಹೊಸಕೋಟೆ: ಎಂಟಿಬಿ ನಾಗರಾಜ್-ಶರತ್ ಬಚ್ಚೇಗೌಡ ಜಟಾಪಟಿ; ಅಭಿವೃದ್ಧಿ ಕಾರ್ಯಗಳ ಕ್ರೆಡಿಟ್ ಪಡೆಯಲು ಪೈಪೋಟಿ!'ಸಂಸದ ಬಚ್ಚೇಗೌಡರು ತಾವರೆಕೆರೆಗೆ ಏನು ಅಭಿವೃದ್ಧಿ ಮಾಡಿದ್ದಾರೆ. ನಾನು ತಾವರೆಕೆರೆಯಲ್ಲಿ 5 ಕೋಟಿ ರೂ.ಗೂ ಹೆಚ್ಚು ಅಭಿವೃದ್ಧಿ ಮಾಡಿದ್ದೇನೆ ಎಂದರು. |
![]() | 1,609 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಎಂಟಿಬಿ ನಾಗರಾಜ್ ಮೊದಲನೇ, ಡಿಕೆ ಶಿವಕುಮಾರ್ ಎರಡನೇ ಶ್ರೀಮಂತ ರಾಜಕಾರಣಿ!ಸಚಿವ ಎನ್ ನಾಗರಾಜ್ ಅಲಿಯಾಸ್ ಎಂಟಿಬಿ ನಾಗರಾಜ್ ಅವರು 1,609 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ಮುಂದುವರಿದಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅವರ ಆಸ್ತಿ 400 ಕೋಟಿ ರೂ. ಏರಿಕೆಯಾಗಿದೆ. |
![]() | 248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.8691 ಕೋಟಿ ಮೊತ್ತದ ಯೋಜನೆ- ಎಂಟಿಬಿ ನಾಗರಾಜ್ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು. |
![]() | ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಇತರರಿಂದ ನೀರಿನ ಬಿಲ್ ಬಾಕಿ; ಒಟ್ಟು 19 ಕೋಟಿ ರೂ. ವಸೂಲಿ!ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ನೋಟಿಸ್ ಜಾರಿ ಮಾಡಿದ ನಂತರ ಮತ್ತು ಬಿಡಬ್ಲ್ಯುಎಸ್ಎಸ್ಬಿ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಿದ ಬಳಿಕ ಕಳೆದ ಐದು ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ಸುಸ್ತಿದಾರರಿಂದ 19.35 ಕೋಟಿ ರೂ. ನೀರಿನ ಬಿಲ್ಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ವಸೂಲಿ ಮಾಡಿದೆ. |
![]() | ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸಿ: ಸಚಿವ ಎಂಟಿಬಿ ನಾಗರಾಜ್ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ. |