- Tag results for M Venkaiah Naidu
![]() | 'ಶಾಸಕಾಂಗವನ್ನು ನಿಷ್ಕ್ರಿಯಗೊಳಿಸುವುದರ ಬಗ್ಗೆ ಸಂಬಂಧಪಟ್ಟವರೆಲ್ಲರೂ ಚಿಂತಿಸಬೇಕಾಗಿದೆ': ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು72 ವರ್ಷಗಳ ಹಿಂದೆ, ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಮ್ಮ ಸಂವಿಧಾನದ ರಚನೆಕಾರರು ಸ್ವತಂತ್ರ ಭಾರತದ ಭವ್ಯ ಭವಿಷ್ಯಕ್ಕೆ ಈ ದಾಖಲೆಯನ್ನು ಅಳವಡಿಸಿಕೊಂಡರು. ಸಂವಿಧಾನದ ಬಲಕ್ಕೆ ತಕ್ಕಂತೆ ಭಾರತದ ಅಭಿವೃದ್ಧಿಯ ಪಯಣ ಮುಂದುವರಿಯುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | 5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು. |
![]() | 'ನಮ್ಮ ಪರಂಪರೆಯ ಪ್ರಮುಖ ಭಾಗ': ರಾಜಭವನದಲ್ಲಿ ಜಾನಪದದ ಮಹತ್ವ ಸಾರಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುಜಾನಪದವು ನಮ್ಮ ಪರಂಪರೆಯ ಪ್ರಮುಖ ಭಾಗವಾಗಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ. |
![]() | ಜೀವವಿಲ್ಲದ ಕಲ್ಲುಗಳಿಗೆ ಸಂಗೀತ ನೀಡಿದ ಕುಶಲಕರ್ಮಿಗಳಿಗೆ ವಂದನೆ: ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡುಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಶನಿವಾರ ಕುಟುಂಬ ಸಮೇತ ವಿಶ್ವ ವಿಖ್ಯಾತ ಹಂಪಿ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. |
![]() | ಬೆಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲರಿಂದ ಆತ್ಮೀಯ ಸ್ವಾಗತಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಆಗಮಿಸಿದ್ದಾರೆ. |
![]() | ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಖಾತೆಯಿಂದ ಬ್ಲೂ ಟಿಕ್ ಮಾರ್ಕ್ ತೆಗೆದು ಮತ್ತೆ ಕೊಟ್ಟ ಟ್ವಿಟ್ಟರ್!ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಿಂದ ಬೆಳಗ್ಗೆ ನೀಲಿ ಬಣ್ಣದ ಟಿಕ್ ಮಾರ್ಕ್ ತೆಗೆದಿದ್ದ ಟ್ವಿಟ್ಟರ್ ಈಗ ಮರು ನೀಡಿದೆ. |
![]() | ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ವೈಯಕ್ತಿಕ ಟ್ವಿಟರ್ ಖಾತೆಯಲ್ಲಿ ಬ್ಲೂ ಟಿಕ್ ಮಾರ್ಕ್ ಮಾಯ!ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೆಸರಿನ ಎದುರಿಗೆ ಬ್ಲೂ ಬ್ಯಾಡ್ಜ್ ಅಥವಾ ಟಿಕ್ ಮಾರ್ಕ್ ಬರುತ್ತದೆ. ನೀಲಿ ಬಣ್ಣದ ಟಿಕ್ ಮಾರ್ಕ್ ಇದ್ದರೆ ಸಂಬಂಧಪಟ್ಟವರ ಅಧಿಕೃತ ಟ್ವಿಟ್ಟರ್ ಖಾತೆ ಎಂದರ್ಥ. |
![]() | ಸದನದಲ್ಲಿ ಮೊಬೈಲ್ ಮೂಲಕ ಕಲಾಪ ರೆಕಾರ್ಡು: ರಾಜ್ಯಸಭಾ ಸದಸ್ಯರಿಗೆ ಸಭಾಪತಿ ವೆಂಕಯ್ಯ ನಾಯ್ಡು ಛೀಮಾರಿಸದನದಲ್ಲಿ ಕಲಾಪ ನಡೆಯುತ್ತಿರುವ ವೇಳೆ ಅದನ್ನು ಮೊಬೈಲ್ ಫೋನ್ ಮೂಲಕ ರೆಕಾರ್ಡ್ ಮಾಡಿಕೊಳ್ಳುವ ಸಂಸದರಿಗೆ ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು ಛೀಮಾರಿ ಹಾಕಿರುವ ಪ್ರಸಂಗ ನಡೆದಿದೆ. |
![]() | ಕೇಂದ್ರ ಬಜೆಟ್ ಅಧಿವೇಶನ: ಜ.31ಕ್ಕೆ ಮೇಲ್ಮನೆ ಸದಸ್ಯರ ಸಭೆ ಕರೆದ ಎಂ ವೆಂಕಯ್ಯ ನಾಯ್ಡುಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ರಾಜ್ಯಸಭಾಧ್ಯಕ್ಷ ಎಂ ವೆಂಕಯ್ಯ ನಾಯ್ಡು ಮೇಲ್ಮನೆ ಸದಸ್ಯರ ಸಭೆ ಕರೆದಿದ್ದಾರೆ. |
![]() | ಗೋವಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್: ಉಪ ರಾಷ್ಟ್ರಪತಿ ಭೇಟಿ, ಆರೋಗ್ಯ ವಿಚಾರಿಸಿದ ಪ್ರಧಾನಿರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಗೋವಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುರ್ವೇದ, ಯೋಗ, ಯುನಾನಿ, ನ್ಯಾಚುರೋಪಥಿ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರನ್ನು ಶುಕ್ರವಾರ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. |