social_icon
  • Tag results for Madhuswamy

ಕಾಂಗ್ರೆಸ್ ಸೇರುವ ದುಸ್ಥಿತಿ ಬಂದಿಲ್ಲ; ಕೆಲಸಕ್ಕಿಂತ ಹಣವೇ ಮುಖ್ಯವಾಯ್ತು: ಸೋಲಿನ ಬಳಿಕ ಮೌನ ಮುರಿದ ಮಾಧುಸ್ವಾಮಿ

ನಾನು ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ಯಾವನೋ ಮುಠ್ಠಾಳ ಟಿವಿಗೆ ಹಾಕಿಸಿದ್ದಾನೆ. ಇದರಿಂದ ನಾನು ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಂಡಿದ್ರು. ನಾನೇ ಕಾಂಗ್ರೆಸ್ ಸಿದ್ದಾಂತ ವಿರೋಧ ಮಾಡಿ ಆ ಪಕ್ಷಕ್ಕೆ ಸೇರುತ್ತೀನಾ?

published on : 4th July 2023

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ವಿರೋಧ: ಸಚಿವ ಮಾಧುಸ್ವಾಮಿ ಸ್ವಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರ ಬೆದರಿಕೆ ಹಾಕಿದ ಜನತೆ!

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಕಾನೂನು ಸಚಿವ ಮಾಧುಸ್ವಾಮಿಯವರ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಿಲಾರದಹಳ್ಳಿ ತಾಂಡಾದ ಲಂಬಾಣಿ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದು, ಚುನಾವಣೆ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

published on : 2nd April 2023

ಒಳ ಮೀಸಲಾತಿ ಕುರಿತ ರಾಜ್ಯ ಸರ್ಕಾರದ ನಿರ್ಧಾರವನ್ನು ಕೇಂದ್ರ ಕಾಪಾಡಲಿದೆ: ಸಚಿವ ಮಾಧುಸ್ವಾಮಿ

ಸಮಾನತೆ ಸಾಧಿಸಲು ಮೀಸಲಾತಿ ಅಗತ್ಯವಿದ್ದು, ಒಳ ಮೀಸಲಾತಿ ಕುರಿತ ರಾಜ್ಯ ಸರ್ಕಾರದ ನಡೆಗೆ ಕೇಂದ್ರ ಸರ್ಕಾರ ಕಾಪಾಡಲಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಭಾನುವಾರ ಹೇಳಿದರು.

published on : 27th March 2023

ಶಾಸಕ ವಿರೂಪಾಕ್ಷಪ್ಪ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆ: ಸಚಿವ ಮಾಧುಸ್ವಾಮಿ

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮೇಲೆ ಲೋಕಾಯುಕ್ತ ದಾಳಿ ನಡೆಸಿ 8 ಕೋಟಿ ರೂಪಾಯಿ ವಶಪಡಿಸಿಕೊಂಡಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು ಬುಧವಾರ ಹೇಳಿದ್ದಾರೆ.

published on : 9th March 2023

ಸಿಎಂ, ಸಚಿವರ ಹೆಲಿಕಾಫ್ಟರ್ ಬಾಡಿಗೆಗೆ 30 ಕೋಟಿ ರೂ.: 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳ ಮಂಡನೆ

ರಾಜ್ಯ ಸರಕಾರ 2022-23ನೆ ಸಾಲಿಗೆ ಮೂರನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೆಎಸ್ಸಾರ್ಟಿಸಿ ಸಹಿತ ಸಾರಿಗೆ ನಿಗಮಗಳಿಗೆ 1 ಸಾವಿರ ಕೋಟಿ ರೂ., ಮಠಗಳಿಗೆ 32 ಕೋಟಿ ರೂಪಾಯಿ ಸೇರಿದಂತೆ ಒಟ್ಟು 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ಮಂಡನೆ ಮಾಡಿದೆ.

published on : 22nd February 2023

ಸರ್ಕಾರದ ಸಾಧನೆಗಳನ್ನು ಬಿಂಬಿಸಿ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಮಾಧುಸ್ವಾಮಿ

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ರೈತರಿಗೆ ನೆರವು, ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಅವರು ಮಂಗಳವಾರ ಹೇಳಿದ್ದು...

published on : 22nd February 2023

ಯಾವನ್ರೀ ಗೃಹ ಸಚಿವ ದೇವೇಗೌಡರ ಕುಟುಂಬವನ್ನು ಪೇಟಿಎಂ ಅಂತಾನೆ; ನೀವು ಬಾಯಿಗೆ ಬಂದಂತೆ ಬೊಗಳಿದ್ದೀರಿ: ಸದನದಲ್ಲಿ ಎಚ್ ಡಿಕೆ- ಮಾಧುಸ್ವಾಮಿ ವಾರ್!

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತು ಮುಂದುವರೆಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಯಾವನ್ರೀ ಗೃಹ ಸಚಿವ ಮಂಡ್ಯಕ್ಕೆ ಬಂದು ದೇವೇಗೌಡರ ಕುಟುಂಬ ಎಟಿಎಂ ಇದ್ದಂತೆ ಎಂದು ಹೇಳಿಕೆ ನೀಡುತ್ತಾನೆ.

published on : 17th February 2023

ಡಾ. ಬಿಆರ್ ಅಂಬೇಡ್ಕರ್‌ಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ: ಸಚಿವ ಜೆಸಿ ಮಾಧುಸ್ವಾಮಿ

ಇತ್ತೀಚೆಗೆ ನಗರದ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಆಕ್ಷೇಪಾರ್ಹ ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಮಾಡುವ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಬುಧವಾರ ಹೇಳಿದೆ.

published on : 15th February 2023

ಪ್ರೊ.ನಂಜುಂಡಪ್ಪ ವರದಿ ಪರಿಶೀಲಿಸುವ ಅಗತ್ಯವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ರಾಜ್ಯದ ಅಭಿವೃದ್ಧಿಗೆ ಅನುಗುಣವಾಗಿ ತಾಲ್ಲೂಕುಗಳನ್ನು ವರ್ಗೀಕರಿಸಿರುವ ಪ್ರೊ.ನಂಜುಂಡಪ್ಪ ಅವರ ವರದಿಯನ್ನು ರಾಜ್ಯ ಸರ್ಕಾರ ಪರಿಶೀಲಿಸಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ.

published on : 14th February 2023

13,700 ಕೋಟಿ ರೂ. ವರೆಗೆ ಸಾಲ ಪಡೆಯಲು ಎಸ್ಕಾಂಗೆ ಅವಕಾಶ: ರಾಜ್ಯ ಸಚಿವ ಸಂಪುಟ ನಿರ್ಧಾರ

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) 13,708.32 ಕೋಟಿ ರೂಪಾಯಿ ಸಾಲ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಗುರುವಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

published on : 10th February 2023

ರಾಜ್ಯ ಸೈಬರ್ ಭದ್ರತಾ ನೀತಿ-2023ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸೈಬರ್ ಭದ್ರತಾ ನೀತಿ 2023ಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು. 

published on : 9th February 2023

ರಾಜಕೀಯ ಕಾರಣಗಳಿಗಾಗಿ ಗಡಿ ವಿವಾದಗಳ ಜೀವಂತವಾಗಿರಿಸಲಾಗಿದೆ: ಸಚಿವ ಜೆ.ಸಿ ಮಾಧುಸ್ವಾಮಿ

ಚುನಾವಣೆ ಹಾಗೂ ರಾಜಕೀಯ ಕಾರಣಗಳಿಗಾಗಿ ಅಂತರ್ ರಾಜ್ಯ ಗಡಿ ಸಮಸ್ಯೆಗಳನ್ನು ಜೀವಂತವಾಗಿರಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಶನಿವಾರ ಹೇಳಿದ್ದಾರೆ.

published on : 5th February 2023

'ಸವೆಸಿದ ಹಾದಿಯ ಬಗ್ಗೆ ಹೆಮ್ಮಯಿದೆ: ಹಲಾಲುಟೋಪಿ ಕೆಲಸ ಮಾಡಿದವರಲ್ಲ, ಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? '

ನೆಟ್ಟಗೆ ಆಡಳಿತ ನಡೆಸಲು ಬಾರದ ರಾಜ್ಯ ಬಿಜೆಪಿ ಸರ್ಕಾರದ ಕುಕೃತ್ಯಗಳಿಗೆ ಬೌದ್ಧಿಕ ಪೋಷಾಕು ತೊಡಿಸಿ, ಸಮರ್ಥನೆಗೆ ಇಳಿಯುವ ಮೊಂಡುವಾದಿ ಸಚಿವ  ಜೆಸಿ ಮಾಧುಸ್ವಾಮಿ ಅವರೆ, ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ?

published on : 24th January 2023

ಕಾಂಗ್ರೆಸ್ ವಿರುದ್ಧ ಕೌಂಟರ್ ಅಟ್ಯಾಕ್ ಮಾಡದೆ ಮೂಕ ಪ್ರೇಕ್ಷಕರಾಗಿರುವುದು ನಮ್ಮ ದೌರ್ಭಾಗ್ಯ: ಬಿಜೆಪಿ ದೌರ್ಬಲ್ಯ ಬಿಚ್ಚಿಟ್ಟ ಸಚಿವ ಮಾಧುಸ್ವಾಮಿ

ಸರ್ಕಾರ, ಬಿಜೆಪಿ ವಿರುದ್ಧ ಬೇರೆಯವರು ಆರೋಪ ಮಾಡುತ್ತಿದ್ದರೂ ನಾವು ‘ಕೌಂಟರ್ ಅಟ್ಯಾಕ್’ ಮಾಡುತ್ತಿಲ್ಲ. ತೀವ್ರತರ ವಾಗ್ದಾಳಿ ನಡೆಸುತ್ತಿಲ್ಲ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅಳಲು ತೋಡಿಕೊಂಡಿದ್ದಾರೆ.

published on : 24th January 2023

'ಅಪ್ಪ, ಮಕ್ಕಳು, ಮೊಮ್ಮಕ್ಕಳು, ಹೆಂಡತಿಯರು ಎಲ್ಲರೂ ದೋಚಲು ಶುರು ಮಾಡಿದ್ದಾರೆ; ದೋಚಿದ್ದು, ಬಾಚಿದ್ದು ನಂಬಿಕೊಂಡು ನಾನು ಬದುಕಲ್ಲ'

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮಾಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಹರಿಹಾಯ್ದಿದ್ದಾರೆ.

published on : 23rd January 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9