social_icon
  • Tag results for MadhyaPradesh

ಮಧ್ಯಪ್ರದೇಶ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕರು, ಪಾದ್ರಿ, ನನ್ ವಿರುದ್ಧ ಪ್ರಕರಣ ದಾಖಲು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಾದ್ರಿ, ಶಿಕ್ಷಕರು, ನನ್ ವಿರುದ್ಧ ಮಧ್ಯಪ್ರದೇಶದ ದಿಂಡೋರಿಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ.

published on : 5th March 2023

ಮಧ್ಯಪ್ರದೇಶ: ದಲಿತರು ದೇವಾಲಯ ಪ್ರವೇಶಿಸಿದ ಪ್ರಕರಣದ ವಿವಾದದಲ್ಲಿ 100 ಕ್ಕೂ ಹೆಚ್ಚು ಮಂದಿ ವಿರುದ್ಧ ಕೇಸ್ 

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ದೇವಾಲಯ ಪ್ರವೇಶಿಸಿದ ಪ್ರಕರಣದಲ್ಲಿ 100 ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

published on : 19th February 2023

ಪ್ರಿಯತಮೆ ಕತ್ತು ಸೀಳಿ ಹತ್ಯೆ! ದೆಹಲಿಯ ಶ್ರದ್ಧಾ ಹತ್ಯೆ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ 

ದೆಹಲಿಯಲ್ಲಿ ಶ್ರದ್ಧಾ ಎಂಬ ಯುವತಿಯನ್ನು ಆಕೆಯ ಪ್ರಿಯತಮನೇ ಹತ್ಯೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದ ಘಟನೆಯ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಇಂಥಹದ್ದೇ ಮತ್ತೊಂದು ಭೀಭತ್ಸ ಘಟನೆ ವರದಿಯಾಗಿದೆ.

published on : 16th November 2022

ಮಧ್ಯ ಪ್ರದೇಶ: ರೈಲು ಡಿಕ್ಕಿ ಹೊಡೆದು ಇಬ್ಬರು ಆರ್‌ಪಿಎಫ್ ಪೊಲೀಸರ ಸಾವು

ಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

published on : 26th October 2022

ಲವ್ ಜಿಹಾದ್ ಆರೋಪ; ಗರ್ಬಾ ನೃತ್ಯದ ಪೆಂಡಾಲ್ ಗಳಲ್ಲಿ ಗುರುತಿನ ಚೀಟಿ ಕೇಳಲಿರುವ ಮಧ್ಯಪ್ರದೇಶ ಸರ್ಕಾರ

ಗರ್ಬಾ ನೃತ್ಯ ಕಾರ್ಯಕ್ರಮದ ಪೆಂಡಾಲ್ ಗಳಿಗೆ ಆಗಮಿಸುವವರ ಗುರುತಿನ ಚೀಟಿಯನ್ನು ಪರಿಶೀಲಿಸುವಂತೆ ಗರ್ಬಾ ನೃತ್ಯ ಆಯೋಜಕರಿಗೆ ಮಧ್ಯಪ್ರದೇಶ ಸರ್ಕಾರ ಸೂಚನೆ ನೀಡಿದೆ.

published on : 27th September 2022

ಮಧ್ಯಪ್ರದೇಶ: ಮಗು ತನ್ನದಲ್ಲ ಎಂದು ಪತಿ ಹೇಳಿದ್ದಕ್ಕೆ ಹೆತ್ತ ಕುಡಿಯನ್ನೇ ಕೊಂದಳು ತಾಯಿ!

ಮಗು ತನ್ನದಲ್ಲ ಎಂದು ಪತಿ ಹೇಳಿದ್ದಕ್ಕೆ 18 ತಿಂಗಳ ಕೂಸನ್ನು ತಾಯಿ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಅನ್ನುಪುರ್ ಜಿಲ್ಲೆಯಲ್ಲಿ ನಡೆದಿದೆ. 

published on : 7th April 2022

ಸ್ವಾತಂತ್ರ್ಯಪೂರ್ವದಲ್ಲೇ ನಶಿಸಿದೆ ಎನ್ನಲಾಗಿದ್ದ ಚಿಟ್ಟೆ ಪ್ರಭೇದ ಮಧ್ಯಪ್ರದೇಶದಲ್ಲಿ ಪತ್ತೆ: ಭಾರತೀಯ ಪರಿಸರ ವಿಜ್ಞಾನಿಗಳ ಸಾಧನೆ

ಮಧ್ಯಪ್ರದೇಶದ ಜಬಲ್ಪುರ ಸನಿಹ ಈ ಸರ್ಸಿಸ್ ಬ್ಲೂ ಚಿಟ್ಟೆ ಪ್ರಭೇದ ಪತ್ತೆಯಾಗಿದೆ. ಅತ್ಯಪರೂಪದ ತಳಿಯ ಚಿಟ್ಟೆಯನ್ನು ಸಂಶೋಧಕರ ತಂಡ ಜತನದಿಂದ ಸಂರಕ್ಷಿಸಿದೆ.

published on : 13th January 2022

ಕೆಮಿಸ್ಟ್ರಿ ಪ್ರಯೋಗಾಲಯದಲ್ಲಿ ಪರಿಸರಸ್ನೇಹಿ ಗಣಪ ಸೃಷ್ಟಿ: ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

ಪಾರ್ವತಿ ತನ್ನ ಮೈಯ ಮೇಲಿನ ಅರಿಶಿನ ಲೇಪದಿಂದ ಗಣಪನನ್ನು ಸೃಷ್ಟಿಸಿದಳು ಎನ್ನುವುದು ಪುರಾಣದಲ್ಲಿದೆ. ಮಧ್ಯಪ್ರದೇಶದ ಶಾಲಾ ವಿದ್ಯಾರ್ಥಿಗಳು ನೀರು ಶುದ್ಧೀಕರಿಸುವ ಪೊಟ್ಯಾಷಿಯಂ ಏಲಂ ಬಳಸಿ ಗಣಪನನ್ನು ಸೃಷ್ಟಿಸಿದ್ದಾರೆ. 

published on : 15th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9