- Tag results for Madhya Pradesh
![]() | ಮಧ್ಯ ಪ್ರದೇಶ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; 9 ಸಾವು, 20ಕ್ಕೂ ಅಧಿಕ ಮಂದಿಗೆ ಗಾಯಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಮಗು ಸೇರಿದಂತೆ 9 ಮಂದಿ ಪ್ರಯಾಣಿಕರು ಮೃತಪಟ್ಟು, 22 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. |
![]() | ಮಧ್ಯ ಪ್ರದೇಶ: ಫುಟ್ ಪಾತ್ ನಲ್ಲಿ ಪೋಷಕರೊಂದಿಗೆ ಮಲಗಿದ್ದ 4 ವರ್ಷದ ಮಗು ಅಪಹರಿಸಿ 'ಹತ್ಯಾಚಾರ'ಹೈದರಾಬಾದ್ ನ ಪಶುವೈದ್ಯೆಯ ಭಯಾನಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಧ್ಯ ಪ್ರದೇಶದಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳು ವರದಿಯಾಗಿದೆ. |
![]() | ವ್ಯಾಪಂ ಹಗರಣ: ಓರ್ವನಿಗೆ 10 ವರ್ಷ, ಇತರೆ 30 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಧ್ಯ ಪ್ರದೇಶದಲ್ಲಿ ನಡೆದ ಬಹುಕೋಟಿ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಓರ್ವನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಇತರೆ 30 ಅಪರಾಧಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಭೋಪಾಲ್ ಸಿಬಿಐ ಕೋರ್ಟ್ ಸೋಮವಾರ ತೀರ್ಪು ನೀಡಿದೆ. |
![]() | ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕೈಲಾಶ್ ಜೋಶಿ ನಿಧನಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ಜೋಶಿ (90)ದೀರ್ಘಕಾಲದ ಅನಾರೋಗ್ಯದಿಂದ ಭೋಪಾಲ್ನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. |
![]() | ಇಬ್ಬರು ವ್ಯಕ್ತಿಗಳಿಗೆ ಒಂದೇ ಖಾತೆ! ಎಸ್ಬಿಐ ಬ್ಯಾಂಕ್ ಎಡವಟ್ಟಿಗೆ ಗ್ರಾಹಕ ಸುಸ್ತುಒಂದೇ ಹೆಸರಿನ ಇಬ್ಬರು ವ್ಯಕ್ತಿಗಳಿಗೆ ಒಂದೇ ಖಾತೆ ಸಂಖ್ಯೆಯನ್ನು ಒಂದೇ ಬ್ಯಾಂಕ್ ಶಾಖೆಯಲ್ಲಿ ನೀಡಿದರೆ ಹೇಗಾಗಬಹುದು?! ಮಧ್ಯಪ್ರದೇಶದಲ್ಲಿ ಇಂತಹಾ ಒಂದು ವಿಚಿತ್ರ ಪ್ರಸಮ್ಗ ಬೆಳಕಿಗೆ ಬಂದಿದೆ. |
![]() | ಮೂತ್ರ ವಿಸರ್ಜನೆಗೂ ಬಿಡದ ಕಾಮುಕರು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಮಧ್ಯ ಪ್ರದೇಶದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬಹಿರ್ದೆಸೆಗೆ ತೆರಳಿದ್ದ ಮಹಿಳೆಯನ್ನು ಎಳೆದೊಯ್ದು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದಿದ್ದಾರೆ. |
![]() | ಜ್ಯೋತಿರಾದಿತ್ಯ ಸಿಂಧಿಯಾ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್, ಮಧ್ಯಪ್ರದೇಶದಲ್ಲಿ ರಾಜಕೀಯ ಬಿರುಗಾಳಿ!ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಅಳವಡಿಸಿರುವ ಒಂದು ಫ್ಲೆಕ್ಸ್ ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ವದಂತಿಗಳ ಬಿರುಗಾಳಿಯನ್ನೇ ಸೃಷ್ಟಿಸಿದೆ. |
![]() | ಟಾಯ್ಲೆಟ್'ನಲ್ಲಿ ವರ ಸೆಲ್ಫೀ ಕ್ಲಿಕ್ಕಿಸಿದರೆ ವಧುಗೆ ಸಿಗುತ್ತೆ ರೂ.51, 000!ವಿವಾಹಕ್ಕೂ ಮುನ್ನ ಗಂಡು-ಹೆಣ್ಣು ಪ್ರೀವೆಡ್ಡಿಂಗ್ ಫೋಟೋ ಶೂಟ್ ಮಾಡಿಸುವುದು ಸಾಮಾನ್ಯ. ಆದರೆ, ಮದುವೆಗೂ ಮುನ್ನ ವರ ಟಾಯ್ಲೆಟ್ ನಲ್ಲಿ ಸೆಲ್ಫೀ ಕ್ಲಿಕ್ಕಿಸಿದರೆ, ವಧುವಿಗೆ ಸರ್ಕಾರದಿಂದ ರೂ.51,000 ಸಿಗಲಿದೆ. |
![]() | ಬಣ ರಾಜಕೀಯಕ್ಕೆ ನಲುಗಿ ಹೋಗಿರುವ ಕರ್ನಾಟಕ, ದೆಹಲಿ, ಮ.ಪ್ರ. ಕಾಂಗ್ರೆಸ್: ಇಂದು ನಾಯಕರ ಬದಲಾವಣೆ?ಹಲವು ಸಮಯಗಳ ವಿಳಂಬದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೊನೆಗೂ ದೆಹಲಿ, ಮಧ್ಯ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳ ಕಾಂಗ್ರೆಸ್ ನಾಯಕರ ಆಯ್ಕೆ ಮಾಡುವ ತೀರ್ಮಾನಕ್ಕೆ ಬರುವಂತಿದೆ. ಇಲ್ಲಿ ಬಣ ರಾಜಕೀಯದಿಂದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗಳಿಗೆ ಕಿತ್ತಾಟಗಳು ನಡೆಯುತ್ತಿವೆ. |
![]() | ಚಿಕ್ಕ ವಯಸ್ಸಿನ ಹುಡುಗಿ ಜೊತೆಗೆ ಸರಸ ಸಲ್ಲಾಪ, ಮಾಜಿ ಮುಖ್ಯಮಂತ್ರಿ ಸೆಕ್ಸ್ ವಿಡಿಯೋ ವೈರಲ್?ಇತ್ತೀಚೆಗಷ್ಟೇ ದೇಶದ ಅತೀ ದೊಡ್ಡ ಸೆಕ್ಸ್ ಸ್ಕ್ಯಾಂಡಲ್ ವೊಂದನ್ನು ಎಸ್ಐಟಿ ಅಧಿಕಾರಿಗಳು ಬಯಲು ಮಾಡಿದ್ದು ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿಯೊಬ್ಬರು ಚಿಕ್ಕ ವಯಸ್ಸಿನ ಹುಡುಗಿ ಜೊತೆಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋ ಒಂದು ವೈರಲ್ ಎನ್ನಲಾಗಿದೆ. |
![]() | ಹನಿ ಟ್ರ್ಯಾಪ್ ದಂಧೆ: ಅತಿ ಪ್ರಭಾವಶಾಲಿ ವ್ಯಕ್ತಿಯಾಗಬೇಕೆಂಬ ಕನಸು ಕಟ್ಟಿದ್ದ ಶ್ವೇತಾ ಜೈನ್ಮಧ್ಯಪ್ರದೇಶದ ರಾಜಕಾರಣಿಗಳು, ಉನ್ನತ ಅಧಿಕಾರಿಗಳಿಗೆ ಖೆಡ್ಡಾ ತೋಡಿ ದೇಶದಲ್ಲೇ ಭಾರೀ ಸಂಚಲನ ಮೂಡಿಸುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಕಿಂಗ್ ಪಿನ್ ಶ್ವೇತಾ ಜೈನ್ ಗೆ ರಾಜ್ಯದಲ್ಲೇ ಅತಿ ಪ್ರಭಾವಶಾಲಿಯಾಗಬೇಕು ಎಂಬ.. |
![]() | ಇಂದೋರ್ ನ ಶಾಲೆಯಲ್ಲಿ 23 ವರ್ಷಗಳಿಂದ ಮಕ್ಕಳಿಗೆ ಸಂಸ್ಕೃತ ಪಾಠ ಮಾಡುತ್ತಿರುವ ಪಿಯೋನ್!ಶಾಲೆಗಳಲ್ಲಿ ಜವಾನ(ಪಿಯೊನ್)ನಿಗೇನು ಕೆಲಸ, ಎಲ್ಲರಿಗಿಂತ ಮೊದಲು ಬಂದು ಕಸ ಗುಡಿಸುವುದು, ಸ್ವಚ್ಛ ಮಾಡುವುದು, ವಸ್ತುಗಳನ್ನು ಸರಿಯಾಗಿಡುವುದು, ಶಿಕ್ಷಕರಿಗೆ, ಮಕ್ಕಳಿಗೆ ಬೇಕಾದ ನೀರನ್ನು ತಂದು ತುಂಬಿಸುವುದು ಇತ್ಯಾದಿ... ಇತ್ಯಾದಿ... |
![]() | ದೇಶದ ದೊಡ್ಡ ಸೆಕ್ಸ್ ಸ್ಕ್ಯಾಂಡಲ್: ಬಿಟೌನ್ ನಟಿಯರು, ಕಾಲ್ ಗರ್ಲ್ಸ್ನಿಂದ ಮಾಜಿ ರಾಜ್ಯಪಾಲ, ಮಾಜಿ ಸಿಎಂ, ಅಧಿಕಾರಿಗಳ ಹನಿಟ್ರ್ಯಾಪ್!ಬಾಲಿವುಡ್ ನ ಬಿ-ಗ್ರೇಡ್ ನಯಿರು ಸೇರಿದಂತೆ 40ಕ್ಕೂ ಹೆಚ್ಚು ಕಾಲ್ ಗರ್ಲ್ಸ್ ಸೇರಿ ದೊಡ್ಡ ದೊಡ್ಡ ಕುಳಗಳನ್ನೇ ಹನಿಟ್ರ್ಯಾಪ್ ಗೆ ಕೆಡವಿದ್ದು ಅದರಲ್ಲಿ ಮಧ್ಯಪ್ರದೇಶದ ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿ, ರಾಜಕಾರಣಿಗಳು ಹಾಗೂ ಉನ್ನತ ಅಧಿಕಾರಿಗಳು ಸಿಲುಕಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. |
![]() | ಮಧ್ಯಪ್ರದೇಶ: ತಮ್ಮನನ್ನು ಕಲ್ಲಿನಿಂದ ಹೊಡೆದು ಕೊಂದ 17 ವರ್ಷದ ಬಾಲಕ!17 ವರ್ಷದ ಬಾಲಕ 14 ವರ್ಷದ ತನ್ನ ತಮ್ಮನನ್ನು ಹತ್ಯೆ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. |
![]() | ಮಧ್ಯಪ್ರದೇಶ; ತಹಶಿಲ್ದಾರ್ ಲಂಚ ಕೇಳಿದ್ದಕ್ಕೆ ನೀಡಲಾಗದೆ ಎಮ್ಮೆ ತಂದು ಕಾರಿಗೆ ಕಟ್ಟಿಹಾಕಿದ ರೈತ!ಕುಟುಂಬದಲ್ಲಿ ಭೂಮಿ ಹಂಚಿಕೆ ಮಾಡಿಕೊಳ್ಳಲು ತಹಸಿಲ್ದಾರ್ ಕೇಳಿದ ಲಂಚದ ಹಣ ನೀಡಲಾಗದೆ ರೈತ ತನ್ನ ಎಮ್ಮೆಯನ್ನು ತಂದು ತಹಶಿಲ್ದಾರ್ ಕಾರಿಗೆ ಕಟ್ಟಿಹಾಕಿದ ಘಟನೆ ಮಧ್ಯ ಪ್ರದೇಶದ ಭೋಪಾಲ್ ನ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. |