- Tag results for Madhya Pradesh
![]() | ಮಧ್ಯ ಪ್ರದೇಶ: ಕಳ್ಳ ಬೇಟೆಗಾರರ ಗುಂಡಿನ ದಾಳಿಗೆ ಸಬ್ ಇನ್ಸ್ಪೆಕ್ಟರ್ ಸೇರಿ ಮೂವರು ಪೊಲೀಸರು ಬಲಿಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ 7 ರಿಂದ 8 ಕಳ್ಳ ಬೇಟೆಗಾರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. |
![]() | ಮಧ್ಯಪ್ರದೇಶ: ಬಾಲಕಿ ಮೇಲೆ ಹರಿದ ಪಿಕ್ ಅಪ್ ವಾಹನ; ವಾಹನಕ್ಕೆ ಬೆಂಕಿ ಹಚ್ಚಿ, ಚಾಲಕನನ್ನು ಕೊಂದ ಉದ್ರಿಕ್ತ ಜನ!ಮಧ್ಯಪ್ರದೇಶದ ಅಲಿರಾಜ್ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಪಿಕ್ ಅಪ್ ವಾಹನ ಹರಿಸಿ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಜನರ ಗುಂಪು ವಾಹನಕ್ಕೆ ಬೆಂಕಿ ಹಚ್ಚಿ ಅದರ ಚಾಲಕನನ್ನು ಬೆಂಕಿಗೆ... |
![]() | ಮುಹೂರ್ತದ ವೇಳೆ ಕೈಕೊಟ್ಟ ಕರೆಂಟ್: ವರ ಅದಲು-ಬದಲು; ಸಪ್ತಪದಿ ವೇಳೆ ಎಡವಟ್ಟು ಬೆಳಕಿಗೆ!ಮಧ್ಯಪ್ರದೇಶದ ಅಸ್ಲಾನಾ ಗ್ರಾಮದಲ್ಲಿ ಗುರುವಾರ ಮದುವೆ ಸಮಾರಂಭದಲ್ಲಿ ಸರಿಯಾಗಿ ಮುಹೂರ್ತದ ವೇಳೆ ವಿದ್ಯುತ್ ಕೈಕೊಟ್ಟಿದ್ದು, ಈ ಸಂದರ್ಭದಲ್ಲಿ ವರಗಳು ಅದಲು-ಬದಲಾಗಿದ್ದಾರೆ. ಸ್ವಲ್ಪದರಲ್ಲೇ ಇಬ್ಬರು ವಧುಗಳು ಮತ್ತೊಬ್ಬರನ್ನು... |
![]() | ಮಧ್ಯ ಪ್ರದೇಶ: ಧಾರ್ಮಿಕ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ; ಪುರಸಭೆ ಮುಖ್ಯಾಧಿಕಾರಿ ಅಮಾನತುಸ್ಥಳೀಯ ನಾಗರಿಕ ಸಂಸ್ಥೆ ಆಯೋಜಿಸಿದ್ದ ಪ್ರಾಣಿ ಮೇಳದಲ್ಲಿ ಕೆಲವರು ಅಶ್ಲೀಲ ನೃತ್ಯ ಪ್ರದರ್ಶಿಸಿದ ಆರೋಪದ ಮೇಲೆ ಮಧ್ಯಪ್ರದೇಶ ಸರ್ಕಾರ ಮಂಡಸೌರ್ನ ಪುರಸಭೆಯ ಮುಖ್ಯ ಅಧಿಕಾರಿ ನಾಸಿರ್ ಅಲಿ ಖಾನ್ ಅವರನ್ನು ಅಮಾನತುಗೊಳಿಸಿದೆ. |
![]() | ಭಗ್ನಪ್ರೇಮಿಯ ದ್ವೇಷದ 'ಕಿಡಿ' ಗೆ ಬೆಂದು ಹೋದ 7 ಜೀವಗಳು!ಏಳು ಜೀವಗಳನ್ನು ಬಲಿತೆಗೆದುಕೊಂಡ ಇಂದೋರ್ ನಗರದ ವಿಜಯ್ ನಗರ ಪ್ರದೇಶದ ಮೂರು ಅಂತಸ್ತಿನ ಕಟ್ಟಡದಲ್ಲಿನ ಬೆಂಕಿ ದುರಂತಕ್ಕೆ ಭಗ್ನ ಪ್ರೇಮಿ ಕಾರಣವೆಂಬುದು ಗೊತ್ತಾಗಿದೆ. |
![]() | ವಸತಿ ಕಟ್ಟಡದಲ್ಲಿ ಬೆಂಕಿ: ಮಧ್ಯ ಪ್ರದೇಶದ ಇಂದೋರ್ ನಲ್ಲಿ 7 ಮಂದಿ ಸಜೀವ ದಹನಎರಡು ಮಹಡಿಯ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಏಳು ಮಂದಿ ಸಜೀವ ದಹನಗೊಂಡಿರುವ ಘಟನೆ ಮಧ್ಯ ಪ್ರದೇಶ ರಾಜಧಾನಿ ಇಂದೋರ್ ನ ಸ್ವರ್ಣ ಭಾಗ್ ಕಾಲೊನಿಯಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ. |
![]() | ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದ ಮೂವರನ್ನು ಒಂದೇ ಮುಹೂರ್ತದಲ್ಲಿ ವಿವಾಹವಾದ ಬುಡಕಟ್ಟು ವ್ಯಕ್ತಿ!ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಅಲಿರಾಜ್ಪುರ ಜಿಲ್ಲೆ ವಿಲಕ್ಷಣ ಘಟನೆಗೆ ಸಾಕ್ಷಿಯಾಗಿದ್ದು, ಗ್ರಾಮದ ಮಾಜಿ ಸರಪಂಚರೊಬ್ಬರು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದಾರೆ. |
![]() | ಮಧ್ಯ ಪ್ರದೇಶ ಸಿಎಲ್ಪಿ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ, ನೂತನ ನಾಯಕರಾಗಿ ಗೋವಿಂದ್ ಸಿಂಗ್ ನೇಮಕಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ(ಸಿಎಲ್ಪಿ)ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಗಲಭೆ ನಿಯಂತ್ರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶದ ಮಾದರಿಗಳು ಕೆಲಸ ಮಾಡಿದೆ: ಜಗದೀಶ್ ಶೆಟ್ಟರ್ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆಗಳನ್ನು ತಡೆಯಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯ ಕುರಿತು ರಾಜ್ಯ ಸರ್ಕಾರದೊಂದಿಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆಂದು ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ. |
![]() | ಖಾರ್ಗೋನ್ ಹಿಂಸಾಚಾರ: 64 ಎಫ್ಐಆರ್ ದಾಖಲು, 175 ಮಂದಿ ವಶಕ್ಕೆ, ಕರ್ಫ್ಯೂ ತಾತ್ಕಾಲಿಕ ಸಡಿಲಿಕೆ!!ಈ ತಿಂಗಳ ಆರಂಭದಲ್ಲಿ ರಾಮನವಮಿ ಆಚರಣೆ ವೇಳೆ ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 175 ಜನರನ್ನು ಬಂಧಿಸಿ 64 ಎಫ್ ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ಅಪ್ಪ ಮೊಬೈಲ್ ರಿಚಾರ್ಜ್ ಮಾಡಿಲ್ಲ ಎಂದು ನೇಣಿಗೆ ಶರಣಾದ ಬಾಲಕ!ತಂದೆ ತನ್ನ ಮೊಬೈಲ್ ಫೋನ್ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಲ್ಲ ಎಂಬ ಕಾರಣಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಧ್ಯ ಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ... |
![]() | ಮಧ್ಯ ಪ್ರದೇಶ: ಖಾರ್ಗೋನ್ ಹಿಂಸಾಚಾರ ನಡೆದು 8 ದಿನದ ಬಳಿಕ ಮೊದಲ ಸಾವಿನ ವರದಿ!ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ನಡೆದ ಹಿಂಸಾಚಾರ ಘಟನೆಯಲ್ಲಿ ಮೊದಲ ಸಾವಿನ ವರದಿಯಾಗಿದೆ. ಘರ್ಷಣೆ ನಡೆದ ಎಂಟು ದಿನಗಳ ನಂತರ ಶವ ಪತ್ತೆಯಾಗಿದೆ. |
![]() | ಹಿಂಸಾಚಾರ ಆರೋಪಿಗಳ ವಿರುದ್ಧ 'ಬುಲ್ಡೋಜರ್' ಬಳಕೆಗೆ ವಿರೋಧ: ಸುಪ್ರೀಂ ಮೆಟ್ಟಿಲೇರಿದ ಜಮಿಯತ್ ಉಲಮಾಹಿಂಸಾಚಾರದಂತಹ ಕ್ರಿಮಿನಲ್ ಘಟನೆಗಳಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ಮನೆಗಳನ್ನು ನೆಲಸಮಗೊಳಿಸಲು ಬುಲ್ಡೋಜರ್ಗಳನ್ನು ಬಳಸುವುದರ ವಿರುದ್ಧ ಇಸ್ಲಾಮಿಕ್ ಸಂಘಟನೆ ಜಮಿಯತ್ ಉಲಮಾ-ಐ-ಹಿಂದ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. |
![]() | ರಾಮ ನವಮಿ ಹಿಂಸಾಚಾರ: ಗಲಭೆಕೋರರಿಂದ ಹಾನಿ ವಸೂಲಿಗೆ ಮಧ್ಯಪ್ರದೇಶ ಸರ್ಕಾರದಿಂದ ನ್ಯಾಯಮಂಡಳಿ ಸ್ಥಾಪನೆರಾಮನವಮಿ ಸಂದರ್ಭದಲ್ಲಿ ಮಧ್ಯಪ್ರದೇಶದ ಖರಗೋನ್ನಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಂದ ಆದ ಹಾನಿ ವಸೂಲಿ ಮಾಡಲು ಮಧ್ಯಪ್ರದೇಶ ಸರ್ಕಾರವು ಇಬ್ಬರು ಸದಸ್ಯರ ನ್ಯಾಯಮಂಡಳಿಯನ್ನು ಸ್ಥಾಪನೆ ಮಾಡಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ. |
![]() | ರಾಮನವಮಿ ಮೆರವಣಿಗೆಯಲ್ಲಿ ಕಲ್ಲೆಸೆದವರ ವಿರುದ್ಧ ಕಠಿಣ ಕ್ರಮ: ಕಟ್ಟಡಗಳಿಗೆ ಜೆಸಿಬಿ ನುಗ್ಗಿಸಿದ ಅಧಿಕಾರಿಗಳು!ಶ್ರೀರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಿ ಹಿಂಸಾಚಾರಕ್ಕೆ ಕಾರಣರಾದವರ ಮೇಲೆ ಮಧ್ಯಪ್ರದೇಶ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. |